Wednesday, October 29, 2025

state news

Sandalwood News: ಕೈಗೆ ತಾಮ್ರದ ಬಿಂದಿಗೆ ಕೊಟ್ರು : ಕೃಷಿ ಮಾಡಲ್ಲ ರೀಲ್ಸ್ ನೋಡ್ತಾರೆ: Tabla Nani Podcast

Sandalwood News:ನಟ ತಬಲಾ ನಾಣಿ ಅವರು ಕರ್ನಾಟಕ ಟಿವಿ ಜೊತೆ ಮಾತನಾಡಿದ್ದು, ಸಿನಿ ಜರ್ನಿ ಬಗ್ಗೆ ಹೇಳಿದ್ದಾರೆ. ತಮ್ಮ ವಿಭಿನ್ನ ನಟನಾ ಶೈಲಿಯಿಂದಲೇ ಜನರ ಮನಸ್ಸು ಗೆದ್ದಿರುವ ನಾಣಿ ಅವರು, ತಬಲಾ ವಾದಕರು ಕೂಡ ಹೌದು. ಹಾಗಾದ್ರೆ ನಾಣಿ ತಬಲಾ ಕಲಿತಿದ್ದು ಹೇಗೆ..? ಯಾವ ವಯಸ್ಸಿನಲ್ಲಿ ಅಂತಾ ಮಾತನಾಡಿದ್ದಾರೆ. https://youtu.be/ABwKKXyj7Zc ತಬಲಾ ನಾಣಿಯವರು ತುಮಕೂರು ಜಿಲ್ಲೆಯ ಕೊರಟಗೆರೆಯವರು....

Sandalwood News: ಅವಮಾನಗಳು ಹಲವು! ಯಾರೂ ಹೇಳಲ್ಲ ಕೇಳಲ್ಲ: Dayal Padmanabhan Podcast

Sandalwood News: ನಿರ್ದೇಶಕ ದಯಾಳ್ ಪದ್ಮನಾಭನ್ ಅವರು ಕರ್ನಾಟಕ ಟಿವಿ ಜೊತೆ ಮಾತನಾಡಿದ್ದು, ತಮ್ಮ ಸಿನಿ ಜರ್ನಿ ಬಗ್ಗೆ, ಅಲ್ಲಿ ತಮಗಾಗಿರುವ ಅವಮಾನಗಳ ಬಗ್ಗೆ ಮಾತನಾಡಿದ್ದಾರೆ. https://youtu.be/y__s-MIZlWg ನಿರ್ದೇಶಕ ದಯಾಳ್ ಪದ್ಮನಾಭನ್ ಅವರು ಸಿನಿಮಾ ಇಂಡಸ್ಟ್‌ರಿಯಲ್ಲಿ ತಮಗಾಗಿರುವ ಅವಮಾನಗಳ ಬಗ್ಗೆ ಮಾತನಾಡಿದ್ದಾರೆ. ಹೊಸತರಲ್ಲಿ ದಯಾಳ್‌ಗೆ ಭಾಷೆಯ ಬಗ್ಗೆ ಅವಮಾನಿಸಲಾಗಿತ್ತಂತೆ. ನೀವು ತಮಿಳಿಗರು ನಿಮಗ್ಯಾಕೇ ಇಲ್ಲಿ ಚಾನ್ಸ್ ನೀಡಬೇಕು...

Health Tips: ಬೇಸಿಗೆಯಲ್ಲಿ ಮಗುವಿನ ಆರೈಕೆ ಹೇಗಿರಬೇಕು? ಸನ್ ಸ್ಕ್ರೀನ್ ಬಳಸಬಹುದಾ?

Health Tips: ಡಾ.ಪ್ರಿಯಾ ಶಿವಳ್ಳಿ ಅವರು ಬೇಸಿಗೆಯಲ್ಲಿ ಮಕ್ಕಳ ತ್ವಚೆಯನ್ನು ಯಾವ ರೀತಿ ಆರೋಗ್ಯವಾಗಿ ಇಡಬೇಕು ಎಂದು ಸಲಹೆ ನೀಡಿದ್ದಾರೆ. ಬೇಸಿಗೆಯಲ್ಲಿ ರಜೆ ಇರುವ ಕಾರಣಕ್ಕೆ ಮಕ್ಕಳು ಬಿಸಿಲಿನಲ್ಲಿ ಆಡೋಕ್ಕೆ ಹೋಗೋದು ಸಹಜ. ಆದರೆ ಹಾಗೆ ಬಿಸಿಲಿಗೆ ಹೋದಾಗ, ಅವರ ತ್ವಚೆ ಡ್ಯಾಮೇಜ್ ಆಗಬಹುದು. ಹಾಾಗಾಗಿ ನಾವು ಅವರ ತ್ವಚೆಯ ಆರೈಕೆ ಚೆನ್ನಾಗಿ ಮಾಡಬೇಕು. ಬಿಸಿಲಿನಲ್ಲಿ ಆಡುವಾಗ,...

Health Tips: SUNSCREEN ಯಾವಾಗ ಬಳಸಬೇಕು? ಯಾವ ಭಾಗಗಳಿಗೆ ಬಳಸಬೇಕು?

Health Tips: ಮುಖಕ್ಕೆ ಸೂರ್ಯನ ಶಾಖದಿಂದ ಆಗುವ ಡ್ಯಾಮೇಜ್ ತಡೆಯೋಕ್ಕೆ ಅಂತಾನೇ ಹಚ್ಚಿಕೋಳ್ಳುವ ಕ್ರೀಮ್ ಸನ್‌ಸ್ಕ್ರೀನ್. ಅದರಲ್ಲೂ ಬೇಸಿಗೆಯಲ್ಲಿ ಹೆಚ್ಚು ಬಿಸಿಲಿನ ಶಾಖವಿರುವ ಕಾರಣಕ್ಕೆ, ಪ್ರತಿದಿನ ಸನ್‌ಸ್ಕ್ರೀನ್ ಹಚ್ಚಿಕೋಳ್ಳಬೇಕು ಅಂತಾರೆ ವೈದ್ಯರು. ಈ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿ ತಿಳಿಯೋಣ ಬನ್ನಿ.. ಓಮ್ಮೆ Tan ಆದ್ರೆ ಅದು ತಕ್ಷಣಕ್ಕೆ ಹೋಗುವುದಿಲ್ಲ. ಅದಕ್ಕಾಗಿ ವೈದ್ಯರ ಬಳಿ ಓಡಾಡಬೇಕಾಗುತ್ತದೆ....

Kidney health: ಕಲ್ಲುಗಳು ದಪ್ಪ ಇರುತ್ತೆ! ಈ ನೋವು ಬಿಟ್ಟು ಬಿಟ್ಟು ಬರುತ್ತೆ!

Health Tips: ಕೆಲವರ ಕಿಡ್ನಿಯಲ್ಲಿ ಕಲ್ಲು ಉತ್ಪತ್ತಿಯಾಗುತ್ತದೆ. ಆದರೆ ಅದು ನೋವು ಬರುವವರೆಗೂ, ಅಲ್ಲಿ ಕಲ್ಲು ಉತ್ಪತ್ತಿಯಾಗಿದೆ ಅಂತಾ ನಮಗೆ ಗೋತ್ತೇ ಆಗುವುದಿಲ್ಲ. ಆದ್ದರಿಂದ ವೈದ್ಯರಾಗಿರುವ ಡಾ.ಕಾಮಿನಿ ರಾವ್ ಅವರು, ಕಿಡ್ನಿ ಕಲ್ಲು ಬಂದಾಗ ಆಗುವ ಸಮಸ್ಯೆಗಳು, ಸಿಗುವ ಸೂಚನೆಗಳೇನು ಎಂದು ವಿವರಿಸಿದ್ದಾರೆ. ನಮ್ಮ ಮೂತ್ರಕೋಶದಲ್ಲಿ ಕಲ್ಲುಗಳು ಉತ್ಪತ್ತಿಯಾಗುವುದನ್ನೇ ಕಿಡ್ನಿ ಕಲ್ಲು ಅಂತಾ ಕರೆಯಲಾಗುತ್ತದೆ. ನೀರು...

Health Tips: ಮಕ್ಕಳು ತಪ್ಪು ದಾರಿ ಹಿಡಿಯುವುದು ಯಾಕೆ..? ತಂದೆ ತಾಯಿನೇ ಕಾರಣನಾ..?

Health Tips: ಮನೋಶಾಸ್ತ್ರಜ್ಞೆ ಡಾ.ರೂಪಾರಾವ್ ಜೀವನದ ಹಲವು ವಿಷಯಗಳ ಬಗ್ಗೆ ಹೇಳಿದ್ದಾರೆ. ಪತಿ-ಪತ್ನಿ ದೂರವಾಗಲು ಕಾರಣವೇನು ಅಂತ ಅವರು ಈಗಾಗಲೇ ವಿವರಿಸಿದ್ದು, ಇದೀಗ ಮಕ್ಕಳು ತಪ್ಪು ದಾರಿ ಹಿಡಿಯಲು ಕಾರಣವೇನು..? ಅಂತಾ ವಿವರಿಸಿದ್ದಾರೆ. ಮಕ್ಕಳು ಹಾಳಾಗುತ್ತಿರುವುದಕ್ಕೆ ಮುಖ್ಯವಾದ ಕಾರಣ ಅಂದ್ರೆ, ಅವರು ಬಳಸುವ Mobile, Tv, computer. ಈ ಎಲ್ಲ ಮಾಧ್ಯಮಗಳ ಮೂಲಕ ಅವರು ನೋಡುವ...

Bollywood News: ಕೂದಲೆಳೆ ಅಂತರದಲ್ಲಿ ಉಗ್ರರಿಂದ ಪಾರಾದ ಹಿಂದಿ ಸಿರಿಯಲ್ ಕಪಲ್

Bollywood News: ಯೂಟ್ಯೂಬರ್ ಹಿಂದಿ ಸಿರಿಯಲ್ ನಟ- ನಟಿ ಮತ್ತು ನಿಜ ಜೀವನದ ದಂಪತಿಯಾಗಿರುವ ದೀಪಿಕಾ ಕಕ್ಕರ್ ಮತ್ತು ಶೋಯೇಬ್ ಇಬ್ರಾಹಿಂ ಅವರು ಕೂದಲೆಳೆ ಅಂತರದಲ್ಲಿ ಉಗ್ರರ ಕೈಯಿಂದ ಪಾರಾಗಿ ಬಂದಿದ್ದಾರೆ. ಬರೀ ಯೂಟ್ಯೂಬ್‌ನಿಂದಲೇ ಕೋಟಿಗಟ್ಟಲೇ ದುಡ್ಡು ಮಾಡಿರುವ ದೀಪಿಕಾ- ಶೋಯೇಬ್ ಹಿಂದಿ ಸಿರಿಯಲ್, ರಿಯಾಲಿಟಿ ಶೋನಲ್ಲಿ ಬ್ಯೂಸಿಯಾಗಿರುವ ಜೋಡಿಯಾಗಿದೆ. ಅಲ್ಲದೇ ಇವರಿಗೆ ಬಟ್ಟೆ ಬ್ಯುಸಿನೆಸ್...

ಧಾರವಾಡದಲ್ಲಿ ಕ್ರಿಶ್ಚಿಯನ್ ಮತಕ್ಕೆ ಮತಾಂತರವಾಗಲು ಪ್ರೇರೆಪಿಸಿದ ಮಹಿಳೆಯರು ಪೊಲೀಸ್ ವಶಕ್ಕೆ

Dharwad News: ಧಾರವಾಡ: ಧಾರವಾಡದಲ್ಲಿ ಐವರು ಮಹಿಳೆಯರು ಜನರಿಗೆ ಕ್ರೀಶ್ಚಿಯನ್‌ ಮತಕ್ಕೆ ಮತಾಂತರ ಆಗುವಂತೆ ಪ್ರೇರೇಪಿಸಿದ ಘಟನೆ ನಡೆದಿದೆ. ಮನೆ ಮನೆಗೆ ತೆರಳಿ ಜನರನ್ನು ಮತಾಂತರವಗುವಂತೆ ಹೇಳಿರುವ ಮಹಿಳೆಯರನ್ನು ಸ್ಥಳೀಯರು ತರಾಟೆಗೆ ತೆಗೆದುಕೊಂಡಿದ್ದಾರೆ. ಐವರು ಮಹಿಳೆಯರು ಕೈಯಲ್ಲಿ ಬೈಬಲ್ ಹಿಡಿದು, ಜನಾಮಾನ್ಯರಿಗೆ ಆಮಿಷ ಒಡ್ಡಿ ಮತಾಂತರ ಮಾಡಿಸಲು ಪ್ರಯತ್ನಿಸುತ್ತಿದ್ದು, ಲಕ್ಚ್ಮಿ ಸಿಂಗನಕೇರಿಯಲ್ಲಿ, ರಾಜು ಪೂಜಾರ ಎಂಬುವವರು ನೀಡಿದ...

Political News: ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ವಿಶೇಷ ವಿಮಾನ: ಸಚಿವ ಪ್ರಲ್ಹಾದ ಜೋಶಿ

Political News: ನವದೆಹಲಿ: ಕಾಶ್ಮೀರ ಪ್ರವಾಸ ತೆರಳಿರುವ ಕನ್ನಡಿಗರನ್ನು ಭಯೋತ್ಪಾದಕ ದಾಳಿ ಹಿನ್ನೆಲೆಯಲ್ಲಿ ಸುರಕ್ಷಿತವಾಗಿ ಅವರವರ ಊರುಗಳಿಗೆ ಕರೆತರಲು ಸಕಲ ವ್ಯವಸ್ಥೆ ಕೈಗೊಳ್ಳಲಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತಿಳಿಸಿದರು. ದೆಹಲಿಯಲ್ಲಿ ಇಂದು ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಸಚಿವರು, ಮಂಗಳವಾರ ರಾತ್ರಿಯಿಂದಲೇ ಜಮ್ಮು-ಕಾಶ್ಮೀರ ಲೆಫ್ಟಿನೆಂಟ್‌ ಗವರ್ನರ್‌ ಮತ್ತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದು, ಕನ್ನಡಿಗರೆಲ್ಲರನ್ನೂ ಅವರ...

Hubli News: ಮೋದಿ ಅವರು ಆದಷ್ಟು ಬೇಗ ಇದಕ್ಕೆ ತಕ್ಕ ಉತ್ತರ ಕೊಡ್ತಾರೆ: ಸಂಸದ ಜಗದೀಶ್ ಶೆಟ್ಟರ್

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ, ಸಂಸದ ಜಗದೀಶ್ ಶೆಟ್ಟರ್ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ಕಾಶ್ಮೀರದಲ್ಲಿ ನಡೆದಿರುವ ಉಗ್ರರ ದಾಳಿಯನ್ನು ಖಂಡಿಸಿದ್ದಾರೆ. ಜಮ್ಮು ಕಾಶ್ಮೀರ ದಲ್ಲಿ ಇತ್ತೀಚಿನ ದಿನದಲ್ಲಿ ಶಾಂತಿ ನೆಲೆಸಿತ್ತು. ಮೋದಿ,ಅಮಿತ್ ಶಾ ಅವರು ಕೈಗೊಂಡ ಕ್ರಮಗಳಿಂದ ಶಾಂತಿ ನೆಲಸಿತ್ತು. ಹೀಗಾಗಿ ಹೆಚ್ಚಿನ ಜನರು ಪ್ರವಾಸಿಗರು ಜಮ್ಮು ಕಾಶ್ಮೀರ ಕ್ಕೆ ಹೋಗಲು ಆರಂಭ ಮಾಡಿದ್ದರು. ಪಾಕಿಸ್ತಾನ...
- Advertisement -spot_img

Latest News

ಅಂಬಾನಿ ಪುತ್ರನ ಕೈಯಲ್ಲಿದೆ 1934 ಕಾಲದ ಮಹಾರಾಜರ ಕಾರು, ಇದು ಭಾರತದ ಐಕಾನಿಕ್ ಯಾಕೆ?

ಮುಕೇಶ್ ಅಂಬಾನಿ ಪುತ್ರ ಅನಂತ್ ಅಂಬಾನಿ ಇದೀಗ ತಮ್ಮ ಐಷಾರಾಮಿ ಕಾರು ಸಂಗ್ರಹಕ್ಕೆ ಮತ್ತೊಂದು ಅದ್ಭುತ ಸೇರ್ಪಡೆ ಮಾಡಿದ್ದಾರೆ. ಈ ಬಾರಿ ಅವರು ಖರೀದಿಸಿರುವುದು ಬಿಸ್ಪೋಕ್...
- Advertisement -spot_img