Wednesday, April 1, 2026

#stalin

ಸ್ಟಾಲಿನ್‌ಗೆ ಖೆಡ್ಡಾ ತೋಡಲು ಶಾ ಮಾಸ್ಟರ್‌ ಪ್ಲಾನ್..!‌ : ಬಿಜೆಪಿ ಕಟ್ಟಿಹಾಕುವ ಡಿಎಂಕೆ ಕನಸಿಗೆ ಎಳ್ಳು ನೀರು..!

National Political News: ಸದಾ ಕೇಂದ್ರ ಸರ್ಕಾರದ ವಿರುದ್ಧ ಕೆಂಡಕಾರುತ್ತಾ, ಅದರ ನಿರ್ಣಯಗಳನ್ನು ವಿರೋಧಿಸುತ್ತಾ ಬಂದಿರುವ ತಮಿಳುನಾಡಿನ ಡಿಎಂಕೆಗೆ ಟಕ್ಕರ್‌ ಕೊಡಲು ಇದೀಗ ಬಿಜೆಪಿ ಮುಂದಾಗಿದೆ. ಹೇಗಾದರೂ ಮಾಡಿ ಹಲವು ವರ್ಷಗಳ ಬಳಿಕ ಡಿಎಂಕೆ ಮಣಿಸಿ ತಮಿಳುನಾಡಿನಲ್ಲಿ ಅಧಿಕಾರ ಹಿಡಿಯುವ ತವಕದಲ್ಲಿರುವ ಬಿಜೆಪಿಯು ಎಐಎಡಿಎಂಕೆ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವ ಲಕ್ಷಣಗಳು ದಟ್ಟವಾಗಿವೆ. ಅಲ್ಲದೆ 2...

Tamil Nādu: ತಮಿಳುನಾಡು ಭವಿಷ್ಯದ ವಿಚಾರದಲ್ಲಿ ರಾಜಿ ಇಲ್ಲ. ಕೇಂದ್ರಕ್ಕೆ ಸಿಎಂ ಸ್ಟಾಲಿನ್ ಎಚ್ಚರಿಕೆ..

Political News: ಕೇಂದ್ರ ಸರ್ಕಾರದ ನಿರ್ಧಾರಗಳನ್ನು ಟೀಕಿಸುತ್ತಲೇ ಬಂದಿರುವ ತಮಿಳುನಾಡಿನ ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್‌ ಇದೀಗ ಕ್ಷೇತ್ರ ಮರುವಿಂಗಡಣೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಸಮರ ಸಾರಿದ್ದಾರೆ. ಕಳೆದೆರಡು ದಿನಗಳ ಹಿಂದಷ್ಟೇ ಖುದ್ದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಕ್ಷೇತ್ರಗಳ ಮರುವಿಂಗಡಣೆಯ ಕುರಿತು ಹೇಳಿಕೆ ನೀಡಿದ್ದರು, ಇದಾದ ಬೆನ್ನಲ್ಲೇ ಈ...

Speech : ಹಿಂದೂ ಧರ್ಮ ನಾಶಪಡಿಸುವುದು ಹೇಗೆ ಎಂದು ಭಾಷಣ ಬರೆಯಿರಿ..?! ಏನಿದು ಸುತ್ತೋಲೆ..?!

Tamilnadu News : ತಮಿಳುನಾಡು ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿಗಳಿಗೆ ಸನಾತನ ಹಿಂದೂ ಧರ್ಮದ ನಿರ್ಮೂಲನೆ ಕುರಿತು ಭಾಷಣ ಸಿದ್ಧಪಡಿಸಿ ಅದನ್ನು ಪ್ರಸ್ತುತ ಪಡಿಸಬೇಕೆಂದು ಸುತ್ತೋಲೆ ಹೊರಡಿಸಲಾಗಿದೆ. ತಮಿಳುನಾಡಿನ ವಿಶ್ವವಿದ್ಯಾಲಯಗಳ ಆದೇಶದ ವಿರುದ್ಧ ಬಿಜೆಪಿ ಸಿಡಿದೆದ್ದಿದೆ.. ಟ್ವೀಟ್ ಮಾಡಿ ಆಕ್ರೋಶ ಹೊರಹಾಕಿದೆ. ಆದರೆ, ಈ ಸುತ್ತೋಲೆಯ ಸತ್ಯಾಸತ್ಯತೆ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದು ಹೇಳಲಾಗ್ತಿದೆ. ಇದಕ್ಕೆ ಗರಂ ಆಗಿರೋ...
- Advertisement -spot_img

Latest News

ಪ್ರಧಾನಿ ವಿರುದ್ಧ ವಾಟಾಳ್ ನಾಗರಾಜ್ ಈಡುಗಾಯಿ ಪ್ರತಿಭಟನೆ: ಸಿದ್ಧಗಂಗಾ ಶ್ರೀಗಳಿಗೆ ಭಾರತರತ್ನಕ್ಕಾಗಿ ಆಗ್ರಹ

Mandya News: ಮಂಡ್ಯದಲ್ಲಿ ವಾಟಾಳ್ ನಾಗರಾಜ್ ಈಡುಗಾಯಿ ಚಳುವಳಿ ನಡೆಸಿದ್ದು, ಈ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಈ ಪ್ರತಿಭಟನೆಗೆ ಕಾರಣವೇನೆಂದರೆ, ದೇಶದಲ್ಲಿ...
- Advertisement -spot_img