Saturday, August 8, 2026

State Minister Shobha Karandlaje

ಸಿದ್ದರಾಮಯ್ಯ ವಿಫಲರಾದಾಗ ಜಾತಿ ಅಸ್ತ್ರ ಬಳಕೆ ಮಾಡ್ತಾರೆ – ಶೋಭಾ ಕರಂದ್ಲಾಜೆ ಗಂಭೀರ ಟೀಕೆ

ಸಿದ್ದರಾಮಯ್ಯನವರು ಹಿಂದೆಯೂ ಲಿಂಗಾಯತ - ವೀರಶೈವ ಸಮುದಾಯವನ್ನು ವಿಭಜಿಸಲು ಪ್ರಯತ್ನಿಸಿದ್ದರು. ಅದನ್ನು ಹಳ್ಳಿಗಳವರೆಗೂ ವ್ಯಾಪಿಸುವಂತೆ ಮಾಡಿದರು. ಇದೀಗ ಅವರು ಎಲ್ಲ ಜಾತಿಗಳನ್ನು ವಿಭಜಿಸಲು ಮುಂದಾಗಿದ್ದಾರೆ ಅಂತ ಕೇಂದ್ರದ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ದಿಮೆಗಳ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತೀವ್ರ ಆರೋಪ ಮಾಡಿದ್ದಾರೆ. ತನ್ನ ಆಡಳಿತ ವಿಫಲವಾಗಿದಾಗಲೆಲ್ಲಾ...
- Advertisement -spot_img

Latest News

Koppala News: 371ಜೆ ಕಲಂ ಸಮಗ್ರ ಅವಲೋಕನ, ಅಧ್ಯಯನ ಶಿಬಿರ

Koppala News: ಕುಷ್ಟಗಿ :-ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಹೋರಾಟ ಸಮಿತಿಯ ವತಿಯಿಂದ ಸಂವಿಧಾನದ 371ಜೆ ಕಲಂ ಕುರಿತು ಸಮಗ್ರ ಅವಲೋಕನ ಹಾಗೂ ಅಧ್ಯಯನ ಶಿಬಿರವು...
- Advertisement -spot_img