Sunday, May 10, 2026

state news

Dharawad : ಕಾವೇರಿ ನಮ್ಮದು ಎಂದು ರಕ್ತದಲ್ಲಿ ಬರೆದು ಪ್ರತಿಭಟನೆ..!

ಧಾರವಾಡ: ಇಂದು ರಾಜ್ಯಾದ್ಯಂತ ಕಾವೇರಿ ಪರ ಪ್ರತಿಭಟನೆ ಹಿನ್ನೆಲೆ ಕರ್ನಾಟಕ ಬಂದ್ ಗೆ ಕರೆ ಕೊಟ್ಟಿದ್ದರಿಂದ ಇಡಿ ರಾಜ್ಯ ಸ್ತಬ್ದವಾಗಿತ್ತು ಹಾಗೂ ವಿವಿಧ ಸಂಘಟನೆಗಳು ಧಾರವಾಡದಲ್ಲಿ ಪ್ರತಿಭಟನೆ ನಡೆಸಿದರು. ನಗರದ ಜ್ಯೂಬ್ಲಿ ವೃತ್ತದಲ್ಲಿ ಜಯ ಕರ್ನಾಟಕ ಸಂಘಟನೆಯಿಂದ ಪ್ರತಿಭಟನೆ ನಡೆಸಿದರು. ಹೋರಾಟಗಾರರು ಬಿಳಿ ಹಾಳೆಯ ಮೇಲೆ ರಕ್ತದಿಂದ ಕಾವೇರಿ ನಮ್ಮದು ಎಂದು ಬರೆದು ಹೋರಾಟ ನಡೆಸಿದರು....

Cauvery Water : ಕಾವೇರಿ ಕಿಚ್ಚು ಕರ್ನಾಟಕ ಬಂದ್: ರಾಜ್ಯಾದ್ಯಂತ ಎಲ್ಲೆಲ್ಲಿ ಏನೇನಾಯ್ತು..?!

State News : ಕಾವೇರಿ ಕಿಚ್ಚಿಗೆ ಇಂದು ರಾಜ್ಯ ಸ್ತಬ್ದವಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿರುವ ಸರ್ಕಾರದ ಕ್ರಮವನ್ನು ವಿರೋಧಿಸಿ ಕನ್ನಡಪರ, ರೈತ ಸಂಘಟನೆಗಳು ಕರ್ನಾಟಕ ಬಂದ್​​ಗೆ ಕರೆ ನೀಡಿವೆ. ಈ ಬಂದ್​ಗೆ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್​ ಬೆಂಬಲ ವ್ಯಕ್ತಪಡಿಸಿವೆ. ಅಲ್ಲದೇ ಬೆಂಗಳೂರಲ್ಲಿ 144 ಸೆಕ್ಷನ್​ ಜಾರಿ ಮಾಡಲಾಗಿದೆ. ಈಗಾಗಲೆ ಪೊಲೀಸರು...

Bommai: ಕಾವೇರಿ ನೀರಿಗಾಗಿ ನಾಳೆ ಕರ್ನಾಟಕ ಬಂದ್ : ಬೊಮ್ಮಾಯಿ ಹೇಳಿಕೆ

ರಾಜ್ಯ ಸುದ್ದಿ: ಇವತ್ತೂ ಸಹ ಸಿಎಂ ನವರ ಹೇಳಿಕೆ ನೋಡಿದ್ದೇನೆ ಈಗ 3 ಸಾವಿರ ಕ್ಯೂಸೆಕ್ ಆದೇಶ ಬಂದಿದೆ. 10 ಸಾವಿರ ಕ್ಯೂಸೆಕ್ ಆದೇಶ ಬಂದಾಗ ಸುಪ್ರೀಂ ಕೋರ್ಟ್ ನಲ್ಲಿ ವಾದ ಮಂಡನೆ ಮಾಡಿದ್ದರೆ ಅಷ್ಟು ದೊಡ್ಡ ಪ್ರಮಾಣದ ನೀರು ಬಿಡುವ ಪ್ರಮೇಯ ಬರುತ್ತಿರಲಿಲ್ಲ ತಡವಾಗಿಯಾದರೂ ಸರ್ಕಾರಕ್ಕೆ ಬುದ್ದಿ‌ ಬಂದಿದೆ. ಜನ‌ ಬೀದಿಗಿಳಿದು ಹೋರಾಟ ಮಾಡುವ...

ಹಿಂದೂ-ಮುಸ್ಲೀಂ ಏಕತೆಯೇ ಭಾರತಕ್ಕೆ ಶ್ರೀರಕ್ಷೆ: ಸಂತೋಷ್ ಲಾಡ್

ಹುಬ್ಬಳ್ಳಿ: ಭಾರತದ ಮೇಲೆ ಹಿಂದೂಗಳಿಗೆ ಇರುವಷ್ಟು ಹಕ್ಕು ಮುಸ್ಲಿಂ ಸಮುದಾಯಕ್ಕೂ ಇದೆ. ದೇಶದಲ್ಲಿ ಎರಡೂ ಕೋಮುಗಳ ನಡುವೆ ಏನೆಲ್ಲಾ ವಿಷ ಬಿಜ ಬಿತ್ತಿದಾಗಲೂ ಎರಡೂ ಧರ್ಮಗಳು ಏಕತೆ ಕಾಪಾಡುವಲ್ಲಿ ಶ್ರಮ ವಹಿಸಿವೆ. ಹೀಗಾಗಿ ಮುಂದೆ ದೇಶಕ್ಕೆ ಒಳ್ಳೆಯ ಕಾಲ ಬರಲಿದೆ ಎಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಹೇಳಿದರು. ಹಳೇಹುಬ್ಬಳ್ಳಿಯ...

ಹುಣಸೂರು ತಾಲೂಕಿನ ಮೂರು ಕಡೆ ಸರ ಕಳ್ಳತನ: ಆತಂಕದಲ್ಲಿ ಜನರು.

ಹುಣಸೂರು: ತಾಲೂಕಿನ ಮೋದೂರಿನ ವೃದ್ದೆ ಶಿವಮ್ಮ(70), ಅರಸು ಕಲ್ಲಹಳ್ಳಿಯ ವೃದ್ದೆ ಪುಟ್ಟಮ್ಮ(68) ಹಾಗೂ ವಡೇರಹೊಸಹಳ್ಳಿಯ ಅಂಬುಜಾ(25) ಒಡವೆಗಳನ್ನು ಕಳೆದುಕೊಂಡವರು. ಘಟನೆಯ ವಿವರ: ಬೈಕಿನಲ್ಲಿ ಬಂದ ಸುಮಾರು 25-30 ವರ್ಷದ ಅಪರಿಚಿತ ವ್ಯಕ್ತಿಯೋರ್ವ ಎಲ್ಲೆಡೆ ವಿಳಾಸ ಕೇಳುವ ನೆಪದಲ್ಲಿ ಮಹಿಳೆಯರನ್ನು ಹತ್ತಿರ ಕರೆದು, ಹತ್ತಿರ ಬರುತ್ತಿದ್ದಂತೆ ಹೆದರಿ ಓಡುತ್ತಿದ್ದ ಇಬ್ಬರು ವೃದ್ದೆಯರಿಗೆ ಕಣ್ಣಿಗೆ ಖಾರದಪುಡಿ ಎರಚಿ ಕುತ್ತಿಗೆಯಲ್ಲಿದ್ದ...

Hubli Ganesh utsava: ಗಣೇಶ ಹಬ್ಬ ಆಚರಣೆ ವೇಳೆ ಕೋಮು ವಿವಾದ ಆಗದಂತೆ ಎಚ್ಚರ ವಹಿಸಲು ಮನವಿ..!

ಹುಬ್ಬಳ್ಳಿ; ನಗರದ 'ಈದ್ಗಾ ಮೈದಾನ' ದಲ್ಲಿ ಗಣೇಶೋತ್ಸವ ಆಚರಿಸಲು ಮುಂದಾಗಿದ್ದು ಅಂತಹ ಧಾರ್ಮಿಕ ಆಚರಣೆಗೆ ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು ಹಾಗೂ ಶಾಂತಿ ಸುವ್ಯವಸ್ಥೆ ಕಾಪಾಡಲು ಆಗ್ರಹಿಸಿ ಸೆಪ್ಟೆಂಬರ್ ೧೫ ರಂದು ಬೆಳಿಗ್ಗೆ ೧೧.೩೦ ಕ್ಕೆ ಧಾರವಾಡದ ಜಿಲ್ಲಾಧಿಕಾರಿ ಬಳಿ ಪ್ರತಿಭಟನೆ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ವಿವಿಧ ದಲಿತ ಸಂಘ-ಸಂಸ್ಥೆಗಳ ಮಹಾಮಂಡಳಿ...

Book Publish: ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯಿಂದ ಪುಸ್ತಕ ಬಿಡುಗಡೆ ಕಾರ್ಯಕ್ರಮ..!

ಹುಬ್ಬಳ್ಳಿ: ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ ಇದರ ಆಶ್ರಯದಲ್ಲಿ ಡಾ. ಡಿ.ಎಸ್ ಕರ್ಕಿ ಸಾಹಿತ್ಯ ವೇದಿಕೆ, ಸಾಹಿತ್ಯ ಪ್ರಕಾಶನ ಆಯೋಜಿಸಿರುವ ಹುಬ್ಬಳ್ಳಿ ಸಾಹಿತ್ಯ ಭಂಡಾರದ ಕೀರ್ತಿಶೇಷ ಮ. ಅನಂತಮೂರ್ತಿ ಅವರ ಇಪ್ಪತ್ತೈದನೇ ಪುಣ್ಯ ತಿಥಿ ಹಿನ್ನಲೆ ಗೌರವಾರ್ಪಣೆ, ಪುಸ್ತಕಗಳ ಬಿಡುಗಡೆ ಹಾಗೂ ಚಿಂತನೆ ಕಾರ್ಯಕ್ರಮವನ್ನು ಸೆಪ್ಟೆಂಬರ್ ೧೭ ರಂದು ಸಂಜೆ ೫.೩೦ ಕ್ಕೆ ನಗರದ ಜೆಸಿ...

Buffalo; ಯೌವ್ವನದಲ್ಲಿ ಎಮ್ಮೆ ಕದ್ದು ಮುಪ್ಪಿನಲ್ಲಿ ಸೆರೆವಾಸ..!

ಬೀದರ್: ತಾರುಣ್ಯದಲ್ಲಿ ಮಾಡಿದ ತಪ್ಪಿಗೆ  ಮುಪ್ಪಿನಲ್ಲಿ ಶಿಕ್ಷೆ  ಈ ಮಾತು  ಯಾಕೆ ಹೇಳ್ತಿದಿನಿ ಅಂದರೆ  1965 ರಲ್ಲಿ ಆ ವ್ಯಕ್ತಿಯ ವಯಸ್ಸು 22 ಆಗ ಸ್ನೇಹಿತನ ಜೊತೆ ಸೇರಿ ಎರಡು ಎಮ್ಮೆ ಮತ್ತು 1 ಕರುವನ್ನು ಕದ್ದು  ಪೊಲೀಸರ ಕೈಗೆ ಸಿಕ್ಕಿ  ಕೆಲದಿನಗಳ ಕಾಲ ಸೆರೆವಾಸ ಅನುಭವಿಸಿ ಜಾಮೀನಿನ ಮೇಲೆ ಬಿಡುಗಡೆ ಹೊಂದಿರುತ್ತಾನೆ. ನಂತರ...

BBMP: ಗಣೇಶ ಹಬ್ಬ ಆಚರಣೆಗೆ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳು..!

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ 2023 ಸಾಲಿನ ಗಣೇಶ ಹಬ್ಬಕ್ಕೆ ಸಂಬಂಧಿಸಿದಂತೆ, ಗಣೇಶ ಮೂರ್ತಿಗಳ ತಯಾರಿಕೆ ಪ್ರಾರಂಭವಾಗಿದ್ದು, ಗಣೇಶ ಮೂರ್ತಿಯ ತಯಾರಿಕೆಗಾಗಿ ಬಳಸುವ ರಾಸಾಯನಿಕ ಬಣ್ಣಗಳು, ಥರ್ಮಾಕೋಲ್ ಹಾಗೂ ಪ್ಲಾಸ್ಟರ್ ಆಫ್ ಪ್ಯಾರೀಸ್ ಗಳ ಬಳಕೆಯನ್ನು ಸಂಪೂರ್ಣವಾಗಿ ನಿಲ್ಲಿಸಿ, ನಿರ್ಬಂಧಿಸುವುದರ ಕುರಿತು ಹಾಗೂ ಈ ರೀತಿಯ ವಸ್ತುಗಳನ್ನು ಬಳಸಿ ತಯಾರಿಕೆಯಾಗುವ ಗಣೇಶ ಮೂರ್ತಿಗಳನ್ನು ವಶಪಡಿಸಿಕೊಂಡು ನಿಯಾಮಾನುಸಾರ...

Shivaji Circle: ಹುಲಸೂರು ತಾಲೂಕಿನ ಶಿವಾಜಿ ವೃತ್ತದಲ್ಲಿ ಭೀಕರ ಘಟನೆ..!

ಬೀದರ್: ಜಿಲ್ಲೆಯ ಹುಲಸೂರು ಪಶು ಸಂಗೋಪನಾ ಇಲಾಖೆಯ ಸಂಚಾರ ತುರ್ತು ಚಿಕಿತ್ಸೆಯ ವಾಹನ ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಆಸ್ಪತ್ರೆಗೆ ತೆರಳುವ ಮಾರ್ಗ ಮಧ್ಯದಲ್ಲಿ ಬೈಕ್ ಸವಾರ  ಕೊನೆಯುಸಿರೆಳೆದಿದ್ದಾನೆ. ಹುಲಸೂರು ಪಟ್ಟಣದ ಛತ್ರಪತಿ ಶಿವಾಜಿ ವೃತ್ತದಲ್ಲಿ ದೇವನಾಳ ಗ್ರಾಮದ ರಸ್ತೆಗೆ ತಿರುಗುವಾಗ ಎದುರಿಗೆ ಬಂದ ಬೈಕ್ ಗೆ ಪಶು ಸಂಗೋಪನಾ ವಾಹನ ಡಿಕ್ಕಿ ಹೊಡೆದಿದೆ. ಸಿಸಿ...
- Advertisement -spot_img

Latest News

Political News: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಸಚಿವ ಡಿ.ಸುಧಾಕರ್(65) ಚಿಕಿತ್ಸೆ ಫಲಿಸದೇ ನಿಧನ

Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್‌ ಆಗಿ ಐಸಿಯುನಲ್ಲಿದ್ದರು. ಕೆಲ...
- Advertisement -spot_img