ಸಿನಿಮಾ : ಬಣ್ಣದ ಜಗತ್ತಿನಲ್ಲಿ ಕನಸುಗಳ ಹೊತ್ತು ಬರುವ ಮಂದಿಗೇನು ಕಮ್ಮಿ ಇಲ್ಲ. ಪ್ರತಿಭೆ, ಅದೃಷ್ಟ ಇದ್ದವರು ಗಟ್ಟಿಯಾಗಿ ನೆಲೆಯೂರ್ತಾರೆ. ಇಂತಹ ಪ್ರತಿಭೆಯೊಬ್ಬರು ಸ್ಟಾರ್ ಡೈರೆಕ್ಟರ್ ರಾಮ್ ಗೋಪಾಲ್ ವರ್ಮಾ ಗರಡಿ ಇಂದ ಪ್ರತ್ಯಕ್ಷರಾಗಿದ್ದಾರೆ. ಹಾಗಂತ ಅವ್ರು ತೆಲುಗಿನವರಲ್ಲ. ಅಪ್ಪಟ ಕನ್ನಡದವರೇ. ಅವರೇ ಕಿಶೋರ್ ಭಾರ್ಗವ್. ಸ್ಯಾಂಡಲ್ ವುಡ್ ನ ಭರವಸೆ ನಿರ್ದೇಶಕರಾಗಿ ಕಿಶೋರ್...
Koppala News: ಪರಿಸರ ಸಂರಕ್ಷಣೆಯ ನಿಯಮಗಳನ್ನು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ತಾಲ್ಲೂಕಿನ ಗಿಣಿಗೇರಿ ಹೊಸಪೇಟೆ ರಸ್ತೆಯಲ್ಲಿರುವ ಕಲ್ಯಾಣಿ ಸ್ಟೀಲ್ಸ್ ಲಿಮಿಟೆಡ್ ಕಾರ್ಖಾನೆಯನ್ನು ತಕ್ಷಣದಿಂದ ಮುಚ್ಚಲು ಕೇಂದ್ರ ಪರಿಸರ...