Tuesday, August 18, 2026

state BJP

B. S. Yediyurappa ; ಉತ್ಸವಕ್ಕೆ ಮಗನಿಂದಲೇ ಬ್ರೇಕ್ ಬದಲಾದ್ರಾ ಬಿವೈ ವಿಜಯೇಂದ್ರ…?

ರಾಜ್ಯ ಬಿಜೆಪಿಯಲ್ಲಿ ಬಣ ರಾಜಕೀಯ ಮತ್ತೆ ಸಕ್ರಿಯವಾಗಿದೆ. ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಂಡ ವಕ್ಸ್ ವಿರುದ್ಧ ಎರಡನೇ ಹಂತದ ಹೋರಾಟಕ್ಕೆ ಮುಂದಾದ ಬೆನ್ನಲ್ಲೇ ಬಿಜಪಿ ರಾಜ್ಯಾ ಧ್ಯಕ್ಷಬಿ.ವೈ.ವಿಜಯೇಂದ್ರ ಅವರನ್ನು ಗುರುವಾರ ಬೆಂಬಲಿಸಿ ಬೆಂಗಳೂರಿನಲ್ಲಿ ಮಾಜಿ ಸಚಿವರು, ಶಾಸಕರು ಸಭೆ ನಡೆಸಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂ ರಪ್ಪ ಅವರ ಹುಟ್ಟುಹಬ್ಬವನ್ನು (ಫೆ.27) ನೆಪವಾಗಿ ಟ್ಟುಕೊಂಡು ಬೃಹತ್...
- Advertisement -spot_img

Latest News

ಕಾವೇರಿ ನೀರು ಹರಿಸುವ ತೀರ್ಪು – ಸುಪ್ರೀಂಕೋರ್ಟ್ ಮುಂದೆ ರಾಜ್ಯದ ಬರ ಪರಿಸ್ಥಿತಿ ತಿಳಿಸುತ್ತೇವೆ ಎಂದ ಶಾಸಕ ರಂಗನಾಥ್

ಬೆಂಗಳೂರು: ಕಾವೇರಿ ನೀರು ತಮಿಳುನಾಡಿಗೆ ಹರಿಸುವಂತೆ ಸುಪ್ರೀಂಕೋರ್ಟ್ ನೀಡಿರುವ ಆದೇಶದ ಹಿನ್ನೆಲೆಯಲ್ಲಿ ರಾಜ್ಯದ ನೀರಿನ ಪರಿಸ್ಥಿತಿ ಹಾಗೂ ಬರದ ಸ್ಥಿತಿಯನ್ನು ನ್ಯಾಯಾಲಯದ ಗಮನಕ್ಕೆ ತರಲಾಗುವುದು ಎಂದು...
- Advertisement -spot_img