Thursday, September 17, 2026

stadium

ಕನ್ನಡ ಭವನ ನಿರ್ಮಾಣ ಕಾಮಗಾರಿಗೆ ಚಾಲನೆ

ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸವಿನೆನಪಿಗಾಗಿ 5.50 ಕೋಟಿ ರೂ. ವೆಚ್ಚದಲ್ಲಿ ಕನ್ನಡ ಭವನ ನಿರ್ಮಾಣ ಮಾಡೋದಕ್ಕಾಗಿ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಕಟ್ಟಡದ ಶಂಕುಸ್ಥಾಪನೆ ನೆರವೇರಿಸಿದರು. ಮಂಡ್ಯ ನಗರದ ಸರ್ ಎಂ. ವಿಶ್ವೇಶ್ವರಯ್ಯ ಒಳಾಂಗಣ ಕ್ರೀಡಾಂಗಣದ ಆವರಣದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ಪರಮಪೂಜ್ಯ ಜಗದ್ಗುರು ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಯವರ ದಿವ್ಯ...

ಗುಜರಾತ್ ಕ್ರಿಕೇಟ್ ಕ್ರೀಡಾಂಗಣದ ಕಿರು ಪರಿಚಯ

sports news ಅತಿ ಹೆಚ್ಚು ಪ್ರೇಕ್ಷಕರನ್ನು ಕೂರಲು  ಅವಕಾಶವಿರುವ ಕ್ರಿಕೇಟ್ ಸ್ಟೇಡಿಯಂ ಎಂಬ ಹೆಗ್ಗಳೆಕೆಗೆ ಪಾತ್ರವಾಗಿರುವ ಸ್ಟೇಡಿಯಂ ಎಂದರೆ ಅದು ಗುಜರಾತಿನಲ್ಲಿರುವ ಸರೇಂದ್ರಮೋದಿ ಸ್ಟೇಡಿಯಂ. ಈ ಸ್ಟೇಡಿಯಂನ ಮೊದಲ ಹೆಸರು ಸರದಾರ ವಲ್ಲಭ ಬಾಯ್ ಪಟೇಲ್ ಕ್ರಿಕೇಟ್ ಸ್ಪಾರ್ಟ್ಸ ಕಾಂಪ್ಲೆಕ್ಸ್.ಇದು ಪ್ರಪಂಚ ಅತಿ ದೊಡ್ಡ ಕ್ರೀಡಾಂಗಣ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.ಇದರಲ್ಲಿ ಸುಮಾರು ಒಂದು ಲಕ್ಷ ಮೂವತ್ತೆರಡು ಸಾವಿರ  ಪ್ರೇಕ್ಷಕರು...
- Advertisement -spot_img

Latest News

Chanakya Neeti: ಶತ್ರುಗಳನ್ನು ಎದುರಿಸುವ ಬಗ್ಗೆ ಚಾಣಕ್ಯರು ಹೇಳಿದ್ದು ಹೀಗೆ..

Chanakya Neeti: ಶತ್ರು ಇಲ್ಲದೇ ಅಜಾತ ಶತ್ರುವಿನ ಹಾಗೆ ಬದುಕುವುದು ಸುಲಭದ ಮಾತಲ್ಲ. ನಾನು ಯಾರ ಬಳಿಯೂ ಶತ್ರುತ್ವ ಮಾಡುವುದಿಲ್ಲ ಎಂದರೂ, ನಿಮ್ಮ ಜೀವನದಲ್ಲಿ ಓರ್ವ...
- Advertisement -spot_img