Thursday, August 7, 2025

state government

ಸಾರಿಗೆ ನೌಕರರಿಗೆ ಭರ್ಜರಿ ಗುಡ್ ನ್ಯೂಸ್!

 www.karnatakatv.net: ಬೆಂಗಳೂರು: ಕೊರೊನಾ ಸಾಂಕ್ರಾಮಿಕದ 2ನೇ ಅಲೆ ಹಿನ್ನೆಲೆ ಸಾರಿಗೆ ನೌಕರರಿಗೆ ಜೂನ್ ತಿಂಗಳ ವೇತನವನ್ನು ಪಾವತಿಸಲು ರಾಜ್ಯ ಸರ್ಕಾರ ಅನುದಾನ ಬಿಡುಗಡೆ ಮಾಡಿದೆ. ಈ ಕುರಿತು ಸರ್ಕಾರದ ಅಧೀನ ಕಾರ್ಯದರ್ಶಿ ೆಂ ಸತ್ಯವತಿ ಆದೇಶ ಹೊರಡಿಸಿದ್ದಾರೆ. ಸಾರಿಗೆ ಸಿಬ್ಬಂದಿಯ ವೇತನಕ್ಕೆಂದೇ ರಾಜ್ಯ ಸರ್ಕಾರ ರಸ್ತೆ ಸಾರಿಗೆ ನಿಗಮಕ್ಕೆ ರೂ. 10176.00 ಲಕ್ಷ, ಬೆಂಗಳೂರು ಮಹಾನಗರ...

ಕಟ್ಟಡ ಕಾರ್ಮಿಕರಿಗೆ ಪರಿಹಾರಕ್ಕೆ ಆಗ್ರಹಿಸಿ ಪ್ರತಿಭಟನೆ

www.karnatakatv.net: ಹೊಸಪೇಟೆ: ವಿಜಯನಗರ: ಕಟ್ಟಡ ಕಾರ್ಮಿಕರಿಗೆ 10, 000ರೂ ಪರಿಹಾರ ಧನ ವಿತರಿಸಬೇಕೆಂದು ಆಗ್ರಹಿಸಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯುನಿಯನ್ಸ್ ಕಾರಯಕರ್ತರು ಗುರುವಾರ ನಗರದ ತಹಸೀಲ್ದಾರ್ ಕಛೇರಿ ಎದುರು ಪ್ರತಿಭಟನೆ ನಡೆಸಿದರು. ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿ 10,000ರೂ ಹಣ ಸಂಗ್ರಹವಾಗಿದೆ. ರಾಜ್ಯದಲ್ಲಿ ಸುಮಾರು 3 ಕೋಟಿ ಜನ ಅಸಂಘಟಿತ ಕಾರ್ಮಿಕರಿದ್ದಾರೆ. ಹೀಗಿದ್ದು ಸರ್ಕಾರ...

ಸ್ಯಾಂಡಲ್​ವುಡ್​ ಕಲಾವಿದರಿಗೆ ನೋಟಿಸ್​: ಬೊಮ್ಮಾಯಿ

ಡ್ರಗ್​ ಮಾಫಿಯಾದಲ್ಲಿ ಕೆಲ ಸ್ಯಾಂಡಲ್​ವುಡ್​ ನಟ ನಟಿಯರ ಹೆಸರು ಕೇಳಿ ಬರ್ತಿರೋ ಬೆನ್ನಲ್ಲೇ ಸಿಸಿಬಿ ಹೈ ಅಲರ್ಟ್ ಆಗಿದೆ. ಈ ನಡುವೆ ಗೃಹ ಸಚಿವ ಬೊಮ್ಮಾಯಿ ಕೂಡ ಸಂಪುಟ ಸಭೆಯಲ್ಲಿ ಈ ವಿಚಾರ ಪ್ರಸ್ತಾಪಿಸಿದ್ದಾರೆ. https://www.youtube.com/watch?v=orBXs-7wuaQ ಡ್ರಗ್​ ಮಾಫಿಯಾ ಉದ್ದೇಶಿಸಿ ಬೆಂಗಳೂರಲಿ ಮಾತನಾಡಿದ ಬೊಮ್ಮಾಯಿ, ಡ್ರಗ್​ ಮಾಫಿಯಾ ಸಂಬಂಧ ಎಲ್ಲ ಆಯಾಮಗಳಲ್ಲಿ ತನಿಖೆ ನಡೀತಾ ಇದೆ....

39 ಮಠಗಳಿಗೆ ರಾಜ್ಯ ಸರ್ಕಾರದಿಂದ ತಲಾ 1 ಕೋಟಿ ರೂ…!

ಕರೊನಾದಿಂದಾಗಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರೋ ರಾಜ್ಯದ ಮಠಗಳಿಗೆ ಸರ್ಕಾರ ನೆರವಾಗಿದೆ. ರಾಜ್ಯದ 39 ಮಠಗಳಿಗೆ ತಲಾ 1 ಕೋಟಿ ರೂಪಾಯಿ ಆರ್ಥಿಕ ನೆರವು ನೀಡಲು ನಿರ್ಧರಿಸಿದೆ ರಾಜ್ಯ ಸರ್ಕಾರ. https://www.youtube.com/watch?v=oaZ0j-vMWR4 ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಆಯ್ದ 39 ಮಠಗಳಿಗೆ ಹಣ ಹಂಚಿಕೆ ಮಾಡಲಾಗಿತ್ಯು. ಬಳಿಕ ಸಿಎಂ ಯಡಿಯೂರಪ್ಪ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬರ್ತಿದ್ದಂತೆ 60 ಕೋಟಿ...
- Advertisement -spot_img

Latest News

Spiritual: ವರಮಹಾಲಕ್ಷ್ಮಿ ವ್ರತಕ್ಕೆ ಯಾವ ಕಲಶ ಬಳಸಬೇಕು? ಬೇಕಾಗಿರುವ ವಸ್ತುಗಳು ಏನೇನು?

Spiritual: ಪ್ರಸಿದ್ಧ ಆಧ್ಯಾತ್ಮಿಕ ಸಲಹೆಗಾರರು ಮತ್ತು ಜ್ಯೋತಿಷಿಯಾಗಿರುವ ಚಂದಾ ಪಾಂಡೆ ಅಮ್ಮಾಜಿ ಕರ್ನಾಟಕ ಟಿವಿ ಜತೆ ಮಾತನಾಡಿದ್ದು, ಶ್ರಾವಣ ಮಾಸದಲ್ಲಿ ಬರುವ ಹಬ್ಬಗಳ ಬಗ್ಗೆ ಸಲಹೆ...
- Advertisement -spot_img