Sunday, August 2, 2026

State Government vs Transport Employees

ಸರ್ಕಾರ v/s ಸಾರಿಗೆ ನೌಕರರ ಜಟಾಪಟಿಗೆ ಬಸ್ ಓಡಾಟ ಬಂದ್ ಆಗತ್ತಾ?

ರಾಜ್ಯ ಸರ್ಕಾರ ಮತ್ತು ಸಾರಿಗೆ ನೌಕರರ ನಡುವಿನ ಜಟಾಪಟಿ ಮತ್ತೊಮ್ಮೆ ತೀವ್ರಗೊಂಡಿದೆ. ಸಾಲು ಸಾಲು ಸಂಧಾನ ಸಭೆಗಳು ಯಾವುದೇ ಫಲ ನೀಡದ ಹಿನ್ನೆಲೆಯಲ್ಲಿ, ಸಾರಿಗೆ ನೌಕರರು ಮತ್ತೆ ಹೋರಾಟದ ಹಾದಿ ಹಿಡಿದಿದ್ದಾರೆ. ಸರ್ಕಾರದ ಮೇಲೆ ಒತ್ತಡ ಹೆಚ್ಚಿಸುವ ಉದ್ದೇಶದಿಂದ ಜನವರಿ 29ರಂದು ‘ಬೆಂಗಳೂರು ಚಲೋ’ ನಡೆಸಲು ದಿನಾಂಕ ನಿಗದಿಪಡಿಸಿದ್ದಾರೆ. ಸಾರಿಗೆ ನೌಕರರ ಒಕ್ಕೂಟದ ನೇತೃತ್ವದಲ್ಲಿ ಜನವರಿ...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img