Wednesday, September 24, 2025

state nenws

Tiger Steps: ಜಮೀನಲ್ಲಿ ಹುಲಿ ಹೆಜ್ಜೆಗುರುತು ರೈತರಲ್ಲಿ ಆತಂಕ

ಹುಣಸೂರು: ನಾಗರಹೊಳೆ ಉದ್ಯಾನವನದ ಹುಣಸೂರು ತಾಲೂಕಿನ ಕಾಡಂಚಿನ ಗ್ರಾಮಗಳಲ್ಲಿ ಮತ್ತೆ ಹುಲಿ ಹೆಜ್ಜೆ ಗುರುತು ಕಾಣಿಸಿಕೊಂಡಿರುವುದು ಜನರಲ್ಲಿ ಆತಂಕ ಸೃಷ್ಟಿಸಿದೆ. ಉದ್ಯಾನವನದಂಚಿನ ಕೂಗಳತೆ ದೂರದಲ್ಲಿರುವ ತಾಲೂಕಿನ ಹನಗೋಡು ಹೋಬಳಿಯ ಮುದಗನೂರು ಗ್ರಾಮದ ಮುಸುಕಿನ ಜೋಳದ ಹೊಲದಲ್ಲಿ ಬುಧವಾರ ರಾತ್ರಿ ಹುಲಿ ಹೆಜ್ಜೆ ಗುರುತುಗಳು ಪತ್ತೆಯಾಗಿದ್ದು, ಸುತ್ತಮುತ್ತಲ ಗ್ರಾಮಸ್ಥರಲ್ಲಿ ಆತಂಕ ಉಂಟುಮಾಡಿದೆ ಈ ಭಾಗದಲ್ಲಿ ಕಳೆದ ಎರಡು -ಮೂರು...
- Advertisement -spot_img

Latest News

2028ರ ಚುನಾವಣೆಯಲ್ಲಿ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರ ಸ್ಪರ್ಧೆ?

93ರ ಇಳಿವಯಸ್ಸಲ್ಲೂ ರಾಜಕೀಯ ಹೋರಾಟ ನಿಲ್ಲಲ್ಲ ಎಂಬ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರ ಹೇಳಿಕೆ, ಜೆಡಿಎಸ್‌ಗೆ ಹೊಸ ಹುಮ್ಮಸ್ಸು ನೀಡಿದೆ. ಆದ್ರೆ, ಮಿತ್ರಪಕ್ಷ ಬಿಜೆಪಿ ಹಾಗೂ...
- Advertisement -spot_img