Wednesday, October 29, 2025

state news

ಚುನಾವಣೆ ಬಂದಾಗ ಏಕೆ? ಈಗಲೇ ಬಿಡುಗಡೆ ಮಾಡಲಿ-ಸುಮಲತಾ ಅಂಬರೀಶ್

www.karnatakatv.net ಬೆಂಗಳೂರು: ಸುಮಲತಾ ಅವರ ಫೋನ್ ರೆಕಾರ್ಡ್ ನಮ್ಮ ಬಳಿ ಇದೆ ಎಂಬ ಕುಮಾರಸ್ವಾಮಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಸಂಸದೆ ಎಲ್ಲರ ಫೋನ್ ಕದ್ದಾಲಿಕೆ ಮಾಡಿ ಅದೇ ಅಭ್ಯಾಸ ಅವರಿಗೆ. ಚುನಾವಣೆ ಬಂದಾಗ ಏಕೆ ಈಗಲೇ ಬಿಡುಗಡೆ ಮಾಡಿ. ಯಾರು ಭ್ರಷ್ಟರು ಅಂತ ಜನರಿಗೆ ಗೊತ್ತಾಗಲಿ ಎಂದರು. ಹಾಗೆಯೇ ಅಂಬರೀಶ್ ಅವರ ಹೆಸರು ತೆಗೆಯುವಾಗ...

ಅಂಬರೀಶ್ ಹೆಸರು ಹೇಳಲೂ ಅವರಿಗೆ ಯೋಗ್ಯತೆ ಇಲ್ಲ – ಸುಮಲತಾ

www.karnatakatv.net ಬೆಂಗಳೂರು: ಭ್ರಷ್ಟಾಚಾರದ ವಿರುದ್ಧ ದನಿ ಎತ್ತಿದ್ದಕ್ಕೆ ನನ್ನನ್ನೇ ಭ್ರಷ್ಟ ಎನ್ನುತ್ತಿದ್ದಾರೆ. ಬರೀ ಎಲ್ಲರ ಫೋನ್ ಟ್ಯಾಪಿಂಗ್ ಮಾಡುವುದೇ ನಿಮ್ಮ ಅಜೆಂಡೆನಾ? ಇವಾಗ ಯಾಕೆ ಅಂಬರೀಶ್ ಹೆಸರು ತೆಗೆದುಕೊಳ್ಳುತ್ತೀರಿ. ಅವರು ಇದ್ದಾಗಲೇ ಇದೆಲ್ಲಾ ಕೇಳಬಹುದಿತ್ತಲ್ಲಾ? ಅವರ ಹೆಸರು ಹೇಳೋಕು ಕುಮಾರಸ್ವಾಮಿಗೆ ಯೋಗ್ಯತೆ ಇಲ್ಲ ಎಂದು ಹೆಚ್ಡಿಕೆ ವಿರುದ್ಧ ಗುಡುಗಿದ್ದಾರೆ. ಇವರು ಸಿಎಂ ಆಗಿದ್ದಾಗ ಅಂಬಿ...

ಚುಂಚನಗಿರಿ ಶ್ರೀಗಳ ಫೋನ್ ಟ್ಯಾಪ್ ಆಗಿತ್ತು – ಸುಮಲತಾ ಅಂಬರೀಶ್

www.karnatakatv.net ಬೆಂಗಳೂರು : ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಸಂಸದೆ ಸುಮಲತಾ ಸಿಡಿದೆದ್ದಿದ್ದಾರೆ.. ಚುಂಚನಗಿರಿ ಶ್ರೀಗಳ ಫೋನ್ ಟ್ಯಾಪ್ ಆಗಿತ್ತು. ನನ್ನ  ಫೋನ್ ಕೂಡ ಟ್ಯಾಪ್ ಆಗಿತ್ತು.. ಎರಡು ಬಾರಿ ಸಿಬಿಐ ಅಧಿಕಾರಿಗಳು ಈ ಬಗ್ಗೆ ನನ್ನ ಬಳಿ ಮಾಹಿತಿ ಪಡೆದಿದ್ದಾರೆ. ಫೋನ್ ಟ್ಯಾಪಿಂಗ್ ಪ್ರಕರಣ ಿದೀಗ ಸಿಬಿಐ ತನಿಖೆಯಲ್ಲಿದೆ. ಶ್ರೀಗಳ ಫೋನ್ ಕೂಡ...

ಪ್ರತಾಪ್ ಸಿಂಹ ಜೆಡಿಎಸ್ ನಲ್ಲಿದ್ದಾರೋ..? ಬಿಜೆಪಿಯಲ್ಲಿದ್ದಾರೋ..?

 www.karnatakatv.net ಬೆಂಗಳೂರು : ಮೈಸೂರಿನಲ್ಲಿ ಕೋವಿಡ್ ನಿಂದ ತುಂಬಾ ಸಮಸ್ಯೆ ಇದೆ. ಹೀಗಿರುವಾಗ ಮಂಡ್ಯದ ಅಕ್ರಮ ಗಣಿಗಾರಿಕೆ ಬಗ್ಗೆ ಸಮರ್ಥನೆ ಮಾಡಿಕೊಳ್ತಾರೆ. ಜೊತೆಗೆ ಕೆ ಆರ್ ಎಸ್ ವಿಚಾರಕ್ಕೆ ಬರ್ತಾರೆ. ಪ್ರತಾಪ್ ಸಿಂಹ ಬಿಜೆಪಿ ಸಂಸದರೋ ಅಥವಾ ಕಾಂಗ್ರೆಸ್ ಸಂಸದರೋ ಅಂತ ಅರ್ಥ ಮಾಡಿಕೊಳ್ಳಲಿ, ಹಾಗೆಯೇ ಪ್ರತಾಪ್ ಸಿಂಹ ಮೈಸೂರಿಗೆ ಸಂಸದರೋ ಅಥವಾ ಮಂಡ್ಯ...

ಸುಮಲತಾ ಬಗ್ಗೆ ಪ್ರಶ್ನೆ: ಕೈ ಮುಗಿದು ಸುಮ್ಮನಾದ ಹೆಚ್ಡಿಕೆ

www.karnatakatv.net: ಮಂಡ್ಯ: ಗಣಿ ವಿಚಾರವಾಗಿ ನಡೆಯುತ್ತಿರುವ ಆರೋಪ-ಪ್ರತ್ಯಾರೋಪಗಳಿಗೆ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಅವರು ಬೇಸತ್ತಿರುವಂತೆ ಕಾಣುತ್ತಿದೆ. ಸುಮಲತಾ ಮಾಡಿರುವ ಆರೋಪಗಳಿಗೆ ಕೈ ಮುಗಿದಿದ್ದಾರೆ. ಅಂಬರೀಶ್ ಹೆಸರು ತೆಗೆದು ಮಾತನಾಡಿದರೆ ಮಣ್ಣಾಗುತ್ತಾರೆ ಎಂಬ ಸುಮಲತಾ ಹೇಳಿಕೆಗೆ ಗರಂ ಆದ ಹೆಚ್ಡಿಕೆ ಮಣ್ಣಾಗುವುದು ನಾನಲ್ಲ, ಅವರು. ಕೈ ಮುಗಿದು ಅವರ ಬಗ್ಗೆ ಕೇಳಲೇ ಬೇಡಿ ಎಂಬಂತೆ...

ಶಾಸಕರ ವಿರುದ್ಧ ಸುಮಲತಾ ಸಮರ

www.karnatakatv.net: ಮಂಡ್ಯ: ಗಣಿ ಪ್ರದೇಶಕ್ಕೆ ಸಂಸದೆ ಸುಮಲತಾ ಭೇಟಿ ವಿಚಾರವಾಗಿ ಸುಮಲತಾ ವಿರುದ್ಧವಾಗಿ ಹೇಳಿಕೆಗಳನ್ನ ರವೀಂದ್ರ ಶ್ರೀಕಂಠಯ್ಯ ನೀಡಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿರುವ ಸಂಸದೆ ಸುಮಲತಾ,  ರವೀಂದ್ರ ಶ್ರೀಕಂಠಯ್ಯ ಬಾಯಿ ಬಿಟ್ಟರೆ ಬರೀ ಸುಳ್ಳು ಹೇಳುತ್ತಾರೆ. ನಾನು ಗಣಿ ಪ್ರದೇಶಕ್ಕೆ ಭೇಟಿ ನೀಡಿದ ನಂತರ ಈ ರೀತಿ ಹೇಳುತ್ತಿದ್ದಾರೆ. ಮಂಡ್ಯದಲ್ಲಿ ಭ್ರಷ್ಟಾಚಾರದ ಕಾಂಟ್ರಾಕ್ಟ್ ತೆಗೆದುಕೊಂಡಿದ್ದಾರೆ....
- Advertisement -spot_img

Latest News

ಕರ್ನಾಟಕ ರತ್ನ ‘ಅಪ್ಪು’ ಪುಣ್ಯಸ್ಮರಣೆ, ಸಮಾಧಿಗೆ ಪೂಜೆ ಸಲ್ಲಿಸಿದ ದೊಡ್ಮನೆ!

ಇಂದು ಕನ್ನಡದ ಜನಮನ ಗೆದ್ದ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರ 4ನೇ ವರ್ಷದ ಪುಣ್ಯಸ್ಮರಣೆ. ಪುನೀತ್ ಪುಣ್ಯ ಸ್ಮರಣೆ ಹಿನ್ನೆಲೆ ಸ್ಮಾರಕದತ್ತ ಅಭಿಮಾನಗಳ ದಂಡು,...
- Advertisement -spot_img