Sunday, August 16, 2026

State Finances

ರಾಜ್ಯ ಬೊಕ್ಕಸಕ್ಕೆ ಒತ್ತಡ, ಹಣಕಾಸು ಸಂಕಷ್ಟ?

ಪ್ರಸಕ್ತ 2025–26ನೇ ಆರ್ಥಿಕ ವರ್ಷದ ಬಜೆಟ್ ದಾಖಲೆ ಗಾತ್ರದಲ್ಲಿದ್ದರೂ, ಸರ್ಕಾರದ ಸ್ವಂತ ತೆರಿಗೆ ಆದಾಯ ಸಂಗ್ರಹದಲ್ಲಿ ಖೋತಾ ಕಾಣುವ ಲಕ್ಷಣಗಳು ಸ್ಪಷ್ಟವಾಗುತ್ತಿವೆ. ವಾರ್ಷಿಕ ಗುರಿ ತಲುಪಲು ಮಾರ್ಚ್ ಅಂತ್ಯದೊಳಗೆ ಇನ್ನೂ 48,306 ಕೋಟಿ ರೂ. ಸಂಗ್ರಹ ಅಗತ್ಯವಿದೆ. 4.09 ಲಕ್ಷ ಕೋಟಿ ರೂ. ಮೊತ್ತದ ಬಜೆಟ್ ಮಂಡಿಸಿರುವ ಸಿದ್ದರಾಮಯ್ಯ ಸರ್ಕಾರಕ್ಕೆ, ಅಬಕಾರಿ ಹೊರತುಪಡಿಸಿ ಉಳಿದ...
- Advertisement -spot_img

Latest News

ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ – ಪ್ರಜಾಪ್ರಭುತ್ವದ ರಕ್ಷಣೆಗೆ ಮುಂದಾಗಬೇಕು ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...
- Advertisement -spot_img