https://www.youtube.com/watch?v=nmSvW6wSkIY&t=129s
ಬೆಂಗಳೂರು: ಏಪ್ರಿಲ್-ಮೇ ನಲ್ಲಿ ನಡೆದಿದ್ದಂತ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಶೇ.61.88 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಬಾಲಕಿಯರು: ಶೇ.68.72 ಬಾಲಕರು: ಶೇ.55.22ರಷ್ಟು ಉತ್ತೀರ್ಣರಾಗಿದ್ದಾರೆ. ಈ ಬಾರಿ 6,83,563 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಇವರಲ್ಲಿ 4,22,966 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಇನ್ನೂ ಅನುತ್ತೀರ್ಣ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆ ದಿನಾಂಕವನ್ನು ಈ ತಿಂಗಳಾಂತ್ಯಕ್ಕೆ ಪ್ರಕಟಿಸಲಾಗುವುದು ಎಂಬುದಾಗಿ ಶಿಕ್ಷಣ ಸಚಿವ...
www.karnatakatv.net ಸಿರಗುಪ್ಪ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್, ಸಿರುಗುಪ್ಪ ಶಾಖೆ ವತಿಯಿಂದ 73 ನೇ ಎಬಿವಿಪಿ ಸಂಸ್ಥಾಪನಾ ದಿನದ ಅಂಗವಾಗಿ ತೆಕ್ಕಲಕೋಟಿ ಪಟ್ಟಣದಲ್ಲಿ ಬಡ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಮಾಡಿದರು.ಈ ಸಂದರ್ಭದಲ್ಲಿ ABVP ಹಿರಿಯ ಕಾರ್ಯಕರ್ತರಾದ ಶ್ರೀ ಎಂ ಎಸ್. ಸಿದ್ದಪ್ಪ ನವರು ಹಾಗೂ ಪಟ್ಟಣ ಪಂಚಾಯಿತಿ ಅಧ್ಯಕ್ಷರಾದ ಶ್ರೀ ಕೆ. ಮಾರುತಿ ಅವರು,...
www.karnatakatv.net ಮಂಡ್ಯದಲ್ಲಿ ಡಿಕೆಶಿ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ ಮಾಡಿರುವ ಬಗ್ಗೆ ರಾಜ್ಯ ಬಿಜೆಪಿ ಟೀಕಿಸಿ, ಟ್ವಿಟರ್ ನಲ್ಲಿ ಆಕ್ರೋಶ ವ್ಯಕ್ತಪಡಿಸಿತ್ತು. ಈ ಬಗ್ಗೆ ರಾಜ್ಯ ಕಾಂಗ್ರೆಸ್ ಘಟಕ ತಿರುಗೇಟು ನೀಡಿದೆ. ಸಾರ್ವಜನಿಕ ಜೀವನ ನಡೆಸುವವರಿಗೆ ಈ ರೀತಿ ಪರಿಸ್ಥಿತಿಗಳು ಎದುರಾಗುವುದು ಸಹಜ. ಬಿಎಸ್ ವೈ ತಮ್ಮದೇ ಕಾರಿನ ಡ್ರೈವರ್ ಮೇಲೆ ಹಲ್ಲೆ ಮಾಡಿದ್ದರು....
www.karnatakatv.net ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣದಲ್ಲಿ ಬಂಧಿಯಾಗಿದ್ದ ಮಾಜಿ ಮಂತ್ರಿ ರೋಷನ್ ಬೇಗ್ ಅವರ ಆಸ್ತಿಯನ್ನು ಇನ್ನು ಜಪ್ತಿ ಮಾಡಿಲ್ಲವೇಕೆ ಎಂದು ಎರಡು ದಿನಗಳ ಹಿಂದೆ ಹೈಕೋರ್ಟ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತ್ತು. ಐಎಂಎ ಇಂದ 10ಕೋಟಿ ರೂ ದೇಣಿಗೆ ಪಡೆದಿರುವುದು ಹಾಗೂ ಆಸ್ತಿ ಜಪ್ತಿ ವಿಚಾರವಾಗಿ ಸರ್ಕಾರ ತನ್ನ ನಿಲುವನ್ನು ಪ್ರಕಟಿಸಬೇಕು ಎಂದು...
www.karnatakatv.net ಬೆಳಗಾವಿ: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ನಿರ್ಧಾರವನ್ನ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಕೈಬಿಟ್ಟಿದ್ದಾರೆ. ಇಂದು ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಅಂಕಲಗಿ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ್ರು. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ವಿಚಾರವಾಗಿ ಉತ್ತರಿಸಿದ ಅವರು, ರಾಜೀನಾಮೆ ನೀಡುವ ವಿಚಾರ ಮುಗಿದ ಹೋದ...
www.karnatakatv.netಕರ್ನಾಟಕ: ಮಹಾಮಾರಿ ಕೊರೊನಾ ದಿಂದ ಎಲ್ಲಾ ಶಾಲಾ ಕಾಲೇಜುಗಳು ಮುಚ್ಚಿ ಈಗ ೧೫ ತಿಂಗಳು ಕಳೆದಿವೆ ಹಾಗೆ ಈಗ ಕೊರೊನಾದ ಎರಡನೇ ಅಲೆಯ ಅಬ್ಬರ ಕಡಿಮೆಯಾಗುವ ಹಿನ್ನೆಲೆ ಶಾಲೆಗಳನ್ನು ಓಪೆನ್ ಮಾಡುವ ಸಾಧ್ಯತೆ ಇದೆ. ಗ್ರಾಮಿಣ ಭಾಗದ ವಿದ್ಯಾರ್ಥಿಗಳಿಗೆ ಸರಿಯಾದ ಶಿಕ್ಷಣ ದೊರೆಯದ ಕಾರಣ ಶಾಲೆಗಳನ್ನು ಆರಂಭಿಸಲು ಶಿಕ್ಷಣ ತಜ್ಞರು ಈ ತಿರ್ಮಾನ ತೆಗೆದುಕೊಂಡಿದ್ದಾರೆ...
www.karnatakatv.net ಹುಬ್ಬಳ್ಳಿ: ವಿದ್ಯಾರ್ಥಿ ಸೋಗಿನಲ್ಲಿ ವಿದ್ಯಾನಗರಿ ಧಾರವಾಡ ಸೇರಿಕೊಂಡಿದ್ದ ಉಗಾಂಡ ಮೂಲದ ವಿದ್ಯಾರ್ಥಿಯೊಬ್ಬ ಸ್ಥಳೀಯ ಯುವಕರ ಹೆಸರಲ್ಲಿ ಬ್ಯಾಂಕ್ ಖಾತೆ ತೆರೆಯುತ್ತಿದ್ದ, ಬಳಿಕ ಲಕ್ಷಾಂತರ ರೂ. ಅನಧಿಕೃತವಾಗಿ ಚಲಾವಣೆ ಮಾಡಿ ವಂಚಿಸುತ್ತಿದ್ದ, ಈ ಆರೋಪದಡಿ ಆತನನ್ನು ಹುಬ್ಬಳ್ಳಿ- ಧಾರವಾಡ ಸೈಬರ್ ಕ್ರೈಂ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಉಗಾಂಡ ದೇಶದ ದೇವಾಸ್ ಎಂಬಾತ ಧಾರವಾಡದ ನರ್ಸಿಂಗ್...
www.karnatakatv.net ರಾಯಚೂರು: ಜಿಲ್ಲೆಯಲ್ಲಿ ಮುಂದುವರೆದ ಮಳೆಯ ಅವಾಂತರ ಕೆರೆ ಕೋಡಿ ತುಂಬಿ ರೈತರ ಜಮೀನುಗಳಿಗೆ ನುಗ್ಗಿದ ನೀರು. ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಗೋನವಾರ ಗ್ರಾಮದಲ್ಲಿ ಕಳೆದೊಂದು ವಾರದಿಂದ ಸುರಿಯುತ್ತಿರುವ ಮಳೆಯಿಂದ ಭರ್ತಿಯಾಗಿರುವ ಗೋನವಾರ ಕೆರೆ. ಮತ್ತೆ ನೆನ್ನೆ ಮಸ್ಕಿ ತಾಲ್ಲೂಕಿನಲ್ಲಿ ಮಳೆಯಾಗಿದೆ
ಮಳೆ ನೀರು ಮತ್ತೆ ಕೆರೆಗೆ ಹರಿದು ಬಂದಿದ್ರಿಂದ ಕೆರೆಯ ಒಂದು ಭಾಗ...
www.karnatakatv.net ಬೆಂಗಳೂರು: ಸುಮಲತಾ ಹಾಗೂ ರಾಕ್ ಲೈನ್ ವಿರುದ್ಧ ಕುಮಾರಸ್ವಾಮಿ ಬೆಂಬಲಿಗರಿಂದ ಪ್ರತಿಭಟನೆ ನಡೆಯುತ್ತಿರು ಹಿನ್ನೆಲೆಯಲ್ಲಿ ಈ ಬಗ್ಗೆ ರಾಕ್ ಲೈನ್ ಪ್ರತಿಕ್ರಿಯಿಸಿದ್ದಾರೆ. ನಾನು ಎಂ ಎಲ್ ಎ ಬೇಕಾದರೂ ಆಗ್ತೀನಿ, ಚುನಾವಣೆಗೆ ನಿಂತು ಎಂಪಿ ಬೇಕಿದ್ರೂ ಆಗ್ತೀನಿ. ಅಂಬಿ ವಿರುದ್ಧ ಅವರು ಮಾತಾಡಿದ್ದಾರೆ, ಅವರ ಮನೆ ಮುಂದೆ ಹೋಗಿ ಪ್ರತಿಭಟಿಸಲು ಆಗದೆ ನನ್ನ...
www.karnatakatv.net ಬೆಂಗಳೂರು: ಸಂಸದೆ ಸುಮಲತಾ ಹಾಗೂ ಕುಮಾರಸ್ವಾಮಿ ನಡುವಿನ ಸಮರ ತಾರಕಕ್ಕೇರಿದೆ. ಇಬ್ಬರ ಬೆಂಬಲಿಗರ ತಂಡಗಳ ಜುಗಲ್ ಬಂದಿ ಬಹಳ ಜೋರಾಗಿಯೇ ಇದೆ. ಇಂದು ಬೆಳಗ್ಗೆ ರಾಕ್ ಲೈನ್ ಹಾಗೂ ಸುಮಲತಾ ಮನೆ ಮುಂದೆ ಕುಮಾರಸ್ವಾಮಿ ಬೆಂಬಲಿಗರಿಂದ ಮುತ್ತಿಗೆ ಹಾಕಲಾಗಿದ್ದು ಹೆಚ್ಡಿಕೆ ಬಳಿ ಕ್ಷಮೆ ಕೇಳುವಂತೆ ಆಗ್ರಹಿಸಿದ್ದಾರೆ. ಇನ್ನು ಪ್ರತಿಭಟನೆ ಮಾಡಿದವರ ವಿರುದ್ಧ ಸಿಡಿದೆದ್ದಿದ್ದಾರೆ....
ಶಿಗ್ಗಾಂವ-ಸವಣೂರು ಶಾಸಕ ಯಾಸೀರ ಖಾನ್ ಪಠಾಣ್ ವಿವಿಧ ಅಭಿವೃದ್ಧಿ ಕಾಮಗಾರಿ ಸಭೆಗಳ ವೇಳೆ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ಅಧಿಕೃತ ಕ್ರಮದಲ್ಲಿ...