Sunday, November 16, 2025

Stampede in Karur

ಕರೂರ್ ರ್ಯಾಲಿ ದುರಂತ – ಮೃತರಿಗೆ ಪರಿಹಾರ ಘೋಷಣೆ!!!

ತಮಿಳು ನಟ ಹಾಗೂ TVK ಪಕ್ಷದ ಮುಖ್ಯಸ್ಥ ದಳಪತಿ ವಿಜಯ್ ನೇತೃತ್ವದಲ್ಲಿ ಕರೂರಿನಲ್ಲಿ ರಾಜಕೀಯ ರ‍್ಯಾಲಿ ನಡೆದಿದೆ. ಸೆಪ್ಟೆಂಬರ್ 27 ರಂದು ಉಂಟಾದ ಭೀಕರ ಕಾಲ್ತುಳಿತದಲ್ಲಿ 39 ಮಂದಿ ದುರ್ಮರಣಕ್ಕೆ ಒಳಗಾಗಿದ್ದಾರೆ. 40ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸದ್ಯ ಗಾಯಾಳುಗಳು ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ದುರಂತದ ಕುರಿತು ದಳಪತಿ ವಿಜಯ್...
- Advertisement -spot_img

Latest News

ಹುಲಸೂರಿಗೆ ಸ್ಥಾನಮಾನ ಕೊಡಿ,ಇಲ್ಲದಿದ್ದರೆ ಪಾದಯಾತ್ರೆ ಖಚಿತ!

ಹುಲಸೂರು ಪಟ್ಟಣ ಪಂಚಾಯತಿಯನ್ನಾಗಿ ಮಾಡಬೇಕು. ಇಲ್ಲದೆ ಹೋದರೆ ಬೀದರ್ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಈಶ್ವರ್ ಖಂಡ್ರೆ ಅವರ ಮನೆಗೆ ಪಾದಯಾತ್ರೆ ಮಾಡಿ ಅವರ ಮನೆಗೆ...
- Advertisement -spot_img