ಸಿದ್ದರಾಮಯ್ಯನವರು ಹಿಂದೆಯೂ ಲಿಂಗಾಯತ - ವೀರಶೈವ ಸಮುದಾಯವನ್ನು ವಿಭಜಿಸಲು ಪ್ರಯತ್ನಿಸಿದ್ದರು. ಅದನ್ನು ಹಳ್ಳಿಗಳವರೆಗೂ ವ್ಯಾಪಿಸುವಂತೆ ಮಾಡಿದರು. ಇದೀಗ ಅವರು ಎಲ್ಲ ಜಾತಿಗಳನ್ನು ವಿಭಜಿಸಲು ಮುಂದಾಗಿದ್ದಾರೆ ಅಂತ ಕೇಂದ್ರದ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ದಿಮೆಗಳ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತೀವ್ರ ಆರೋಪ ಮಾಡಿದ್ದಾರೆ.
ತನ್ನ ಆಡಳಿತ ವಿಫಲವಾಗಿದಾಗಲೆಲ್ಲಾ...
ಭೂ ನೋಂದಣಿ ಮತ್ತು ಭೂ ಮಾಲೀಕತ್ವ ರಚನೆಯಲ್ಲಿ ಮೂಲಭೂತ ಸುಧಾರಣೆಗಳಿಗೆ, ಸುಪ್ರೀಂಕೋರ್ಟ್ ಕರೆ ನೀಡಿದೆ. ಬ್ರಿಟಿಷ್ ರಾಜ್ ಕಾಲದ ಕಾನೂನುಗಳನ್ನು ಆಧರಿಸಿದ ಪ್ರಸ್ತುತ ಚೌಕಟ್ಟು ಗೊಂದಲ,...