Thursday, October 30, 2025

state news

Congress Leaders Meeting: ಎಲ್ಲರಿಗೂ ಅಧಿಕಾರ ನೀಡಲು ಪಕ್ಷ ಬದ್ಧ

ಕಾಂಗ್ರೆಸ್ ಪಕ್ಷ: ಪಕ್ಷ ಅಧಿಕಾರಕ್ಕೆ ಬಂದಿದೆ ನಮಗೆ ಏನು ಸಿಕ್ಕಿದೆ ಎಂಬ ಅನೇಕ ಪ್ರಶ್ನೆ ನಿಮ್ಮ ಮನಸ್ಸಿನಲ್ಲಿ ಕೂತಿದೆ ಎಂಬುದು ನಮಗೆ ಗೊತ್ತಿದೆ. ಚುನಾವಣೆ ಸಮಯದಲ್ಲಿ ಸಾವಿರಾರು ಮಂದಿ ಅರ್ಜಿ ಹಾಕಿದ್ದಿರಿ. ಎಲ್ಲರಿಗೂ ನಾವು ಅವಕಾಶ ನೀಡಲು ಆಗಿಲ್ಲ. ನಮ್ಮ ಆಯ್ಕೆಗೆ ಫಲಿತಾಂಶವೇ ಸಾಕ್ಷಿ. ನಮ್ಮ ಎಲ್ಲಾ ಆಯ್ಕೆ ಸರಿ ಎಂದು ಹೇಳುವುದಿಲ್ಲ. ಸುಮಾರು...

Madhu Bangarappa: ಹೊಸದಾಗಿ ಅನಧಿಕೃತ ಶಾಲೆಗಳು ಕಂಡುಬಂದಲ್ಲಿ ಅಧಿಕಾರಿಗಳೆ ಹೊಣೆ :

ಬೆಂಗಳೂರು : ರಾಜ್ಯದಾದ್ಯಂತ ಒಟ್ಟು 1,695 ಅನಧಿಕೃತ ಶಾಲೆಗಳಿವೆ. ಈ ಶಾಲೆಗಳಿಗೆ ತಮ್ಮ ಲೋಪವನ್ನು ಸರಿಪಡಿಸಲು ಸಮಯವ ನೀಡಬೇಕಿದೆ, ಸಮಯ ಅವಕಾಶ ನೀಡಿ ಹಂತ ಹಂತವಾಗಿ ಈ ಶಾಲೆಗಳನ್ನು ಮುಚ್ಚುತ್ತೇವೆ. ಶಾಲೆಗಳನ್ನು ಮುಚ್ಚಿಸುವುದು ದೊಡ್ಡ ವಿಷಯವಲ್ಲ, ಆ ಶಾಲೆಗಳಲ್ಲಿ ಓದುತ್ತಿರುವ ಮಕ್ಕಳ ಹಿತ ಕಾಯುವುದು ಸರ್ಕಾರದ ಕರ್ತವ್ಯವಾಗಿದೆ. ಹೀಗಾಗಿ, ಮುಂದಿನ ದಿನಗಳಲ್ಲಿ ಹಂತ ಹಂತವಾಗಿ...

Anganavadi Warden: ಗ್ರಾಮಸ್ಥರ ವಿರುದ್ದ ಅಂಗನವಾಡಿ ಕಾರ್ಯಕರ್ತೆಯ ದರ್ಪ

ಹುಣಸೂರು: ಬಿಳಿಕೆರೆ ಹೋಬಳಿ ವ್ಯಾಪ್ತಿಗೆ ಬರುವ ದೇವಲಾಪುರ ಗ್ರಾಮಸ್ಥರಿಂದ ಅಂಗನವಾಡಿ ಕಾರ್ಯಕರ್ತೆಯನ್ನು ವರ್ಗಾವಣೆ ಮಾಡುವಂತೆ ಅಗ್ರಹಿಸಿ ಹುಣಸೂರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಆವರಣದಲ್ಲಿ ಪ್ರತಿಭಟನೆ ಮಾಡಿದರು. ದೇವಲಾಪುರ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳಿಗೆ ಸರಿಯಾದ ಪೋಷಣೆ ಸಿಗುತ್ತಿಲ್ಲ ಇಲಾಖೆಯಿಂದ ಬರುವ ಆಹಾರ ಪದಾರ್ಥಗಳನ್ನು ಸರಿಯಾಗಿ ಕೊಡುತ್ತಿಲ್ಲ. ಅವರ ಮನೆಗೆ ತೆಗೆದುಕೊಂಡು ಹೋಗ್ತಾರೆ ಎಂದು ಗ್ರಾಮಸ್ಥರು...

Family problem: ಇಬ್ಬರು ಪುಟಾಣಿ ಮಕ್ಕಳು ಸೇರಿ ನಾಲ್ವರ ದುರ್ಮರಣ

ಬೆಂಗಳೂರಿ: ಶೀಗೆಹಳ್ಳಿಯಲ್ಲಿ ನಡೆದ ಒಂದು ಘಟನೆ ಎಂತವರನ್ನು ಕಣ್ಣು ತುಂಬಿಸುತ್ತದೆ.  ಇಬ್ಬರು ಪುಟಾಣಿ ಮಕ್ಕಳನ್ನು ಕೊಂದು ನಂತರ ಆತ್ಮಹತ್ಯೆ ಮಾಡಿಕೊಂಡಿರುವ ದಂಪತಿಗಳು. ಆದರೆ ನಿಖರ ಕಾರಣ ತಿಳಿದು ಬಂದಿಲ್ಲ. ಆಂದ್ರ ಮೂಲದ ವೀರಾರ್ಜುನ್ ವಿಜಯ್ (31) ಮತ್ತು ಹೇಮಾವತಿ (29) ವಿಜಯ್ ಬೆಂಗಳೂರಿನ ವೈಟ್ ಫಿಲ್ಡ್ ನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದನು. ಟಿಕ್ಕಿ ಅಗಿರುವ...

KN Rajanna: ಹಾವು ಬಿಡ್ತಿನಿ ಅಂತ ಹಾವಾಡಿಗರು ಹೇಳ್ತಿದ್ರೆ ನಾವೇನು ಉತ್ತರ ಹೇಳಲು ಆಗುತ್ತೆ.

ಹಾಸನ : ಉಡುಪಿ ಶಾಲೆಯಲ್ಲಿ ವಿಡಿಯೋ ರೆಕಾರ್ಡ್ ವಿಚಾರವಾಗಿ ಸಹಕಾರ ಸಚಿವರಾದ ಕೆ ಎನ್ ರಾಜಣ್ಣ ಅವರು ಬಿಜೆಪಿ ವಿರುದ್ದ ವಾಗ್ದಾಳಿ ನಡೆಸಿದ್ದಾರೆ. ಅವರಿಗೇನು ಕೆಲಸ, ಅಂತಹದ್ದನ್ನೆ ಹುಡುಕಿಕೊಂಡು ಮಾಡಬೇಕು, ಬೇರೆ ಏನಾದ್ರು ಕೆಲಸ ಇದೆಯಾ? ನಮಗೆ ಅಭಿವೃದ್ಧಿ ಕಡೆ ಗಮನಹರಿಸುವ ಚಿಂತನೆ ಇದೆ  , ಅವರಿಗೇನು ಚಿಂತನೆ ಇಲ್ಲವಲ್ಲ, ಅವರಿಗೆ ರಾಜಕಾರಣದ ಕಡೆ ಚಿಂತನೆ...

Late age marriage:ವೃದ್ದನನ್ನು (76) ಮದುವೆಯಾದ 46 ಮಹಿಳೆ

ಒಡಿಶಾ: ಪ್ರೀತಿಗೆ ಕಣ್ಣಿಲ್ಲ ಜಾತಿ ಧರ್ಮದ ಭೇದವಿಲ್ಲ ಅಂತಾರೆ ಪ್ರೀತಿಗೆ ವಯಸ್ಸಿನ ಅಂತರವಿಲ್ಲ ಎನ್ನುತ್ತಿದ್ದರು ಇದನ್ನು ಈ ಜೋಡಿ ನಿರೂಪಿಸಿದ್ದಾರೆ. ಮದುವೆಯಾಗಲು ಹುಡುಗ ಹಾಗಿರಬೇಕು ಶ್ರೀಮಂತನಾಗಿರಬೇಕು, ನೋಡೋಕೆ  ಚೆನ್ನಾಗಿರಬೇಕು  ಹಾಗೇ ಹೀಗೆ ಅಂತ ಈಗಿನ ಕಾಲದ ಹುಡುಗಿಯರು  ಏನೆಲ್ಲ ಕನಸುಗಳನ್ನು ಕಟ್ಟಿಕೊಂಡಿರುತ್ತಾರೆ ಆದರೆ ಮದುವೆಯಾದ ಸ್ವಲ್ಪ ದಿನದಲ್ಲೆ ದೂರವಾಗುತ್ತಾರೆ ಆದರೆ ಇಲ್ಲೊಂದು ಜೋಡಿ ವಯಸ್ಸಿನಲ್ಲಿ...

Shakthi yojne: ಬೆಂಗಳೂರು ಬಂದ್ ಗೆ ಕರೆ ನೀಡಿದ್ದ ಸಾರಿಗೆ ನೌಕರರು ಕರೆ ವಾಪಸ್

ಬೆಂಗಳೂರು: ಶಕ್ತಿ ಯೇಜನೆಯಿಂದ ಕೆಂಗೆಟ್ಟಿರುವ ಖಾಸಗಿ ವಾಹನ ಚಾಲಕರು ಗ್ರಾಹಕರಿಗಾಗಿ ಪರದಾಡುವಂತಾಗಿದೆ. ದಿನ ಪೂರ್ತಿ ದುಡಿದರೂ ಮನೆಗೆ ಮನೆಗೆ ರೇಶನ್ ಗೆ ಸರಿಹೋಗುತ್ತಿಲ್ಲ ಹಾಗಾಗಿ ಶಕ್ತಿ ಯೋಜನೆ ಹೊರಡಿಸಿರುವ  ಆಡಳಿತ ಸರ್ಕಾರದ ವಿರುದ್ದ ಪ್ರತಿಭಟನೆಯನ್ನು ಮಾಡಲಿದ್ದೇವೆ. ಬೆಂಗಳೂರು ಬಂದ್ ಗೆ ಕರೆನೀಡಿದ್ದರು ಆದರೆ  ಜುಲೈ 27 ರಂದು ಆಗಬೇಕಿದ್ದ ಬೆಂಗಳೂರು ಬಂದ್ ಕರೆಯನ್ನು ನಿಲ್ಲಿಸಲಾಗಿದೆ....

Tomato : ಟೊಮ್ಯಾಟೋ ಬೆಲೆ ಏರಿಕೆ ರಹಸ್ಯ ಬಿಚ್ಚಿಟ್ಟ ರೈತರು

State News: ಟೊಮೆಟೋ ಬೆಲೆ ಏರಿಕೆಗೆ ಕಾರಣವನ್ನೂ ರೈತರು ಬಿಚ್ಚಿಟ್ಟಿದ್ದಾರೆ. ಕರ್ನಾಟಕ ಮಾತ್ರವಲ್ಲ, ಇಡೀ ದೇಶದಲ್ಲಿ ಪ್ರಮುಖ ತರಕಾರಿಗಳಲ್ಲಿ ಒಂದಾಗಿರುವ ಟೊಮೆಟೋ ಹಣ್ಣಿನ ಬೆಲೆ ಕಳೆದ ತಿಂಗಳು ದಿಢೀರನೇ ಏರಿಕೆಯಾಗಿದೆ. ಕೇವಲ 20 ರೂ.ಗೆ ಮಾರಾಟ ಆಗುತ್ತಿದ್ದ ಟೊಮೆಟೋ ಕೇವಲ 15 ದಿನಗಳಲ್ಲಿ 100 ರೂ. ಗಡಿ ದಾಟಿತ್ತು. ಇದಕ್ಕೆ ಕಾರಣವನ್ನು ಪತ್ತೆ ಮಾಡಲು ಪ್ರಯತ್ನಿಸಿದರೂ...

Naleen Kumar Kateel : ಹತ್ಯೆ ಹಿಂದಿರುವ ಯಾವುದೇ ಶಕ್ತಿಯ ಬಂಧನ, ಕಠಿಣ ಶಿಕ್ಷೆ ಆಗಬೇಕು : ಕಟೀಲ್

State News : ಇಂದು ಕಾಮಕುಮಾರನಂದಿ ಮಹಾರಾಜರ ಆಶ್ರಮಕ್ಕೆ ಭೇಟಿ ನೀಡಿದ ನಳಿನ್‍ಕುಮಾರ್ ಕಟೀಲ್ ಅವರ ನೇತೃತ್ವದ ಸತ್ಯಶೋಧನಾ ಸಮಿತಿ ಮಾಹಿತಿ ಪಡೆಯಿತು. ಬಳಿಕ ಚಿಕ್ಕೋಡಿಯಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅವರು, ಇದರ ಹಿಂದೆ ಯಾವುದಾದರೂ ಶಕ್ತಿಗಳಿವೆಯೇ ಎಂಬ ಬಗ್ಗೆ ತನಿಖೆ ನಡೆಸಬೇಕಿದೆ ಎಂದು ಒತ್ತಾಯಿಸಿದರು. ಇದರ ಹಿಂದಿರುವ ಯಾವುದೇ ಶಕ್ತಿಯ ಬಂಧನ ಮತ್ತು ಕಠಿಣ ಶಿಕ್ಷೆ...

Ambulance : ಆ್ಯಂಬುಲೆನ್ಸ್ ನಲ್ಲಿಯೇ ಹೆರಿಗೆ..!

Vijayanagara News: ಆ್ಯಂಬುಲೆನ್ಸ್ ನಲ್ಲಿಯೇ ಮಹಿಳೆಯೋರ್ವಳು ಮಗುವಿಗೆ ಜನ್ಮ ನೀಡಿದ ಘಟನೆ ನಡೆದಿದೆ. ಆ್ಯಂಬುಲೆನ್ಸ್ ನಲ್ಲಿದ್ದ ಆಸ್ಪತ್ರೆ ಸಿಬ್ಬಂಧಿ ಸುರಕ್ಷಿತವಾಗಿ ಹೆರಿಗೆ ಮಾಡಿಸಿದ್ದಾರೆ. ಹೌದು ಗರ್ಭಿಣಿಯೊಬ್ಬರಿಗೆ ಸಿಬ್ಬಂದಿ ಆಂಬ್ಯುಲೆನ್ಸ್‌ನಲ್ಲಿಯೇ ಹೆರಿಗೆ ಮಾಡಿಸಿದ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಪಾಪಿನಾಯಕನ ಹಳ್ಳಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ. ಪಾಪಿನಾಯಕನ ಹಳ್ಳಿ ಗ್ರಾಮದ ಯಲ್ಲಮ್ಮ(28) ಎಂಬುವವರು ಹೆಣ್ಣು ಮಗುವಿಗೆ ಜನ್ಮ...
- Advertisement -spot_img

Latest News

ಕರ್ನಾಟಕ ರತ್ನ ‘ಅಪ್ಪು’ ಪುಣ್ಯಸ್ಮರಣೆ, ಸಮಾಧಿಗೆ ಪೂಜೆ ಸಲ್ಲಿಸಿದ ದೊಡ್ಮನೆ!

ಇಂದು ಕನ್ನಡದ ಜನಮನ ಗೆದ್ದ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರ 4ನೇ ವರ್ಷದ ಪುಣ್ಯಸ್ಮರಣೆ. ಪುನೀತ್ ಪುಣ್ಯ ಸ್ಮರಣೆ ಹಿನ್ನೆಲೆ ಸ್ಮಾರಕದತ್ತ ಅಭಿಮಾನಗಳ ದಂಡು,...
- Advertisement -spot_img