ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣ ದಿನದಿಂದ ದಿನಕ್ಕೆ ಹೊಸ ತಿರುವು ಪಡೆದುಕೊಳ್ಳುತ್ತಿದೆ. ಪೊಲೀಸರಿಗೆ ಮಾತ್ರವಲ್ಲ ಇದು ರಾಜಕಾರಣಗಳಿಗೂ ಸಂಕಷ್ಟ ತಂದೊಡ್ಡಿದೆ. ಹೀಗಿರುವಾಗ ಬಿಕ್ಲ ಶಿವ ಕೊಲೆ ಆರೋಪಿಗೆ ಸಿನಿಮಾ ನಂಟಿರುವುದು ಗೊತ್ತಾಗಿದೆ. ಬಿಕ್ಲ ಶಿವನ ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಸ್ಫೋಟಕ ಮಾಹಿತಿ ಗೊತ್ತಾಗಿದೆ. ಅದೇನೆಂದರೆ, ಬಿಕ್ಲ ಶಿವನ ಕೊಲೆ ಆರೋಪಿ...
www.karnatakatv.net ಬೆಂಗಳೂರು: ಕೊರೊನಾ ಮಹಾಮಾರಿಯ ಅವಾಂತರಗಳು ಒಂದೆರಡಲ್ಲ. ಸಿನಿಮಾ ರಂಗಕ್ಕೆ ಅದರ ಬಿಸಿ ಎಷ್ಟರ ಮಟ್ಟಿಗೆ ತಾಗಿದೆ ಎಂದರೆ ಬಹು ಕೋಟಿ ವೆಚ್ಚದ ಸಾಲು ಸಾಲು ಚಿತ್ರಗಳು ಬಿಡುಗಡೆಗೆ ಸಿದ್ಧವಾಗಿ ನಿಂತಿವೆ. ಗಣೇಶ್, ದಿಗಂತ್ ಸಿನಿಮಾಗಳು ತೆರೆಗೆ ಬರಲು ರೆಡಿಯಾಗಿವೆ. ಇತ್ತ ಬಹು ನಿರೀಕ್ಷಿತ ಬಹುಭಾಷಾ ಚಿತ್ರ ಕೆಜಿಎಫ್2 ಥಿಯೇಟರ್ ಗಳು ಓಪನ್ ಆಗ್ಲಿ...
Koppala News: ಕೊಪ್ಪಳ ಜಿಲ್ಲೆಯ ಬಡ ರೋಗಿಗಳ ಜೀವನಾಡಿಯಾಗಬೇಕಿದ್ದ ಕಿಮ್ಸ್ ಆಸ್ಪತ್ರೆ, ಇಂದು ನಿರ್ದೇಶಕರ ಬೇಜವಾಬ್ದಾರಿ ಮತ್ತು ಅತಿಯಾದ ಭ್ರಷ್ಟಾಚಾರದಿಂದಾಗಿ ಬಡವರ ನರಕಯಾತನೆಯ ತಾಣವಾಗಿದೆ.
ದೂರದ ಊರುಗಳಿಂದ...