Sunday, August 9, 2026

State Ministers

ರಾಜ್ಯ ಸಚಿವ ಸಂಪುಟ ಪುನರಚನೆಗೆ ಸಿದ್ಧತೆ: ಸಿದ್ದರಾಮಯ್ಯ ಮುಂದುವರೆಯುತ್ತಾರೆಂದರೆ ನಾವು ರಾಜೀನಾಮೆ ಕೊಡಲು ರೆಡಿ!

ಬಿಹಾರ ವಿಧಾನಸಭೆ ಚುನಾವಣೆಯ ಫಲಿತಾಂಶದ ನಂತರ, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸಚಿವ ಸಂಪುಟ ಪುನರಚನೆಗೆ ಸಿದ್ಧತೆ ಆರಂಭವಾಗಿದೆ. ಪ್ರಾಥಮಿಕ ಮಾಹಿತಿ ಪ್ರಕಾರ, 12 ರಿಂದ 15 ಮಂದಿ ಹಿರಿಯ ಸಚಿವರನ್ನು ಪಕ್ಷದ ಸಂಘಟನೆಗೆ ನಿಯೋಜಿಸಿ, ಹೊಸ ಮುಖಗಳಿಗೆ ಸಚಿವ ಸ್ಥಾನ ನೀಡುವ ಸಾಧ್ಯತೆ ಇರುವುದಾಗಿ ತಿಳಿದು ಬಂದಿದೆ. ಬೆಂಗಳೂರು: ಸಿದ್ದರಾಮಯ್ಯ ಅವರಿಗೆ ಬೆಂಬಲ ವ್ಯಕ್ತಪಡಿಸಿರುವ...

ಯಾದಗಿರಿ ಜಿಲ್ಲೆಯಲ್ಲಿ ಜನಸ್ವರಾಜ್ ಸಮಾವೇಶಕ್ಕೆ ಚಾಲನೆ.

ವಿಧಾನ ಪರಿಷತ್ ಚುನಾವಣೆಗಳ ನಿಮಿತ್ತ ಬಿಜೆಪಿ ಪಕ್ಷವು ಕರ್ನಾಟಕದಾದ್ಯಂತ ಜನಸ್ವರಾಜ್ ಕಾರ್ಯಕ್ರಮದ ಮೂಲಕ ತಮ್ಮ ಪಕ್ಷವನ್ನು ಬಲಪಡಿಸಲು ಬಿಜೆಪಿ ಸರ್ಕಾರ ಚಿಂತನೆ ನಡೆಸಿದಂತೆ ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯಕ್ರಮಗಳಿಗೆ ಚಾಲನೆ ನೀಡುತ್ತಿದೆ. ಅದರoತೆ  ಯಾದಗಿರಿ ಜಿಲ್ಲೆಯಲ್ಲಿ ಹಮ್ಮಿಕೊಂಡಿರುವ ಜನಸ್ವರಾಜ್ ಸಮಾವೇಶವನ್ನು ನಗರದಲ್ಲಿ ಅದ್ದೂರಿಯಾಗಿ ಸಾವಿರಾರು ಕಾರ್ಯಕರ್ತರ ಸಮ್ಮುಖದಲ್ಲಿ ಯಶಸ್ವಿಯಾಗಿ ಜರುಗಿತು. ಈ ಸಮಾವೇಶದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರು...
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img