Sunday, May 10, 2026

state news

ಕ್ರಿಕೇಟ್‌ ಆಡುವ ಮಕ್ಕಳು ಬ್ಯಾಟ್ ನೀಡದೇ ಇದ್ದಾಗ ಹೇಗೆ ನಡುವಳಿಕೆ ತೋರುತ್ತಾರೋ, ರಾಹುಲ್ ವಿದೇಶದಲ್ಲಿ ಹಾಗೆ ಇರುತ್ತಾರೆ: ಜೋಶಿ ವ್ಯಂಗ್ಯ

Political News: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ವಿದೇಶಕ್ಕೆ ಹೋದಾಗಲೆಲ್ಲ, ಆಡಳಿತ ಪಕ್ಷವಾದ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿ, ಭಾರತದ ಮಾನ ಮರ್ಯಾದೆ ತೆಗೆಯುತ್ತಿದ್ದರು. ಈಗಲೂ ಅದೇ ಕೆಲಸ ಮುಂದುವರೆಸಿದೆ ಎಂದು ರಾಹುಲ್ ವಿರುದ್ಧ ಬಿಜೆಪಿ ನಾಾಯಕರು ಕಿಡಿಕಾರಿದ್ದಾರೆ. ಸದ್‌ಯ ಅಮೆರಿಕ ಪ್ರವಾಸದಲ್ಲಿರುವ ರಾಹುಲ್ ಗಾಂಧಿ ಬೋಸ್ಟನ್‌ನಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದು, ಚುನಾವಣಾ ಆಯೋಗವು ರಾಜಿ ಮಾಡಿಕೊಂಡಿದ್ದು,...

ಸಿಇಟಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗಳ ಜನಿವಾರ ಕತ್ತರಿಸಿದ ಕೇಸ್: ಸಿಎಂ, ಡಿಸಿಎಂ ಹೇಳಿದ್ದಿಷ್ಟು..

Political News: ಬೀದರ್, ಶಿವಮೊಗ್ಗ, ಧಾರವಾಡದಲ್ಲಿ ಸಿಇಟಿ ವಿದ್ಯಾರ್ಥಿಗಳ ಜನಿವಾರ ಕತ್ತರಿಸಿ, ಪರೀಕ್ಷೆ ಬರೆಯಲು ಅಡ್ಡಿಪಡಿಸಿದ ವಿಚಾರಕ್ಕೆ ಸಂಬಂದಿಸಿದಂತೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ಸಿ.ಇ.ಟಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ಜನಿವಾರ ತೆಗೆಸಿರುವ ಕ್ರಮ ನಿಯಮ ಬಾಹಿರವಾದುದ್ದು. ಪರೀಕ್ಷೆಯಲ್ಲಿ ಅಕ್ರಮ ನಡೆಸಬಹುದಾದ ಸಾಧ್ಯತೆಗಳನ್ನು ಪರಿಗಣಿಸಿ ಮಾತ್ರವೇ ಕ್ರಮ ಕೈಗೊಳ್ಳಬೇಕು, ವಿನಃ ಹೀಗೆ ಅನವಶ್ಯಕವಾಗಿ ಇತರರ...

Health Tips: ಪ್ರೀಟರ್ಮ್ ಮಕ್ಕಳಿಗೆ ಎದೆಹಾಲು ಬಿಟ್ಟು ಬೇರೆ ಹಾಲು ಕೊಟ್ರೆ ಏನಾಗುತ್ತೆ..?

Health Tips: ಪುಟ್ಟ ಶಿಶುಗಳಿಗೆ ತಾಯಿಯ ಹಾಲು ಎಷ್ಟು ಮುಖ್ಯ ಅನ್ನೋದು ಎಲ್ಲರಿಗೂ ಗೊತ್ತು. ಹಾಗಾಗಿಯೇ ಇಂದಿನ ಕಾಲದಲ್ಲಿ ಎಷ್ಟೋ ತಾಯಂದಿರು, ತಮ್ಮ ಫಿಗರ್ ಹಾಳಾಗತ್ತೆ ಅಂತಾ ಯೋಚಿಸದೇ, ಮಕ್ಕಳಿಗೆ ಎದೆ ಹಾಲು ಕೊಡಲು ಮುಂದಾಗುತ್ತಾರೆ. ಎದೆ ಹಾಲನ್ನು ಮಕ್ಕಳಿಗೆ 6 ತಿಂಗಳಿನಿಂದ 1 ವರ್ಷವಾಗುವವರೆಗೂ ನೀಡಬೇಕು. ಅದಕ್ಕೂ ಮುನ್ನ ಬಿಡಿಸಿದರೆ, ಮಗುವಿನ ದೇಹದಲ್ಲಿ...

Health Tips: ಮಕ್ಕಳಾಗದೇ ಇರಲು ಮಹಿಳೆಯರು ಮಾತ್ರವಲ್ಲ, ಪುರುಷರೂ ಕಾರಣ.. ಯಾಕೆ..?

Health Tips: ಕೆಲ ಮನೆಗಳಲ್ಲಿ ಪತಿ ಪತ್ನಿಗೆ ಮದುವೆಯಾಗಿ ಹಲವು ವರ್ಷಗಳಾದರೂ ಮಕ್ಕಳಾಗಿಲ್ಲವೆಂದರೆ, ಹೆಣ್ಣಿನದ್ದೇ ತಪ್ಪಿರಬೇಕು ಅಂತಲೇ ದೂರುತ್ತಾರೆ. ಆದರೆ ಬಂಜೆತನಕ್ಕೆ ಬರೀ ಮಹಿಳೆಯರಷ್ಟೇ ಅಲ್ಲ, ಪುರುಷರು ಕೂಡ ಕಾರಣರಾಗಿರುತ್ತಾರೆ ಅಂತಾರೆ ಕುಟುಂಬ ವೈದ್ಯರಾಗಿರುವ ಡಾ.ಪ್ರಕಾಶ್ ರಾವ್ ಅವರು. ವೈದ್ಯರು ಹೇಳುವ ಪ್ರಕಾರ, ಮಕ್ಕಳಾಗದಿದ್ದಲ್ಲಿ, ಪತಿ- ಪತ್ನಿ ಇಬ್ಬರೂ ವೈದ್ಯರಲ್ಲಿ ಹೋಗಿ ಪರೀಕ್ಷಿಸಿ, ಬಂಂಜೆತನವನ್ನು ಸರಿ...

Health Tips: ಮನೆಮದ್ದುಗಳು ತ್ವಚೆಗೆ ಒಳ್ಳೇದೋ..? ಕೆಟ್ಟದ್ದೋ..?

Health Tips: ನಾವು ಸುಂದರವಾಗಿ ಕಾಣಬೇಕು. ಸೆಂಟರ್ ಆಫ್ ಅಟ್ರ್ಯಾಕ್ಷನ್ ಆಗಿ ಕಾಣಬೇಕು ಅಂತಾ ಹಲವರು ತರಹೇವಾರಿ ಪ್ರಯೋಗಗಳನ್ನು ತಮ್ಮ ತ್ವಚೆಯ ಮೇಲೆ ಮಾಡುತ್ತಾರೆ. ಕೆಲವರು ಬರೀ ಮಾರುಕಟ್ಟೆಯಲ್ಲಿ ಸಿಗುವ ಪ್ರಾಡಕ್ಟ್ ಬಳಸಿದ್ರೆ, ಇನ್ನು ಕೆಲವರು ಮನೆ ಮದ್ದನ್ನು ಪ್ರಯೋಗಿಸುತ್ತಾರೆ. ಆದರೆ ಮನೆಮದ್ದುಗಳು ತ್ವಚೆಗೆ ಒಳ್ಳೆಯದ್ದಾ..? ಕೆಟ್ಟದ್ದಾ..? ನಾವು ಮನೆ ಮದ್ದು ಪ್ರಯೋಗಿಸುವ ಬದಲು...

ಗಾಯಕಿ ಪ್ರಥ್ವಿ ಭಟ್ ಪ್ರೇಮ ವಿವಾಹದ ಬಗ್ಗೆ ತಂದೆ ಬೇಸರ: ವಶೀಕರಣ ಮಾಡಿಸಿದ್ದಾರೆಂದು ಆರೋಪ

Sandalwood News: ಸರಿಗಮಪ ಕನ್ನಡ ರಿಯಾಲಿಟಿ ಶೋನಿಂದ ಮನೆ ಮಾತಾಗಿದ್ದ, ಮತ್ತು ಹಲವು ಸಿನಿಮಾ, ಸಿರಿಯಲ್‌ ಹಾಡಿಗೆ ದನಿಯಾಗಿದ್ದ ಗಾಯಕಿ ಪ್ರಥ್ವಿ ಭಟ್ ವಿವಾಹವಾಗಿದ್ದಾರೆ. ಆದರೆ ಇದಕ್ಕೆ ಅವರ ಮನೆಯವರು ವಿರೋಧಿಸಿದ್ದಾರೆ. ಯಾಕಂದ್ರೆ ಇದೊಂದು ಪ್ರೇಮ ವಿವಾಹವಾಗಿದ್ದು, ಈ ವಿವಾಹಕ್ಕೆ ಸರಿಗಮಪ ಜ್ಯೂರಿ ನರಹರಿ ದೀಕ್ಷಿತ್ ಎಂಬುವವರು ಸಪೋರ್ಟ್ ಮಾಡಿದ್ದು, ಇದಕ್ಕೆ ಪ್ರಥ್ವಿ ತಂದೆ ಬೇಸರ...

ಎಲಾನ್ ಮಸ್ಕ್ ತಾಯಿಯೊಂದಿಗೆ ಮುಂಬೈ ಸಿದ್ಧಿವಿನಾಯಕ ಮಂದಿರಕ್ಕೆ ಭೇಟಿ ನೀಡಿದ ನಟಿ ಜಾಕ್ವೆಲಿನ್

Bollywood News: ಟೆಸ್ಲಾ ಓನರ್ ಆಗಿರುವ ಪ್ರಪಂಚ ನಂಬರ್ 1 ಶ್ರೀಮಂತ ಎಲಾನ್ ಮಸ್ಕ್ ತಾಯಿಯೊಂದಿಗೆ ನಟಿ ಜಾಕ್ವೆಲಿನ್ ಫರ್ನಾಂಡೀಸ್ ಮುಂಬೈನಲ್ಲಿರುವ ಪ್ರಸಿದ್ಧ ಸಿದ್ಧಿವಿನಾಯಕ ಮಂದಿರಕ್ಕೆ ಭೇಟಿ ನೀಡಿದ್ದಾರೆ. ಎಲಾನ್ ಮಸ್ಕ್ ತಾಾಯಿ ಮಾಯೆ ಮಸ್ಕ್ ಜೊತೆ ದೇವಸ್ಥಾನಕ್ಕೆ ಭೇಟಿ ನೀಡಿರುವ ಜಾಕ್ವೆಲಿನ್ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಮಾಯೆ ಮಸ್ಕ್ ತಮ್ಮ ಪುಸ್ತಕವೊಂದನ್ನು ಲಾಂಚ್...

Sandalwood News: ಉಜ್ಜಯಿನಿ ಮಹಾಕಾಳೇಶ್ವರನ ದರ್ಶನ ಪಡೆದ ರಾಕಿಂಗ್ ಸ್ಟಾರ್ ಯಶ್

Sandalwood News: ರಾಮಾಯಣ ಶೂಟಿಂಗ್ ಆರಂಭಕ್ಕೂ ಮುನ್ನ ಮಧ್ಯಪ್ರದೇಶದ ಪ್ರವಾಸದಲ್ಲಿರುವ ರಾಕಿಂಗ್ ಸ್ಟಾರ್ ಯಶ್, ಇಲ್ಲಿನ ಉಜ್ಜೇಯಿನಿ ಮಹಾಕಾಳೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ, ಶಿವನಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬಳಿಕ ಮಧ್ಯಪ್ರದೇಶದ ಸಿಎಂ ಮೋಹನ್ ಯಾದವ್ ಭೇಟಿಯಾಗಿ, ಮಾತುಕತೆ ನಡೆಸಿದ್ದಾರೆ. ರಾಮಾಯಣ ಚಿತ್ರದಲ್ಲಿ ಯಶ್ ರಾವಣನ ಪಾತ್ರ ಮಾಡುತ್ತಿದ್ದಾರೆ. ರಾವಣ ಶಿವನ ಭಕ್ತನಾಗಿದ್ದ. ಹಾಗಾಗಿ ಈ...

Political News: ಸೆಕ್ಯೂರಿಟಿ ಗಾರ್ಡ್ ಕೆಲಸನೇ ಬೇಕು ಎಂದವನಿಗೆ ಬೈದು ಬುದ್ಧಿ ಹೇಳಿದ ಸಚಿವ ಸಂತೋಷ್ ಲಾಡ್..

Political News: ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ನೇತೃತ್ವದಲ್ಲಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂದು ಜನಾತದರ್ಶನ ಮಾಡಲಾಯಿತು. ಈ ವೇಳೆ ಓರ್ವ ವ್ಯಕ್ತಿ ಕೆಎಸ್‌ಆರ್‌ಟಿಸಿಯಲ್ಲಿ ಸೆಕ್ಯೂರಿಟಿ ಗಾರ್ಡ್ ಕೆಲಸನೇ ಬೇಕು ಎಂದು ಕೇಳಿದ್ದಾನೆ. ಆದರೆ ಆತನಿಗೆ ಕೆಎಸ್‌ಆರ್‌ಟಿಸಿ ಕಂಡಕ್ಟರ್ ಹುದ್ದೆ ನೀಡಲು ಮುಂದಾಗಿದೆ. ಹಾಗಾಗಿ ಆ ವ್ಯಕ್ತಿ ಸಚಿವ ಸಂತೋಷ್ ಲಾಡ್ ಮುಂದೆ ನನಗೆ ಸೆಕ್ಯುರಿಟಿ...

Hubli News: ಹುಬ್ಬಳ್ಳಿ ವಿಮಾನ ನಿಲ್ದಾಣದ‌ ಮೇಲೆ ಖಾಸಗಿಯವರ ಕಣ್ಣು..

Hubli News: ಉತ್ತರ ಕರ್ನಾಟಕದಲ್ಲಿಯೇ ಅತ್ಯುತ್ತಮ ವಿಶ್ವ ದರ್ಜೆಯ ಗುಣಮಟ್ಟ ನೀಡುವ ನಿಟ್ಟಿನಲ್ಲಿ, ಬಹುದೊಡ್ಡ ನಿರೀಕ್ಷೆಯಲ್ಲಿ ಅಭಿವೃದ್ಧಿಗೊಳ್ಳುತ್ತಿರುವ ಹುಬ್ಬಳ್ಳಿಯ ವಿಮಾನದ ನಿಲ್ದಾಣದ ಮೇಲೆ ಈಗ ಖಾಸಗಿಯವರ ಕಣ್ಣು ಬಿದ್ದಿದೆ. ಇಷ್ಟು ದಿನ ಇತ್ತ ತಿರುಗಿ ನೋಡದ ಖಾಸಗಿ ಕಂಪನಿಗಳು ಈಗ ನೂರಾರು ಕೋಟೆಯಲ್ಲಿ ಮರು ನಿರ್ಮಾಣಗೊಳ್ಳುತ್ತಿರುವ, ವಿಮಾನ ನಿಲ್ದಾಣದ ಮುಂದಿನ ಅಭಿವೃದ್ಧಿ ಮತ್ತು‌ ನಿರ್ವಹಣೆ ಗುತ್ತಿಗೆ...
- Advertisement -spot_img

Latest News

Bollywood: ತ್ರಿಷಾ ಮತ್ತು ವಿಜಯ್ ಮದುವೆಯಾಗಬೇಕು ಎಂಬುದು ನನ್ನ ಆಸೆ: ನಟಿ ರಾಖಿ ಸಾವಂತ್

Bollywood: ಸದ್ಯ ತಮಿಳುನಾಡು ಸಿಎಂ ಆಗಲು ರೆಡಿಯಾಗಿರುವ ದಳಪತಿ ವಿಜಯ್ ಮತ್ತು ನಟಿ ತ್ರಿಷಾ ಮದುವೆಯಾಗಬೇಕು ಎಂಬುದು ನನ್ನ ಆಸೆ ಎಂದು ನಟಿ ರಾಖಿ ಸಾವಂತ್...
- Advertisement -spot_img