ಎಲ್ಲಾ ರಾಜ್ಯ ಸರ್ಕಾರಗಳಲಲಿ ಹಬ್ಬಗಳ ನೆಪದಿಂದ ಆಗುತ್ತಿದ್ದ ದುಂದು ವೆಚ್ಚಕ್ಕೆ ಕೇಂದ್ರದ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಕಡಿವಾಣ ಹಾಕಿದೆ. ಹಬ್ಬಗಳಿಗೆ ಎಂದು ಸರ್ಕಾರದ ಹಣದಿಂದ ಉಡುಗೊರೆಗಳನ್ನು ಕೊಡುವಂತಿಲ್ಲ ಎಂದು ಕೇಂದ್ರ ಹಣಕಾಸು ಸಚಿವಾಲಯ ಎಲ್ಲಾ ಸಚಿವಾಲಯಗಳಿಗೆ ಸುತ್ತೋಲೆ ಹೊರಡಿಸಿದೆ. ದೀಪಾವಳಿ ಸೇರಿ ಯಾವುದೇ ಹಬ್ಬಕ್ಕೆ ಸಾರ್ವಜನಿಕರ ಹನ ಬಳಕೆಗೆ ನಿರ್ಬಂಧ ಹೇರಲಾಗಿದೆ. ಸೆ.19...
ಪೊಲೀಸ್ ಇಲಾಖೆ ಡ್ರಗ್ಸ್ ಮಾಫಿಯಾ ಬಗ್ಗೆ ಗೊತ್ತಿದ್ದರೂ ಮಾತನಾಡ್ತಿಲ್ಲ. ಇದಕ್ಕೆ ಸ್ಥಳೀಯ ರಾಜಕಾರಣವೇ ಕಾರಣ ಅಂತಾ ಹೆಚ್.ವಿಶ್ವನಾಥ್ ಗುಡುಗಿದ್ದಾರೆ.
ಮೈಸೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಅವ್ರು.. ಸಿನಿಮಾ ಜಗತ್ತಿನಲ್ಲಿ ರೇವಾ ಪಾರ್ಟಿ, ಡ್ರಗ್ಸ್ ಮಾಫಿಯಾ ಜೋರಾಗಿದೆ. ಇದರ ಬಗ್ಗೆ ಪೊಲೀಸರಿಗೆ ಮಾಹಿತಿ ಇದೆ. ಆದ್ರೆ ಸ್ಥಳೀಯ ರಾಜಕಾರಣದಿಂದಾಗಿ ಪೊಲೀಸ್ ಇಲಾಖೆ ಸುಮ್ಮನಾಗಿದೆ. ...
Sandalwood News: ನಿರ್ದೇಶಕ ನಾಗತೀಹಳ್ಳಿ ಚಂದ್ರಶೇಖರ್ ಪ್ಯಾನ್ ಇಂಡಿಯಾ ಸಿನಿಮಾ ಬಗ್ಗೆ ಮಾತನಾಡಿದ್ದಾರೆ.
https://www.youtube.com/watch?v=hpt4JQnZ_to
ಪ್ಯಾನ್ ಇಂಡಿಯಾ ಸಿನಿಮಾ ಬಗ್ಗೆ ಮಾತನಾಡಿರುವ ನಾಗತೀಹಳ್ಳಿ ಚಂದ್ರಶೇಖರ್, ಪ್ಯಾನ್ ಇಂಡಿಯಾ ಅಂದ್ರೆ...