Wednesday, April 1, 2026

state bank of india

ಕೊಪ್ಪಳದಲ್ಲಿ ಆರ್ಥಿಕ ಸಾಕ್ಷರತಾ ಜಾಗೃತಿ ಕಾರ್ಯಕ್ರಮ!

ಕೊಪ್ಪಳ ನಗರದ ಸಾಹಿತ್ಯ ಭವನದಲ್ಲಿ ಕರ್ನಾಟಕ ಕಿರು ಹಣಕಾಸು ಒಕ್ಕೂಟ ಕೊಪ್ಪಳ ಘಟಕದ ಸಂಯುಕ್ತ ಆಶ್ರಯದಲ್ಲಿ ಆರ್ಥಿಕ ಸಾಕ್ಷರತಾ ಸಮಾಲೋಚನೆ ಕಾರ್ಯಕ್ರಮ ಅದ್ದೂರಿಯಾಗಿ ಜರುಗಿತು. ಕಾರ್ಯಕ್ರಮವನ್ನ ಅಕ್ಮಿ CEO VN ಹೆಗಡೆ, ಮಾರುತಿ ಕರ್ಪಾನಿ, ನಬಾರ್ಡ್ ಕೊಪ್ಪಳ DDM ಮಹದೇವಕೀರ್ತಿ ಹಾಗೂ ಬಸವರಾಜ್ ವಡಿಗೇರಿ ದೀಪ ಬೆಳಗುವ ಮೂಲಕ ಉದ್ಘಾಟಿಸಿದರು ಗ್ರಾಹಕರಿಗೆ ಆರ್ಥಿಕ ಸಾಕ್ಷರತೆ ನೀಡುವ...

ಬ್ಯಾಂಕ್ ಲಾಕರ್‌ನಲ್ಲಿ ನಿಮ್ಮ ದುಡ್ಡಿದೆಯಾ..? ಹಾಗಾದ್ರೆ ಹುಷಾರ್..

ಬ್ಯಾಂಕ್ ಲಾಕರ್ ಗ್ರಾಹಕರು 2023 ಜನವರಿ 1ರೊಳಗೆ ಪರಿಷ್ಕ್ರತ ಲಾಕರ್ ಒಪ್ಪಂದವನ್ನು ಕಾರ್ಯಗತಗೊಳಿಸಲು ಎಲ್ಲಾ ಬ್ಯಾಂಕ್‌ಗಳಿಂದ ಸಂದೇಶ ಸ್ವೀಕರಿಸುತ್ತಿದ್ದಾರೆ. ಈ ಒಪ್ಪಂದದ ಪ್ರಕಾರ, ಗ್ರಾಹಕರಿಗೆ ಲಾಕರ್ ನೀಡುವ ವೇಳೆ, ಗ್ರಾಹಕರ ಸಹಿ ಇರುವ ಒಪ್ಪಂದ ಪತ್ರವನ್ನು ಅವರಿಗೆ ನೀಡಲಾಗುತ್ತದೆ. ಇದರಲ್ಲಿ ಬ್ಯಾಂಕ್ ಲಾಕರ್‌ಲ್ಲಿ ದುಡ್ಡಿಡುವ ವೇಳೆ ಯಾವ ನಿಯಮಗಳಿರುತ್ತದೆ ಮತ್ತು ಗ್ರಾಹಕರ ಜವಾಬ್ದಾರಿಗಳೇನು ಎಂದು ತಿಳಿಸಲಾಗಿರುತ್ತದೆ....

ಪಾನ್ ಕಾರ್ಡ್ ನವೀಕರಣ, ₹ 1.32 ಲಕ್ಷ ವಂಚನೆ..!

https://www.youtube.com/watch?v=YgPjdTrMRJ0 ಪಾನ್ ಕಾರ್ಡ್ ನವೀಕರಣ ಸೋಗಿನಲ್ಲಿ ನಗರದ ನಿವಾಸಿಯೊಬ್ಬ ಬ್ಯಾಂಕ್ ಖಾತೆಯಿಂದ ₹ 1.32 ಲಕ್ಷ ವರ್ಗಾಯಿಸಿಕೊಂಡು ವಂಚಿಸಲಾಗಿದ್ದು, ಈ ಬಗ್ಗೆ ದಕ್ಷಿಣ ವಿಭಾಗದ ಸೈಬರ್ ಕ್ರೈಂ ಠಾಣೆಯಲ್ಲಿ ದೂರು ದಾಖಲಾಗಿದೆ. ಜೆ‌.ಪಿ ನಗರದ ನಿವಾಸಿ ಉಮಾಪತಿ ಈ ಬಗ್ಗೆ ದೂರು ನೀಡಿದ್ದಾರೆ. ದೂರು ದಾರರು ಎಚ್.ಡಿ.ಎಫ್.ಸಿ ಬ್ಯಾಂಕ್ ಶಾಖೆಯಲ್ಲಿ ಖಾತೆ ಹೊಂದಿದ್ದಾರೆ. ಇವರಿಗೆ ಕರೆ ಮಾಡಿದ...
- Advertisement -spot_img

Latest News

ಪ್ರಧಾನಿ ವಿರುದ್ಧ ವಾಟಾಳ್ ನಾಗರಾಜ್ ಈಡುಗಾಯಿ ಪ್ರತಿಭಟನೆ: ಸಿದ್ಧಗಂಗಾ ಶ್ರೀಗಳಿಗೆ ಭಾರತರತ್ನಕ್ಕಾಗಿ ಆಗ್ರಹ

Mandya News: ಮಂಡ್ಯದಲ್ಲಿ ವಾಟಾಳ್ ನಾಗರಾಜ್ ಈಡುಗಾಯಿ ಚಳುವಳಿ ನಡೆಸಿದ್ದು, ಈ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಈ ಪ್ರತಿಭಟನೆಗೆ ಕಾರಣವೇನೆಂದರೆ, ದೇಶದಲ್ಲಿ...
- Advertisement -spot_img