Saturday, August 8, 2026

state news

ಪ್ರತಾಪ್ ಸಿಂಹ ಜೆಡಿಎಸ್ ನಲ್ಲಿದ್ದಾರೋ..? ಬಿಜೆಪಿಯಲ್ಲಿದ್ದಾರೋ..?

 www.karnatakatv.net ಬೆಂಗಳೂರು : ಮೈಸೂರಿನಲ್ಲಿ ಕೋವಿಡ್ ನಿಂದ ತುಂಬಾ ಸಮಸ್ಯೆ ಇದೆ. ಹೀಗಿರುವಾಗ ಮಂಡ್ಯದ ಅಕ್ರಮ ಗಣಿಗಾರಿಕೆ ಬಗ್ಗೆ ಸಮರ್ಥನೆ ಮಾಡಿಕೊಳ್ತಾರೆ. ಜೊತೆಗೆ ಕೆ ಆರ್ ಎಸ್ ವಿಚಾರಕ್ಕೆ ಬರ್ತಾರೆ. ಪ್ರತಾಪ್ ಸಿಂಹ ಬಿಜೆಪಿ ಸಂಸದರೋ ಅಥವಾ ಕಾಂಗ್ರೆಸ್ ಸಂಸದರೋ ಅಂತ ಅರ್ಥ ಮಾಡಿಕೊಳ್ಳಲಿ, ಹಾಗೆಯೇ ಪ್ರತಾಪ್ ಸಿಂಹ ಮೈಸೂರಿಗೆ ಸಂಸದರೋ ಅಥವಾ ಮಂಡ್ಯ...

ಸುಮಲತಾ ಬಗ್ಗೆ ಪ್ರಶ್ನೆ: ಕೈ ಮುಗಿದು ಸುಮ್ಮನಾದ ಹೆಚ್ಡಿಕೆ

www.karnatakatv.net: ಮಂಡ್ಯ: ಗಣಿ ವಿಚಾರವಾಗಿ ನಡೆಯುತ್ತಿರುವ ಆರೋಪ-ಪ್ರತ್ಯಾರೋಪಗಳಿಗೆ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಅವರು ಬೇಸತ್ತಿರುವಂತೆ ಕಾಣುತ್ತಿದೆ. ಸುಮಲತಾ ಮಾಡಿರುವ ಆರೋಪಗಳಿಗೆ ಕೈ ಮುಗಿದಿದ್ದಾರೆ. ಅಂಬರೀಶ್ ಹೆಸರು ತೆಗೆದು ಮಾತನಾಡಿದರೆ ಮಣ್ಣಾಗುತ್ತಾರೆ ಎಂಬ ಸುಮಲತಾ ಹೇಳಿಕೆಗೆ ಗರಂ ಆದ ಹೆಚ್ಡಿಕೆ ಮಣ್ಣಾಗುವುದು ನಾನಲ್ಲ, ಅವರು. ಕೈ ಮುಗಿದು ಅವರ ಬಗ್ಗೆ ಕೇಳಲೇ ಬೇಡಿ ಎಂಬಂತೆ...

ಶಾಸಕರ ವಿರುದ್ಧ ಸುಮಲತಾ ಸಮರ

www.karnatakatv.net: ಮಂಡ್ಯ: ಗಣಿ ಪ್ರದೇಶಕ್ಕೆ ಸಂಸದೆ ಸುಮಲತಾ ಭೇಟಿ ವಿಚಾರವಾಗಿ ಸುಮಲತಾ ವಿರುದ್ಧವಾಗಿ ಹೇಳಿಕೆಗಳನ್ನ ರವೀಂದ್ರ ಶ್ರೀಕಂಠಯ್ಯ ನೀಡಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿರುವ ಸಂಸದೆ ಸುಮಲತಾ,  ರವೀಂದ್ರ ಶ್ರೀಕಂಠಯ್ಯ ಬಾಯಿ ಬಿಟ್ಟರೆ ಬರೀ ಸುಳ್ಳು ಹೇಳುತ್ತಾರೆ. ನಾನು ಗಣಿ ಪ್ರದೇಶಕ್ಕೆ ಭೇಟಿ ನೀಡಿದ ನಂತರ ಈ ರೀತಿ ಹೇಳುತ್ತಿದ್ದಾರೆ. ಮಂಡ್ಯದಲ್ಲಿ ಭ್ರಷ್ಟಾಚಾರದ ಕಾಂಟ್ರಾಕ್ಟ್ ತೆಗೆದುಕೊಂಡಿದ್ದಾರೆ....
- Advertisement -spot_img

Latest News

Koppala News: 371ಜೆ ಕಲಂ ಸಮಗ್ರ ಅವಲೋಕನ, ಅಧ್ಯಯನ ಶಿಬಿರ

Koppala News: ಕುಷ್ಟಗಿ :-ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಹೋರಾಟ ಸಮಿತಿಯ ವತಿಯಿಂದ ಸಂವಿಧಾನದ 371ಜೆ ಕಲಂ ಕುರಿತು ಸಮಗ್ರ ಅವಲೋಕನ ಹಾಗೂ ಅಧ್ಯಯನ ಶಿಬಿರವು...
- Advertisement -spot_img