Sunday, July 26, 2026

State Congress Incharge Venugopal

ದೋಸ್ತಿಗಳಿಗೆ ಮತ್ತೊಂದು ಶಾಕ್- ನಾಳೆ ಮತ್ತಷ್ಟು ಶಾಸಕರ ರಾಜೀನಾಮೆ..!?

ಬೆಂಗಳೂರು: ಕಾಂಗ್ರೆಸ್-ಜೆಡಿಎಸ್ ಶಾಸಕರು ಸಾಮೂಹಿಕ ರಾಜೀನಾಮೆಯಿಂದ ಸರ್ಕಾರ ಅಭದ್ರಗೊಂಡ ಶಾಕ್ ನಲ್ಲಿರೋ ದೋಸ್ತಿಗಳಿಗೆ ಇದೀಗ ಮತ್ತೊಂದು ಶಾಕ್ ಎದುರಾಗಿದೆ. ನಾನಾ ಕಾರಣಗಳನ್ನು ನೀಡಿ ಕಾಂಗ್ರೆಸ್-ಜೆಡಿಎಸ್ ನ ಮಂದಿ ಶಾಸಕರು ರಾಜೀನಾಮೆ ನೀಡಿರೋ ಹಿನ್ನೆಲೆಯಲ್ಲಿ ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿದೆ. ಆದ್ರೆ ಇದೀಗ ನಾಳೆ ಕಾಂಗ್ರೆಸ್ ನ ಮತ್ತಷ್ಟು ಶಾಸಕರು ರಾಜೀನಾಮೆ ನೀಡಲು ರೆಡಿಯಾಗಿದ್ದಾರೆ...
- Advertisement -spot_img

Latest News

Political News: ರಾಜಕೀಯ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ

Political News: ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆಯಲ್ಲಿ ಶನಿವಾರ ಆಯೋಜಿಸಿದ್ದ ಖಾಸಗಿ ಸಮಾರಂಭವೊಂದರಲ್ಲಿ ಪಾಲ್ಗೊಂಡಿದ್ದ ಮಾಜಿ ಸಿಎಂ ಸಿದ್ದರಾಮಯ್ಯ, ಭಾಷಣದ ವೇಳೆ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ರಾಜಕೀಯ ಕ್ಷೇತ್ರ...
- Advertisement -spot_img