ಪ್ರಸಕ್ತ 2025–26ನೇ ಆರ್ಥಿಕ ವರ್ಷದ ಬಜೆಟ್ ದಾಖಲೆ ಗಾತ್ರದಲ್ಲಿದ್ದರೂ, ಸರ್ಕಾರದ ಸ್ವಂತ ತೆರಿಗೆ ಆದಾಯ ಸಂಗ್ರಹದಲ್ಲಿ ಖೋತಾ ಕಾಣುವ ಲಕ್ಷಣಗಳು ಸ್ಪಷ್ಟವಾಗುತ್ತಿವೆ. ವಾರ್ಷಿಕ ಗುರಿ ತಲುಪಲು ಮಾರ್ಚ್ ಅಂತ್ಯದೊಳಗೆ ಇನ್ನೂ 48,306 ಕೋಟಿ ರೂ. ಸಂಗ್ರಹ ಅಗತ್ಯವಿದೆ. 4.09 ಲಕ್ಷ ಕೋಟಿ ರೂ. ಮೊತ್ತದ ಬಜೆಟ್ ಮಂಡಿಸಿರುವ ಸಿದ್ದರಾಮಯ್ಯ ಸರ್ಕಾರಕ್ಕೆ, ಅಬಕಾರಿ ಹೊರತುಪಡಿಸಿ ಉಳಿದ...
Mandya News: ಮಂಡ್ಯದಲ್ಲಿ ವಾಟಾಳ್ ನಾಗರಾಜ್ ಈಡುಗಾಯಿ ಚಳುವಳಿ ನಡೆಸಿದ್ದು, ಈ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇನ್ನು ಈ ಪ್ರತಿಭಟನೆಗೆ ಕಾರಣವೇನೆಂದರೆ, ದೇಶದಲ್ಲಿ...