ದೇಶದ ಹೆಚ್ಚಿನ ಜನರು ಚಹಾದೊಂದಿಗೆ ತಮ್ಮ ದಿನವನ್ನು ಪ್ರಾರಂಭಿಸುತ್ತಾರೆ. ಚಹಾ ಇಲ್ಲದಿದ್ದರೆ ಅವರ ದಿನ ಪ್ರಾಂಭವಾಗುವುದಿಲ್ಲ. ಇಲ್ಲದಿದ್ದರೆ ತಲೆನೋವು ಶುರುವಾಗುತ್ತದೆ. ಪೌಷ್ಟಿಕತಜ್ಞರು ಚಹಾದ ಬದಲಿಗೆ ಕೆಲವು ಆರೋಗ್ಯಕರ ಆಹಾರಗಳೊಂದಿಗೆ ದಿನವನ್ನು ಪ್ರಾರಂಭಿಸಲು ಸಲಹೆ ನೀಡಿದ್ದಾರೆ. ಅದರಲ್ಲಿ ನೆನೆಸಿದ ಬಾದಾಮಿ, ನೆನೆಸಿದ ಒಣದ್ರಾಕ್ಷಿ ಮತ್ತು ಬಾಳೆಹಣ್ಣುಗಳು ಸೇರಿವೆ. ಇವುಗಳನ್ನು ಹೇಗೆ ತೆಗೆದುಕೊಳ್ಳುವುದು ಎಂದು ತಿಳಿಸಿ ಕೊಟ್ಟಿದ್ದಾರೆ...
Astrology:
ಜ್ಯೋತಿಷ್ಯದ ಪ್ರಕಾರ ಶನಿ ದೇವರು ಕರ್ಮಗಳಿಗೆ ಪ್ರತಿಫಲ ಪರಿಗಣಿಸುತ್ತಾನೆ ಎಂದು ಹೇಳಲಾಗಿದೆ, ಶನಿಯು ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಸ್ಥಳಾಂತರಗೊಂಡಾಗ ಕೆಲವು ಪರಿಣಾಮ ಬೀರುತ್ತದೆ. ಕೆಲವು ರಾಶಿಗಳಿಗೆ ಶುಭವಾದ್ರೆ, ಇನ್ನು ಕೆಲವು ರಾಶಿಗಳಿಗೆ ಸಾಡೇ ಸಾತಿ ಶುರುವಾಗುತ್ತದೆ. ಶನಿಯು ಜನವರಿ 17, 2023 ರಂದು ಕುಂಭ ರಾಶಿಯನ್ನು ಪ್ರವೇಶಿಸಲಿದ್ದಾನೆ. ಶನಿ ಆಗಮನದ ಕಾರಣದಿಂದಾಗಿ ಮಕರ,...
www.karnatakatv.net: ಎಲ್ಲ ಶಿಕ್ಷಣ ಸಂಸ್ಥೆಗಳನ್ನು ನವೆಂಬರ್ 1ರಿಂದ ಪುನರಾರಂಭಿಸಲು ಮತ್ತು ಕೋವಿಡ್ ಮಾರ್ಗಸೂಚಿಯೊಂದಿಗೆ ಛತ್ ಪೂಜೆ ಆಚರಿಸಲು ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರ ಅನುಮತಿ ನೀಡಿದೆ ಎಂದು ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 'ನ.1ರಿಂದ ಶಾಲಾ, ಕಾಲೇಜುಗಳು ಆರಂಭವಾಗಲಿವೆ. ಶಾಲೆಗಳಲ್ಲಿ ಭೌತಿಕ ತರಗತಿಗಳ ಜೊತೆಗೆ, ಆನ್ಲೈನ್ ತರಗತಿಗಳನ್ನು ಮುಂದುವರಿಸುವoತೆ ಸೂಚಿಸಲಾಗಿದೆ' ಎಂದರು. 'ಶೇ...
ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...