Wednesday, May 20, 2026

state BJP

B. S. Yediyurappa ; ಉತ್ಸವಕ್ಕೆ ಮಗನಿಂದಲೇ ಬ್ರೇಕ್ ಬದಲಾದ್ರಾ ಬಿವೈ ವಿಜಯೇಂದ್ರ…?

ರಾಜ್ಯ ಬಿಜೆಪಿಯಲ್ಲಿ ಬಣ ರಾಜಕೀಯ ಮತ್ತೆ ಸಕ್ರಿಯವಾಗಿದೆ. ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಂಡ ವಕ್ಸ್ ವಿರುದ್ಧ ಎರಡನೇ ಹಂತದ ಹೋರಾಟಕ್ಕೆ ಮುಂದಾದ ಬೆನ್ನಲ್ಲೇ ಬಿಜಪಿ ರಾಜ್ಯಾ ಧ್ಯಕ್ಷಬಿ.ವೈ.ವಿಜಯೇಂದ್ರ ಅವರನ್ನು ಗುರುವಾರ ಬೆಂಬಲಿಸಿ ಬೆಂಗಳೂರಿನಲ್ಲಿ ಮಾಜಿ ಸಚಿವರು, ಶಾಸಕರು ಸಭೆ ನಡೆಸಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂ ರಪ್ಪ ಅವರ ಹುಟ್ಟುಹಬ್ಬವನ್ನು (ಫೆ.27) ನೆಪವಾಗಿ ಟ್ಟುಕೊಂಡು ಬೃಹತ್...
- Advertisement -spot_img

Latest News

ನಾ ನಾಯಕಿ : ಹಿಂದೂ ಮುಸ್ಲಿಂ ಗಲಾಟೆ ಧರ್ಮ ಅಂದ್ರೆ ಏನು? | Najma Nazeer Chikkanerale Podcast

Political News: ಕಾಂಗ್ರೆಸ್ ನಾಯಕಿಯಾಗಿರುವ ನಜ್ಮಾ ಚಿಕ್ಕನೇರಳೆ ಸಂದರ್ಶನದಲ್ಲಿ ಮಾತನಾಡಿದ್ದು, ಧರ್ಮ ಎಂದರೇನು ಎಂದು ತಮ್ಮದೇ ರೀತಿಯಲ್ಲಿ ವಿವರಿಸಿದ್ದಾರೆ. https://youtu.be/p2xaMa9jv0c ಈ ಬಗ್ಗೆ ಮಾತನಾಡಿರುವ ನಜ್ಮಾ, ನನ್ನ ಊರಲ್ಲಿ...
- Advertisement -spot_img