Wednesday, September 16, 2026

State development

ಟಗರು ಸಿದ್ದುಗೆ ಸಾಟಿ ಯಾರು? ನಾಯಕತ್ವವೇ ಕಾಂಗ್ರೆಸ್‌ ಬಲ

ಸಿದ್ದರಾಮಯ್ಯನವರಿಗೆ ಸಿದ್ದರಾಮಯ್ಯನವರೇ ಸಾಟಿ. ಅವರು ಉತ್ತಮ ನಾಯಕರಿಗೆ ಅವಕಾಶ ನೀಡಿದರೆ ಮುಂದಿನ 15 ವರ್ಷಗಳ ಕಾಲ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದಲ್ಲೇ ಮುಂದುವರಿಯಲಿದೆ ಎಂದು ಶಾಸಕ ಎಚ್.ಸಿ. ಬಾಲಕೃಷ್ಣ ಹೇಳಿದ್ದಾರೆ.ಬಾಚೇನಹಟ್ಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ನೆರವೇರಿಸಿ ಮಾತನಾಡಿದ್ದಾರೆ. ದಿ. ದೇವರಾಜು ಅರಸು ಅವರ ಆಡಳಿತದ ದಾಖಲೆಯನ್ನು ಸಿದ್ದರಾಮಯ್ಯನವರು ಸಮರ್ಥವಾಗಿ ಮೀರಿಸಿದ್ದಾರೆ. ತಮ್ಮ...
- Advertisement -spot_img

Latest News

ಹಬ್ಬ ಮುಗಿದರೂ ತೆರವಾಗದ ತ್ಯಾಜ್ಯ! ಇದೇನಾ ನಿಮ್ಮ ‘Brand Bengaluru’?: ಆರ್.ಅಶೋಕ್ ಆಕ್ರೋಶ

Political News: ಗೌರಿ ಗಣೇಶ ಹಬ್ಬ ಮುಗಿದು 2 ದಿನಗಳಾಗಿದೆ. ಆದರೂ ಇನ್ನುವರೆಗೆ ಬೆಂಗಳೂರಿನ ಕೆಲವೆಡೆ ಕಸದ ರಾಶಿ ಹಾಗೇ ಇದೆ ಎಂಬ ಆರೋಪ ಕೇಳಿ...
- Advertisement -spot_img