ಸಿನಿಮಾ : ಬಣ್ಣದ ಜಗತ್ತಿನಲ್ಲಿ ಕನಸುಗಳ ಹೊತ್ತು ಬರುವ ಮಂದಿಗೇನು ಕಮ್ಮಿ ಇಲ್ಲ. ಪ್ರತಿಭೆ, ಅದೃಷ್ಟ ಇದ್ದವರು ಗಟ್ಟಿಯಾಗಿ ನೆಲೆಯೂರ್ತಾರೆ. ಇಂತಹ ಪ್ರತಿಭೆಯೊಬ್ಬರು ಸ್ಟಾರ್ ಡೈರೆಕ್ಟರ್ ರಾಮ್ ಗೋಪಾಲ್ ವರ್ಮಾ ಗರಡಿ ಇಂದ ಪ್ರತ್ಯಕ್ಷರಾಗಿದ್ದಾರೆ. ಹಾಗಂತ ಅವ್ರು ತೆಲುಗಿನವರಲ್ಲ. ಅಪ್ಪಟ ಕನ್ನಡದವರೇ. ಅವರೇ ಕಿಶೋರ್ ಭಾರ್ಗವ್. ಸ್ಯಾಂಡಲ್ ವುಡ್ ನ ಭರವಸೆ ನಿರ್ದೇಶಕರಾಗಿ ಕಿಶೋರ್...
Political News: ಬೀದರ್ನಲ್ಲಿ ಎಸ್ಬಿಐ ಸಿಬ್ಬಂದಿ, ಎಟಿಎಂಗೆ ಹಣ ಹಾಕುವ ವೇಳೆ ಗುಂಡಿನ ದಾಳಿಗೆ ಒಳಗಾಗಿದ್ದು, ಓರ್ವ ಮೃತಪಟ್ಟಿದ್ದಾನೆ ಮತ್ತೊರ್ವ ಗಂಭೀರ ಸ್ಥಿತಿಯಲ್ಲಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ...