Saturday, April 12, 2025

star

ಅಕ್ಷಿತ್ ಶಶಿಕುಮಾರ್ ಅಭಿನಯದ ಸೀತಾಯಣ ಈ ಶುಕ್ರವಾರ ರಿಲೀಸ್..!

ಸುಪ್ರೀಮ್ ಹೀರೋ ಶಶಿಕುಮಾರ್ ಪುತ್ರ ಸ್ಯಾಂಡಲ್‌ವುಡ್‌ಗೆ ಕಾಲಿಡೋ ತವಕದಲ್ಲಿದ್ದಾರೆ. ಇದೇ ಇನ್ನೆರಡು ದಿನದಲ್ಲಿ ಅಕ್ಷಿತ್ ಶಶಿಕುಮಾರ್ ಸೀತಾಯಣ ಮೂಲಕ ಸ್ಯಾಂಡಲ್‌ವುಡ್ ಜರ್ನಿ ಆರಂಭಿಸಲಿದ್ದಾರೆ. ಇಷ್ಟಕ್ಕೂ ಸೀತಾಯಣ ಕೋವಿಡ್ ಬರದೇ ಇದ್ದಿದ್ರೆ ೨೦೨೦ರಲ್ಲೇ ರಿಲೀಸ್ ಆಗಿರಬೇಕಿತ್ತು. ಈಗತಾನೆ ಕಾಲೇಜು ಮುಗಿಸಿ ಬಂದು ಅಮೂಲ್ ಬೇಬಿ ಥರ ಇರೋ ಅಕ್ಷಿತ್ ಶಶಿಕುಮಾರ್‌ಗೆ ಇಲ್ಲಿ ಜೋಡಿಯಾಗಿರೋದು ಅನ್ಹಿತಾ ಭೂಷಣ್. ಕನ್ನಡ...

ನಂದನ್ ಪ್ರಭು ನಿರ್ದೇಶನದ”ಓರಿಯೋ'” ಚಿತ್ರೀಕರಣ ಮುಕ್ತಾಯ 

ಬಿಎಂಟಿಸಿ ನಿರ್ವಾಹಕರಾಗಿದ್ದ ನಂದನ್‌ಪ್ರಭು ಈ ಹಿಂದೆ 'ಪ್ರೀತಿಯ ಲೋಕ' ಹಾಗೂ 'ಲವ್ ಈಸ್ ಪಾಯಸನ್' ಎಂಬ ಚಿತ್ರಗಳನ್ನು ನಿರ್ದೇಶಿಸಿದ್ದರು. ಆರೇಳು ವರ್ಷಗಳ ನಂತರ ನಂದನ್ ಪ್ರಭು ಮತ್ತೊಂದು ಚಿತ್ರವನ್ನು ನಿರ್ದೇಶಿಸಿ ತೆರೆಗೆ ತರುತ್ತಿದ್ದಾರೆ. ಆ ಚಿತ್ರದ ಹೆಸರು "ಓರಿಯೋ". ಈಗಾಗಲೇ ಚಿತ್ರದ ಮಾತಿನ ಭಾಗವನ್ನು ಪೂರ್ಣಗೊಳಿಸಿರುವ ನಂದನಪ್ರಭು ಒಂದು ಹಾಡಿನ ಚಿತ್ರೀಕರಣ ಮಾತ್ರವೇ ಬಾಕಿ ಉಳಿಸಿಕೊಂಡಿದ್ದಾರೆ. ಚಿತ್ರದ...

ನಿವಿನ್ ಪೌಲಿ ಮತ್ತು ಸ್ಯಾಂಡಲ್​ವುಡ್ ನಟಿ ಶಾನ್ವಿ ಶ್ರೀವಾತ್ಸವ ನಟನೆಯ ಬಹುಕೋಟಿ ಸಿನಿಮಾ

  ಮಾಲಿವುಡ್ ನಟ ನಿವಿನ್ ಪೌಲಿ ನಾಯಕನಾಗಿ ನಟಿಸಿರುವ, ಶಾನ್ವಿ ಶ್ರೀವಾತ್ಸವ ನಾಯಕಿಯಾಗಿ ನಟಿಸಿರುವ ಬಹುನಿರೀಕ್ಷಿತ ಮಲಯಾಳಂನ ‘ಮಹಾವಿರ್ಯಾರ’ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ನಿವಿನ್ ಪೌಲಿ ಜತೆಗೆ ಆಸಿಫ್ ಅಲಿ ಮುಖ್ಯಭೂಮಿಕೆಯಲ್ಲಿರುವ ಈ ಸಿನಿಮಾ ಸಂಪೂರ್ಣ ಫ್ಯಾಂಟಸಿ ಕಥೆಯ ಹಿನ್ನೆಲೆಯಲ್ಲಿ ಸಾಗಲಿದೆ. ಟೈಮ್​ ಟ್ರಾವೆಲಿಂಗ್ ಸೇರಿ ಕಾನೂನು, ಕಟ್ಟಳೆ ಬಗ್ಗೆಯೂ ಚಿತ್ರ ಮಾತನಾಡಲಿದೆ. ವಿಶೇಷ ಏನೆಂದರೆ ನಿವಿನ್...

ರಾಘವೇಂದ್ರ ರಾಜಕುಮಾರ್ ಬಿಡುಗಡೆ ಮಾಡಿದರು “ಗಂಧರ್ವ”ನ ಫಸ್ಟ್‌ ಲುಕ್‌

  ಕನ್ನಡ ಚಿತ್ರರಂಗದ ಹೆಸರಾಂತ ನಿರ್ದೇಶಕರ ಬಳಿ ಕಾರ್ಯ ನಿರ್ವಹಿಸಿರುವ ಉಮೇಶ್ ಕುಮಾರ್ ಜಿ ಪ್ರಥಮ ನಿರ್ದೇಶನದ "ಗಂಧರ್ವ" ಚಿತ್ರದ ಫಸ್ಟ್ ಲುಕನ್ನು ರಾಘವೇಂದ್ರ ರಾಜಕುಮಾರ್ ಬಿಡುಗಡೆ ಮಾಡಿ ಶುಭ ಕೋರಿದ್ದಾರೆ. ಈ ಚಿತ್ರದ ವಿಶೇಷ ಪಾತ್ರದಲ್ಲಿ ಕೂಡ ರಾಘಣ್ಣ ಅಭಿನಯಿಸುತ್ತಿದ್ದಾರೆ. ಆದರೆ ನಮ್ಮ ಚಿತ್ರದಲ್ಲಿ ರಾಘವೇಂದ್ರ ರಾಜಕುಮಾರ್ ಅವರನ್ನು ಈಗಿರುವ ರೀತಿ ತೋರಿಸಲ್ಲ. ಹಿಂದೆ...

ಅರುಂಧತಿ ಯಾರು..? ಮಧುಮಕ್ಕಳು ಅರುಂಧತಿ ನಕ್ಷತ್ರವನ್ನೇಕೆ ನೋಡಬೇಕು..?

ತುಳಸಿ ದೇವಿಯಂತೆ ಪತಿವೃತೆಯಾದ ಇನ್ನೊಂದು ಹೆಣ್ಣುಮಗಳೆಂದರೆ ಅರುಂಧತಿ. ನಕ್ಷತ್ರದ ರೂಪದಲ್ಲಿರುವ ಅರುಂಧತಿ ಯಾರು..? ಮಧುಮಕ್ಕಳು ಅರುಂಧತಿ ನಕ್ಷತ್ರವನ್ನೇಕೆ ನೋಡಬೇಕು..? ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಲಕ್ಷ್ಮಿಕಾಂತ್ ಭಟ್ 9986987548 https://youtu.be/0ozNVlhk7sY ಯಾರು ಈ ಅರುಂಧತಿ ಅಂತಾ ನೋಡುವುದಾದರೆ, ಶ್ರೀರಾಮನ ಗುರುಗಳಾದ ವಸಿಷ್ಠ ಮುನಿಗಳ ಪತ್ನಿಯೇ ಅರುಂಧತಿ. ಇವರ...
- Advertisement -spot_img

Latest News

ನಡು ರಸ್ತೆಯಲ್ಲಿ ಸೌದೆ ಒಲೆ ಹಚ್ಚಿ, ಚಪಾತಿ ಮಾಡಿ, ಕೇಂದ್ರದ ವಿರುದ್ಧ ಕಾಂಗ್ರೆಸ್ ಮಹಿಳಾಮಣಿಗಳ ಪ್ರೊಟೆಸ್ಟ್

Hubli News: ಹುಬ್ಬಳ್ಳಿ: ಕೇಂದ್ರ ಸರ್ಕಾರ ಡಿಸೇಲ್ ಮತ್ತು ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮಾಡಿದ್ದು, ಇದನ್ನು ಖಂಡಿಸಿ, ಕಾಂಗ್ರೆಸ್ ವಿನೂತನ ಪ್ರತಿಭಟನೆ ನಡೆಸಿದೆ. ಹುಬ್ಬಳ್ಳಿಯ ಕಾರವಾರ...
- Advertisement -spot_img