Sunday, February 8, 2026

state news

ಸುಮಲತಾ ಹಾಗೂ ರಾಕ್ ಲೈನ್ ಮನೆ ಮುಂದೆ ಭಾರಿ ಭದ್ರತೆ!

www.karnatakatv.net ಬೆಂಗಳೂರು: ಮಾಜಿ ಸಿಎಂ ಕುಮಾರಸ್ವಾಮಿ ಬೆಂಬಲಿಗರು ಇಂದು ಬೆಳಗ್ಗೆ ಸಂಸದೆ ಸುಮಲತಾ ಹಾಗೂ ರಾಕ್ ಲೈನ್ ವೆಂಕಟೇಶ್ ಮನೆ ಮುಂದೆ ಮುತ್ತಿಗೆ ಹಾಕಿದ್ದಾರೆ. ಕುಮಾರಸ್ವಾಮಿ ಬಳಿ ಕ್ಷಮೆ ಕೇಳುವಂತೆ ಆಗ್ರಹಿಸಿ ಪ್ರತಿಭಟಿಸಿದ್ದಾರೆ. ಈ ಹಿನ್ನೆಯಲ್ಲಿ ವೆಂಕಟೇಶ್ ಹಾಗೂ ಸಂಸದೆ ಮನೆ ಮುಂದೆ ಭದ್ರತೆ ಒದಗಿಸಲಾಗಿದೆ. https://www.youtube.com/watch?v=LwkBnJJKJeY https://www.youtube.com/watch?v=H4B_vcMQNsA https://www.youtube.com/watch?v=4MX4L0r6qq8

ನಾನ್ಯಾಕೆ ಕ್ಷಮೆ ಕೇಳಲಿ – ರಾಕ್ ಲೈನ್

www.karnatakatv.net ಬೆಂಗಳೂರು:  ಸಂಸದೆ ಸುಮಲತಾ ಹಾಗೂ ಮಾಜಿ ಸಿಎಂ ಕುಮಾರಸ್ವಾಮಿ ನಡುವೆ ನಡೆಯುತ್ತಿರುವ ಜುಗಲ್ ಬಂದಿಯಲ್ಲಿ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಸುಮಲತಾ ಪರ ಬ್ಯಾಟಿಂಗ್ ಮಾಡಿದ್ದರು. ಇಂದು ಕುಮಾರಸ್ವಾಮಿ ಅವರ ಬೆಂಬಲಿಗರು ಕ್ಷಮೆ ಕೇಳುವಂತೆ ಆಗ್ರಹಿಸಿ ವೆಂಕಟೇಶ್ ಮನೆ ಮುಂದೆ ಮುತ್ತಿಗೆ ಹಾಕಿದ್ದರು. ಅದೇ ವಿಚಾರವಾಗಿ ಪ್ರತಿಕ್ರಿಯಿಸಿರುವ ರಾಕ್ ಲೈನ್ ನಾನು ಯಾರಿಗೆ...

ನನ್ನ ತಾಯಿ ಬಗ್ಗೆ ಮಾತಾಡಿದ್ರೆ ಸಿಟ್ಟು ಬರತ್ತೆ-ಅಭಿಶೇಕ್ ಅಂಬರೀಶ್

www.karnatakatv.net ಬೆಂಗಳೂರು: ನನ್ನ ತಾಯಿ ಏಕಾಂಗಿ ಅಲ್ಲ. ನಾವು ಯಾವತ್ತೂ ಅಗ್ರೆಸ್ಸಿವ್ ಆಗಿ ಮಾತಾಡಿಲ್ಲ. ಆಡಳಿತದಲ್ಲಿದ್ದಾಗ ವಿರೋಧ ಸಹಜ. ನನ್ನ ತಾಯಿ ಬಗ್ಗೆ ಮಾತಾಡಿದ್ರೆ ನನಗೆ ಸಿಟ್ಟು ಬರತ್ತೆ. ತಾಯಿ ಬಗ್ಗೆ ಮಾತಾಡಿದ್ರೆ ಸುಮ್ಮನಿರ್ಬೇಕ? ಅಕ್ರಮದ ಬಗ್ಗೆ ಮಾತಾಡಿದಾಗ ಹೆಚ್ಡಿಕೆ ಸಿಡಿದೆದ್ರು. ಎವಿಡೆನ್ಸ್ ಇಲ್ಲದೆ ನಮ್ಮಮ್ಮ ಏನೂ ಮಾತಾಡಲ್ಲ. ಎಲ್ಲವನ್ನೂ ಜನ ನೋಡ್ತಾ ಇದಾರೆ....

ಎರಡು ತಿಂಗಳ ಬಳಿಕ ಕೇರಳಾ-ಕರ್ನಾಟಕ ಬಸ್ ಸಂಚಾರ

www.karnatakatv.net ಕೇರಳ: ಕೊರೊನಾ ಕಾರಣದಿಂದ ಅಂತರರಾಜ್ಯ ಬಸ್ ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು. ಈಗ ಮತ್ತೆ ಬಸ್ ಸಂಚಾರ ಪುನರಾರಂಭ ಮಾಡಲಾಗಿದೆ. ಜುಲೈ 12ರಿಂದ ಕರ್ನಾಟಕದ ಬಸ್ ಗಳು ಕೇರಳಗೆ ಹೋಗಲು ಅನುಮತಿ ನೀಡಲಾಗಿದೆ. ಈ ಮೂಲಕ ಬಸ್ ಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಮುಂಗಡ ಟಿಕೆಟ್ ಕಾಯ್ದಿರಿಸಬಹುದು ಎಂದು ಕರನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ತಿಳಿಸಿದೆ. https://www.youtube.com/watch?v=UMTGOPfcZFA https://www.youtube.com/watch?v=h6-rtSrkW7E https://www.youtube.com/watch?v=zA_gsbw6OBk

ಡ್ಯಾಂ ವಿಚಾರವಾಗಿ ಕಾಂಗ್ರೆಸ್ ಮಧ್ಯಪ್ರವೇಶ ಮಾಡುವುದಿಲ್ಲ- ಡಿಕೆಶಿ

www.karnatakatv.net ಬೆಂಗಳೂರು: ನಗರದಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಸಂಸದೆ ಸುಮಲತಾ ಅವರ ವಾಗ್ದಾಳಿಗಳು ಮುಂದುವರೆದಿದ್ದು ಈ ವಿಶಯವಾಗಿ ಕಾಂಗ್ರೆಸ್ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ಕುಮಾರಸ್ವಾಮಿ ಹಾಗೂ ಸುಮಲತಾ ವಾದಗಳ ವೈಯಕ್ತಿಕ ವಿಚಾರಗಳಿಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ಕೆ ಆರ್ ಎಸ್ ಡ್ಯಾಂ ಬಿರುಕು ಬಿಟ್ಟಿದ್ದರೆ ಅದನ್ನು ಸರ್ಕಾರ ನೋಡಿಕೊಳ್ಳುತ್ತೆ. ಅದಲ್ಲದೆ...

ಭ್ರಷ್ಟಾಚಾರದ ಬ್ರಾಂಡ್ ಅಂಬಾಸಿಡರ್ ನೀವೆ – ಸುಮಲತಾ

www.karnatakatv.netಬೆಂಗಳೂರು: ನೀವು ಎಷ್ಟು ನನ್ನ ತುಳೀತೀರೋ ನಾನು ಅಷ್ಟೇ ಬಲಿಷ್ಠವಾಗ್ತೀನಿ. ಮಂಡ್ಯದ ಅಕ್ರಮ ಗಣಿಗಾರಿಕೆಯ ಭ್ರಷ್ಟಾಚಾರದ ಸಂಪೂರ್ಣ ಕಾಂಟ್ರಾಕ್ಟ್ ತೆಗೆದುಕೊಂಡಿದ್ದೀರಿ. ಇದನ್ನ ಎಲ್ಲಿ ಬೇಕಾದರೂ ಹೇಳುತ್ತೇನೆ. ನನ್ನ ಮೇಲೆ ಮಾನ ನಷ್ಟ ಮೊಕದ್ದಮೆ ಅಲ್ಲ ಅದು ಯಾವ ಮೊಕದ್ದಮೆ ಆದರೂ ಹಾಕಲಿ ನಾನು ಹೆದರುವ ಹೆಣ್ಣಲ್ಲ. ಜನತೆ ಆಗಲೀ ನಾನೆ ಆಗಲೀ ಯಾರಾದರೊಬ್ಬರು ಇವರ...

ಸ್ವಾಭಿಮಾನ ಎನ್ನುವುದು ಮಂಡ್ಯದ ಕಣ ಕಣದಲ್ಲೂ ಇದೆ – ಸುಮಲತಾ

www.karnatakatv.net ಬೆಂಗಳೂರು: ಮಂಡ್ಯದ ಜನ ಅತ್ಯಂತ ಮುಗ್ಧರು ಅದಕ್ಕೇ ಅನುಕಂಪದ ಆಧಾರದ ಮೇಲೆ ಅವರನ್ನು ಆಯ್ಕೆ ಮಾಡಿದ್ದಾರೆ ಎಂದ ಕುಮಾರಸ್ವಾಮಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಸುಮಲತಾ ಮಂಡ್ಯದ ಜನ ಮುಗ್ಧರೇ ಆಗಿರಬಹುದು ಆದರೆ ಅವರಿಗೆ ಸ್ವಾಭಿಮಾನ ಇದೆ. ಅದು ಇರುವುದರಿಂದಲೇ ಮಂಡ್ಯ ಜಿಲ್ಲಾ ಜನತೆ ನಿಮಗೆ ಪಾಠ ಕಲಿಸಿದ್ದು. ಅಕ್ರಮ ಗಣಿಗಾರಿಕೆ ವಿರುದ್ಧ ಮಾತನಾಡಿದರೆ...

ಚುನಾವಣೆ ಬಂದಾಗ ಏಕೆ? ಈಗಲೇ ಬಿಡುಗಡೆ ಮಾಡಲಿ-ಸುಮಲತಾ ಅಂಬರೀಶ್

www.karnatakatv.net ಬೆಂಗಳೂರು: ಸುಮಲತಾ ಅವರ ಫೋನ್ ರೆಕಾರ್ಡ್ ನಮ್ಮ ಬಳಿ ಇದೆ ಎಂಬ ಕುಮಾರಸ್ವಾಮಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಸಂಸದೆ ಎಲ್ಲರ ಫೋನ್ ಕದ್ದಾಲಿಕೆ ಮಾಡಿ ಅದೇ ಅಭ್ಯಾಸ ಅವರಿಗೆ. ಚುನಾವಣೆ ಬಂದಾಗ ಏಕೆ ಈಗಲೇ ಬಿಡುಗಡೆ ಮಾಡಿ. ಯಾರು ಭ್ರಷ್ಟರು ಅಂತ ಜನರಿಗೆ ಗೊತ್ತಾಗಲಿ ಎಂದರು. ಹಾಗೆಯೇ ಅಂಬರೀಶ್ ಅವರ ಹೆಸರು ತೆಗೆಯುವಾಗ...

ಅಂಬರೀಶ್ ಹೆಸರು ಹೇಳಲೂ ಅವರಿಗೆ ಯೋಗ್ಯತೆ ಇಲ್ಲ – ಸುಮಲತಾ

www.karnatakatv.net ಬೆಂಗಳೂರು: ಭ್ರಷ್ಟಾಚಾರದ ವಿರುದ್ಧ ದನಿ ಎತ್ತಿದ್ದಕ್ಕೆ ನನ್ನನ್ನೇ ಭ್ರಷ್ಟ ಎನ್ನುತ್ತಿದ್ದಾರೆ. ಬರೀ ಎಲ್ಲರ ಫೋನ್ ಟ್ಯಾಪಿಂಗ್ ಮಾಡುವುದೇ ನಿಮ್ಮ ಅಜೆಂಡೆನಾ? ಇವಾಗ ಯಾಕೆ ಅಂಬರೀಶ್ ಹೆಸರು ತೆಗೆದುಕೊಳ್ಳುತ್ತೀರಿ. ಅವರು ಇದ್ದಾಗಲೇ ಇದೆಲ್ಲಾ ಕೇಳಬಹುದಿತ್ತಲ್ಲಾ? ಅವರ ಹೆಸರು ಹೇಳೋಕು ಕುಮಾರಸ್ವಾಮಿಗೆ ಯೋಗ್ಯತೆ ಇಲ್ಲ ಎಂದು ಹೆಚ್ಡಿಕೆ ವಿರುದ್ಧ ಗುಡುಗಿದ್ದಾರೆ. ಇವರು ಸಿಎಂ ಆಗಿದ್ದಾಗ ಅಂಬಿ...

ಚುಂಚನಗಿರಿ ಶ್ರೀಗಳ ಫೋನ್ ಟ್ಯಾಪ್ ಆಗಿತ್ತು – ಸುಮಲತಾ ಅಂಬರೀಶ್

www.karnatakatv.net ಬೆಂಗಳೂರು : ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಸಂಸದೆ ಸುಮಲತಾ ಸಿಡಿದೆದ್ದಿದ್ದಾರೆ.. ಚುಂಚನಗಿರಿ ಶ್ರೀಗಳ ಫೋನ್ ಟ್ಯಾಪ್ ಆಗಿತ್ತು. ನನ್ನ  ಫೋನ್ ಕೂಡ ಟ್ಯಾಪ್ ಆಗಿತ್ತು.. ಎರಡು ಬಾರಿ ಸಿಬಿಐ ಅಧಿಕಾರಿಗಳು ಈ ಬಗ್ಗೆ ನನ್ನ ಬಳಿ ಮಾಹಿತಿ ಪಡೆದಿದ್ದಾರೆ. ಫೋನ್ ಟ್ಯಾಪಿಂಗ್ ಪ್ರಕರಣ ಿದೀಗ ಸಿಬಿಐ ತನಿಖೆಯಲ್ಲಿದೆ. ಶ್ರೀಗಳ ಫೋನ್ ಕೂಡ...
- Advertisement -spot_img

Latest News

ಅಗ್ನಿ-3 ಕ್ಷಿಪಣಿ ಲಾಂಚ್ ಸಕ್ಸಸ್: ಪಾಕಿಸ್ತಾನ–ಚೀನಾಗೆ ನಡುಕ!

ಕಾರ್ಯತಂತ್ರದ ಪಡೆಗಳ ಕಮಾಂಡ್ ಮೇಲ್ವಿಚಾರಣೆಯಲ್ಲಿ ನಡೆದ ಈ ಪರೀಕ್ಷೆಯಲ್ಲಿ, ಎಲ್ಲಾ ಕಾರ್ಯಾಚರಣೆ ಹಾಗೂ ತಾಂತ್ರಿಕ ನಿಯತಾಂಕಗಳು ನಿರೀಕ್ಷೆಯಂತೆ ಯಶಸ್ವಿಯಾಗಿ ಪೂರ್ಣಗೊಂಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಗ್ನಿ–3...
- Advertisement -spot_img