Wednesday, October 29, 2025

state news

Sandalwood News: ಉಜ್ಜಯಿನಿ ಮಹಾಕಾಳೇಶ್ವರನ ದರ್ಶನ ಪಡೆದ ರಾಕಿಂಗ್ ಸ್ಟಾರ್ ಯಶ್

Sandalwood News: ರಾಮಾಯಣ ಶೂಟಿಂಗ್ ಆರಂಭಕ್ಕೂ ಮುನ್ನ ಮಧ್ಯಪ್ರದೇಶದ ಪ್ರವಾಸದಲ್ಲಿರುವ ರಾಕಿಂಗ್ ಸ್ಟಾರ್ ಯಶ್, ಇಲ್ಲಿನ ಉಜ್ಜೇಯಿನಿ ಮಹಾಕಾಳೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ, ಶಿವನಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬಳಿಕ ಮಧ್ಯಪ್ರದೇಶದ ಸಿಎಂ ಮೋಹನ್ ಯಾದವ್ ಭೇಟಿಯಾಗಿ, ಮಾತುಕತೆ ನಡೆಸಿದ್ದಾರೆ. ರಾಮಾಯಣ ಚಿತ್ರದಲ್ಲಿ ಯಶ್ ರಾವಣನ ಪಾತ್ರ ಮಾಡುತ್ತಿದ್ದಾರೆ. ರಾವಣ ಶಿವನ ಭಕ್ತನಾಗಿದ್ದ. ಹಾಗಾಗಿ ಈ...

Political News: ಸೆಕ್ಯೂರಿಟಿ ಗಾರ್ಡ್ ಕೆಲಸನೇ ಬೇಕು ಎಂದವನಿಗೆ ಬೈದು ಬುದ್ಧಿ ಹೇಳಿದ ಸಚಿವ ಸಂತೋಷ್ ಲಾಡ್..

Political News: ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ನೇತೃತ್ವದಲ್ಲಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂದು ಜನಾತದರ್ಶನ ಮಾಡಲಾಯಿತು. ಈ ವೇಳೆ ಓರ್ವ ವ್ಯಕ್ತಿ ಕೆಎಸ್‌ಆರ್‌ಟಿಸಿಯಲ್ಲಿ ಸೆಕ್ಯೂರಿಟಿ ಗಾರ್ಡ್ ಕೆಲಸನೇ ಬೇಕು ಎಂದು ಕೇಳಿದ್ದಾನೆ. ಆದರೆ ಆತನಿಗೆ ಕೆಎಸ್‌ಆರ್‌ಟಿಸಿ ಕಂಡಕ್ಟರ್ ಹುದ್ದೆ ನೀಡಲು ಮುಂದಾಗಿದೆ. ಹಾಗಾಗಿ ಆ ವ್ಯಕ್ತಿ ಸಚಿವ ಸಂತೋಷ್ ಲಾಡ್ ಮುಂದೆ ನನಗೆ ಸೆಕ್ಯುರಿಟಿ...

Hubli News: ಹುಬ್ಬಳ್ಳಿ ವಿಮಾನ ನಿಲ್ದಾಣದ‌ ಮೇಲೆ ಖಾಸಗಿಯವರ ಕಣ್ಣು..

Hubli News: ಉತ್ತರ ಕರ್ನಾಟಕದಲ್ಲಿಯೇ ಅತ್ಯುತ್ತಮ ವಿಶ್ವ ದರ್ಜೆಯ ಗುಣಮಟ್ಟ ನೀಡುವ ನಿಟ್ಟಿನಲ್ಲಿ, ಬಹುದೊಡ್ಡ ನಿರೀಕ್ಷೆಯಲ್ಲಿ ಅಭಿವೃದ್ಧಿಗೊಳ್ಳುತ್ತಿರುವ ಹುಬ್ಬಳ್ಳಿಯ ವಿಮಾನದ ನಿಲ್ದಾಣದ ಮೇಲೆ ಈಗ ಖಾಸಗಿಯವರ ಕಣ್ಣು ಬಿದ್ದಿದೆ. ಇಷ್ಟು ದಿನ ಇತ್ತ ತಿರುಗಿ ನೋಡದ ಖಾಸಗಿ ಕಂಪನಿಗಳು ಈಗ ನೂರಾರು ಕೋಟೆಯಲ್ಲಿ ಮರು ನಿರ್ಮಾಣಗೊಳ್ಳುತ್ತಿರುವ, ವಿಮಾನ ನಿಲ್ದಾಣದ ಮುಂದಿನ ಅಭಿವೃದ್ಧಿ ಮತ್ತು‌ ನಿರ್ವಹಣೆ ಗುತ್ತಿಗೆ...

ಮರಾಠ ಮೀಸಲಾತಿಗಾಗಿ ಬಸ್ಸುಗಳಿಗೆ ಕಲ್ಲು ತೂರಾಟ..!

ಚಿಕ್ಕೋಡಿ :ಮಹಾರಾಷ್ಟ್ರದಲ್ಲಿ ಮರಾಠ ಸಮುದಾಯಕ್ಕೆ ಮೀಸಲಾತಿ ನೀಡುವಂತೆ ಆಗ್ರಹಿಸಿ ಸಮುದಾಯದವರು ಪ್ರತಿಭಟನೆ ನಡೆಸುತ್ತಿದ್ದಾರೆ. ಹೋರಾಟದ ವೇಳೆ ಬಸ್ಗಳಿಗೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದರು. ಹೌದು ಮೀಸಲಾತಿ ವಿಚಾರವಾಗಿ ಸೋಮವಾರ ಶಾಸಕರ ಮನೆಗೆ ಬೆಂಕಿ ಇಟ್ಟು ಘಟನೆ ನಡೆದಿದ್ದು ಇಂದು ಸಹ ಮರಾಠ ಸಮುದಾಯದವರ ಪ್ರತಿಭಟೆನ ಮುಂದುವರಿದಿದ್ದು ಜತ್ತ ಸಮೀಪದಲ್ಲಿ ಕೆಎಸ್ ಆರ್ಟಿಸಿ ಬಸ್ ಗಳಿಗೆ ದುಷ್ಕರ್ಮಿಗಳಿಂದ...

Police: ಮಹಿಳೆಯರ ಮಾಂಗಲ್ಯ ಸರ ಎಗರಿಸಿ ಪರಾರಿಯಾಗಿದ್ದ ಕಳ್ಳರ ಬಂಧನ.!

ಶಿವಮೊಗ್ಗ: ಮಹಿಳೆಯರ ಮಾಂಗಲ್ಯ ಸರ ಎಗರಿಸಿ ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 9 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಗಳನ್ನು ಹಾವೇರಿ ಮೂಲದ ಆಕಾಶ್ (21), ಪ್ರವೀಣ್ ಹಡಗಲಿ (28) ಎಂದು ಗುರುತಿಸಲಾಗಿದೆ. ಆರೋಪಿಗಳು ಅ.11 ರಂದು ತಮ್ಮ ಬೈಕ್‍ನಲ್ಲಿ ಹಿಂಬದಿಯಿಂದ ಮಹಿಳೆಯ ಬೈಕ್‍ಗೆ ಡಿಕ್ಕಿ ಹೊಡೆಸಿದ್ದರು. ಬಳಿಕ...

lokayukta: ವಿಜಯನಗರ ಜಿಲ್ಲೆಯಲ್ಲಿ ಲೋಕಾಯುಕ್ತ ದಾಳಿ..!

ವಿಜಯನಗರ :ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟರ ಬೇಟೆಗೆ ಟೊಂಕ ಕಟ್ಟಿ ನಿಂತತ್ತೆ ಕಾಣುತ್ತಿದೆ. ಯಾಕೆಂದರೆ ಬೆಳಿಗ್ಗೆ ಆದರೆ ಹಾಲು ಮಾರುವವರು ತಟ್ಟುಟ್ಟಿದ್ದ ಬಾಗಿಲನ್ನು ಕೆಲವು ದಿನಗಳಿಂದ ಸರ್ಕಾರಿ ಅಧಿಕಾರಿಗಳ ಮನೆ ಬಾಗಿಲನ್ನು ಲೋಕಾಯುಕ್ತ ಅಧಿಕಾರಿಗಳು ತಟ್ಟುತ್ತಿದ್ದಾರೆ. ಈಗಾಗಲೇ ಸಾಕಟ್ಟು ಕಡೆ ದಾಳಿ ನಡೆಸಿರುವ ಲೋಕಾಯುಕ್ತರು ಇಂದು ವಿಜಯನಗರ ಜಿಲ್ಲೆಯ ಕೆಲವು ಕಡೆ ಲಗ್ಗೆ ಇಟ್ಟು ದಾಳಿ ನಡೆಸಿದ್ದಾರೆ....

ಅತ್ಯಾಚಾರ, ದರೋಡೆ ಮಾಡುವುದರಲ್ಲಿ ಮುಸ್ಲಿಮರೇ ನಂ.1 ಎಂದ ರಾಜಕಾರಣಿ ಅಜ್ಮಲ್;‌ ಭಾರಿ ವಿವಾದ

ಗುವಾಹಟಿ: ದೇಶದಲ್ಲಿ ರಾಜಕಾರಣಿಗಳಿಗೂ ವಿವಾದಕ್ಕೂ ಎಲ್ಲಿಲ್ಲದ ನಂಟಿದೆ. ಅದರಲ್ಲೂ, ಕೆಲವು ರಾಜಕಾರಣಿಗಳು, ನಾಯಕರಂತೂ ಬಾಯಿ ತೆರೆದರೆ ಸಾಕು, ವಿವಾದದ ಕಿಡಿ ಹೊತ್ತಿಸುತ್ತಾರೆ. ಇದಕ್ಕೆ ನಿದರ್ಶನ ಎಂಬಂತೆ, ಆಲ್‌ ಇಂಡಿಯಾ ಯುನೈಟೆಡ್‌ ಡೆಮಾಕ್ರಟಿಕ್‌ ಫ್ರಂಟ್‌ ಮುಖ್ಯಸ್ಥ ಬದ್ರುದ್ದೀನ್‌ ಅಜ್ಮಲ್‌ ಅವರು ಇಂತಹ ವಿವಾದದ ಕಿಡಿ ಹೊತ್ತಿಸಿದ್ದಾರೆ. “ದೇಶದಲ್ಲಿ ಅತ್ಯಾಚಾರ, ದರೋಡೆ, ಕಳ್ಳತನ, ಲೂಟಿ ಮಾಡುವಲ್ಲಿ ಮುಸ್ಲಿಮರೇ...

ವಿದ್ಯುತ್ ತಂತಿಗಳನ್ನೂ ಕದ್ದೊಯ್ಯುತ್ತಿರುವ ಖದೀಮರು!

ಧಾರವಾಡ: ಈ ಬಾರಿ ರಾಜ್ಯದಲ್ಲಿ ಭಾರೀ ಬರಗಾಲ ಎದುರಾಗಿದೆ. ಮುಂಗಾರು ವೈಫಲ್ಯದ ಬಳಿಕ ಹಿಂಗಾರು ವೈಫಲ್ಯ ಆಗೋ ಎಲ್ಲ ಲಕ್ಷಣಗಳು ಈಗಾಗಲೇ ಕಂಡು ಬಂದಿವೆ. ಇದಕ್ಕೆ ಧಾರವಾಡ ಜಿಲ್ಲೆ ಕೂಡ ಹೊರತಾಗಿಲ್ಲ. ಇದೇ ವೇಳೆ ಜಿಲ್ಲೆಯ ರೈತರಿಗೆ ಗಾಯದ ಮೇಲೆ ಬರೆ ಎಳೆಯುವಂಥ ಘಟನೆಗಳು ನಡೆಯುತ್ತಿವೆ. ಇದುವರೆಗೂ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳು...

ಜೈಲರ್ ಮೇಲೆ ಹಲ್ಲೆ ನಡೆಸಿದ ಕಾರಾಗೃಹದ ಖೈದಿ..!

ಧಾರವಾಡ ; ಪೊಲೀಸರು ಸಾರ್ವಜನಿಕರಿಗೆ ತೊಂದರೆ ಕೊಡುವುದನ್ನು ಅಥವಾ ಹಲ್ಲೆ ಮಾಡುವುದನ್ನು ನೋಡಿದ್ದೇವೆ, ಕೇಳಿದ್ದೇವೆ. ಆದರೆ ಆದರೆ ಇಲ್ಲಿ ಖೈದಿಯೆ ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಾನೆ. ಧಾರವಾಡ ಕೇಂದ್ರ ಕಾರಾಗೃಹದಲ್ಲಿ ಮೋಹನ್ ಸಿದ್ದಪ್ಪ ಎನ್ನುವ ಜೈಲು ಸಿಬ್ಬಂದಿ ಖೈದಿ ಪ್ರಶಾಂತ  ನಡುವೆ ಹೊಡೆದಾಟ ನಡೆದಿದೆ. ಬಾಚಣಿಕೆಯನ್ನು ಚಾಕುವಿನಂತೆ ಮಾಡಿ ಖೈದಿ ಪ್ರಶಾಂತ ಹಲ್ಲೆ ನಡೆಸಿದ್ದಾನೆ. ಅನೇಕ ದಿನಗಳಿಂದ...

Call Record : ಅನುಮತಿ ಇಲ್ಲದೆ ಕಾಲ್ ರೆಕಾರ್ಡ್ ಮಾಡುವುದು ಕಾನೂನು ಉಲ್ಲಂಘನೆ

Bilasapur News : ಸಂಬಂಧಿತ ವ್ಯಕ್ತಿಯ ಅನುಮತಿಯಿಲ್ಲದೆ ದೂರವಾಣಿ ಸಂಭಾಷಣೆ ರೆಕಾರ್ಡ್ ಮಾಡá-ವುದು ಸಂವಿಧಾನದ ಪರಿಚ್ಛೇದ 21ರ ಅಡಿಯಲ್ಲಿ ಖಾಸಗಿತನದ ಹಕ್ಕಿನ ಉಲ್ಲಂಘನೆ ಎಂದು ಛತ್ತೀಸ್ಗಢ ಹೈಕೋರ್ಟ್ ತೀರ್ಪು ನೀಡಿದೆ. ಪ್ರಕರಣದ ವಾದ ಪ್ರತಿವಾದ ಆಲಿಸಿದ ನ್ಯಾಯಮೂರ್ತಿ ರಾಕೇಶ್ ಮೋಹನ್ ಪಾಂಡೆ ಅವರಿದ್ದ ಪೀಠವು 2021ರ ಅಕ್ಟೋಬರ್ 21ರಂದು ಮಹಾಸಮುಂಡ್ ಕೌಟುಂಬಿಕ ನ್ಯಾಯಾಲಯ ನೀಡಿದ್ದ ಆದೇಶ...
- Advertisement -spot_img

Latest News

ಕರ್ನಾಟಕ ರತ್ನ ‘ಅಪ್ಪು’ ಪುಣ್ಯಸ್ಮರಣೆ, ಸಮಾಧಿಗೆ ಪೂಜೆ ಸಲ್ಲಿಸಿದ ದೊಡ್ಮನೆ!

ಇಂದು ಕನ್ನಡದ ಜನಮನ ಗೆದ್ದ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರ 4ನೇ ವರ್ಷದ ಪುಣ್ಯಸ್ಮರಣೆ. ಪುನೀತ್ ಪುಣ್ಯ ಸ್ಮರಣೆ ಹಿನ್ನೆಲೆ ಸ್ಮಾರಕದತ್ತ ಅಭಿಮಾನಗಳ ದಂಡು,...
- Advertisement -spot_img