Thursday, October 30, 2025

state news

Lokayuktha: ಪಿಂಚಣಿ ಹಣ ನೀಡಲು ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ದಾಳಿ

ಧಾರವಾಡ : ಜಿಲ್ಲೆಯ ಆರ್.ಎನ್ ಶೆಟ್ಟಿ ಮೈದಾನದ ಬಳಿ ಇರುವ ಕಛೇರಿಯಲ್ಲಿ ನಿವೃತ್ತ ಶಿಕ್ಷಕರಿಂದ ಲಂಚ ಪಡೆಯುತ್ತಿದ್ದ ವೇಳೆ ಡಿಡಿಪಿಯು ಅಧಿಕಾರಿಗಳು ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ. ಶಿಕ್ಷಣ ನೀಡಿ ಮಕ್ಕಳಿಗೆ ಒಳ್ಳೆಯ ಭವಿಷ್ಯ ನೀಡುವ ನಿಸ್ವಾರ್ಥ ನಿವೃತ್ತ ಶಿಕ್ಷಕರ ಪಿಂಚಣಿ ಹಣವನ್ನು ನೀಡಲು ಡಿಡಿಪಿಯು ಅಧಿಕಾರಿಗಳು  ಶಿಕ್ಷಕರಿಂದ 15 ಸಾವಿರ ರೂಗಳ ಲಂಚಕ್ಕೆ ಬೇಡಿಕೆ ಇಟ್ಟಿರುತ್ತಾರೆ...

DKS Wishes: ಇಸ್ರೋ ಸಂಸ್ಥೆಗೆ ಭೇಟಿ ನೀಡಿ ವಿಜ್ಞಾನಿಗಳಿಗೆ ಅಭಿನಂದನೆ ಸಲ್ಲಿಸಿದ ಡಿಸಿಎಂ..!

ಬೆಂಗಳೂರು: ಚಂದ್ರಯಾನ 3 ಯೋಜನೆ ಯಶಸ್ವಿ ಹಿನ್ನೆಲೆಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಇಸ್ರೋ ಸಂಸ್ಥೆಗೆ ಬುಧವಾರ ಸಂಜೆ ಭೇಟಿ ನೀಡಿ ಸಂಸ್ಥೆ ಮುಖ್ಯಸ್ಥ ಎಸ್. ಸೋಮನಾಥ್ ಹಾಗೂ ಅವರ ವಿಜ್ಞಾನಿಗಳ ತಂಡಕ್ಕೆ ಅಭಿನಂದನೆ ಸಲ್ಲಿಸಿದರು. ಇಸ್ರೋ ಅಧ್ಯಕ್ಷ ಸೋಮನಾಥ್, ಯು ಆರ್ ರಾವ್ ಬಾಹ್ಯಕಾಶ ಕೇಂದ್ರದ ನಿರ್ದೇಶಕ ಶಂಕರನ್, ಯೋಜನೆ ನಿರ್ದೇಶಕ ವೀರಮುತ್ತು, ಸಹಾಯಕ...

Police : ಧಾರವಾಡದ ಟೈವಾನ್ ಬಳಿ ಫೈರಿಂಗ್ : ಇಬ್ಬರ ವಿಚಾರಣೆ..!

ಧಾರವಾಡ: ನಗರದ ಟೈವಾಕ್ ಬಳಿ ಫೈರಿಂಗ್ ಆಗಿದ್ದು ನಿಜ. ಈ ಸಂಬಂಧ ಇಬ್ಬರನ್ನ ವಿಚಾರಣೆ ಮಾಡಲಾಗುತ್ತಿದೆ ಎಂದು ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್‌ನ ಡಿಸಿಪಿ ಎಂ.ರಾಜೀವ ಹೇಳಿದರು. ಬಾಂಬೆ ಮೂಲದ ಶುಶಾಂತ ಅಗರವಾಲ ಹಾಗೂ ಪವನ ಕುಲಕರ್ಣಿಯವರ ಜಾಗ ಅಕ್ಕಪಕ್ಕದಲ್ಲಿದೆ. ಈ ಬಗ್ಗೆ ಕೇಳಲು ಬಂದಾಗ ಶುಶಾಂತ ಪೈರಿಂಗ್ ಮಾಡಿದ್ದಾರೆ. ಬಹುತೇಕ ಹೆದರಿ ಹಾಗೇ ಮಾಡಿರಬಹುದೆಂದು...

Cattle: ದನದ ಹಟ್ಟಿಯಲ್ಲಿ ಬೆಂಕಿ ಅವಘಡ : ಏಳು ಜಾನುವಾರುಗಳು ಸಜೀವ ದಹನ….

ಕಲಘಟಗಿ: ಊರ ಹೊರವಲಯದಲ್ಲಿನ ದನದ ಕೊಟ್ಟಿಗೆಯಲ್ಲಿ ಸಂಶಯಾಸ್ಪದ ರೀತಿಯಲ್ಲಿ ಬೆಂಕಿ ತಗುಲಿ ಏಳು ಜಾನುವಾರುಗಳು ಸಜೀವ ದಹನವಾದ ಘಟನೆ ಕಲಘಟಗಿ ತಾಲೂಕಿನ ತಂಬೂರ ಗ್ರಾಮದಲ್ಲಿ ಸಂಭವಿಸಿದೆ. ರೈತನ ಪ್ರಾಣಾವಾಯುವಂತಿರುವ ಜಾನುವಾರುಗಳು ಅವರ ದಿನದ ಜೀವನವನ್ನು ಸಾಗಿಸಲು ಅವುಗಳನ್ನು ಸಾಕಿ ಅವುಗಳಿಂದ ಪ್ರತಿಫಲವನ್ನು ಪಡೆಯುತ್ತವೆ ಅದರೆ ಅವುಗಳ ಜೀವನವೇ ಅಂತ್ಯವಾದರೆ ಅವುಗಳನ್ನೇ ನಂಬಿರುವ ರೈತನ ಪಾಡು ಕಣ್ಣೀರ...

Sand:ಅಕ್ರಮ ಮರಳು ದಂಧೆ; ಕಣ್ಮುಚ್ಚಿ ಕುಳಿತ ಗಣಿ ಮತ್ತು ಭೂ ವಿಜ್ಞಾನ ಇಲಾಖೆ!

ಹುಬ್ಬಳ್ಳಿ: ನಗರದ ಹೊರವಲಯದಲ್ಲಿ ಅಕ್ರಮವಾಗಿ ಮರಳು ಫಿಲ್ಟರ್ ಅಡ್ಡೆಗಳು ನಾಯಿಕೊಡೆಯಂತೆ ಎದ್ದಿದ್ದು ಅಕ್ರಮ ಮರಳು ದಂಧೆಕೋರರ ಹಾವಳಿ ಮಿತಿಮೀರಿದೆ ಹಾಗೂ ಭಾರೀ ಗಾತ್ರದ ವಾಹಗಳಿಂದ ರಸ್ತೆಗಳು ಹಾಳಾಗುತ್ತಿವೆ. ಈ ದಂಧೆಯ ಹಿಂದೆ ಅಧಿಕಾರಿಗಳು ಶಾಮೀಲಾಗಿರುವ ಆರೋಪವೂ ಕೇಳಿಬಂದಿದೆ. ಹುಬ್ಬಳ್ಳಿ ನಗರಕ್ಕೆ ಗದಗ ಜಿಲ್ಲೆಗಳಿಂದ ಸಾಕಷ್ಟು ಮರಳು ಸಾಗಾಟವಾಗುತ್ತಿದ್ದು ಅಧಿಕಾರಿಗಳ ಶಾಮೀಲಿನಿಂದ ಅಕ್ರಮ ಮರಳು ಸಾಗಾಟ ನಡೆಯುತ್ತಿದೆ...

School :ಶಾಲೆಗೆ ಹೋದ ಹುಬ್ಬಳ್ಳಿ-ಧಾರವಾಡ ಪೊಲೀಸರು..!!!

ಹುಬ್ಬಳ್ಳಿ: ಈಗಿನ ಆಧುನಿಕ ಯುಗದಲ್ಲಿ ಮಕ್ಕಳು ತುಂಬಾನೇ ಚೂಟಿಯಾಗಿರುತ್ತವೆ ಅವರಿಗೆ ಸಾಕಷ್ಟು ವಿಷಯ ತಿಳಿದಿರುತ್ತದೆ ಪ್ರತಿಯೊಂದನ್ನು ಮೊಬೈಲ್ ಮೂಲಕ ತಿಳಿದುಕೊಳ್ತಾರೆ ಆದರೆ  ಅದರ ಸುರಕ್ಷತೆಯ ಬಗ್ಗೆ ಗಮನ ಕೊಡುವುದಿಲ್ಲ ,ಅದೇ ರೀತಿ ಶಾಲಾ ಕಾಲೇಜು ಮಕ್ಕಳು ಮಾಧಕ ವ್ಯಸನಿಗಳಿಗೆ ಬಲಿಯಾಗುತ್ತಿದ್ದಾರೆ. ಅದಕ್ಕಾಗಿ ಮಕ್ಕಳನ್ನು ಜಾಗೃತಗೊಳಿಸಲು ಪೋಲಿಸರ ತಂಡ  ಹುಬ್ಬಳ್ಳಿ ಧಾರವಾಡ  ಶಾಲಾ ಕಾಲೇಜುಗಳಿಗೆ ಭೇಟಿ ನೀಡಿದರು. ಡೈಲಿ...

Shivaraj Tangadagi “ಹೆಸರಾಯಿತು ಕರ್ನಾಟಕ, ಉಸಿರಾಯಿತು ಕನ್ನಡ” ಎಂಬ ಘೋಷವಾಕ್ಯ

ಹುಬ್ಬಳ್ಳಿ : ಧಾರವಾಡದಲ್ಲಿ ಹಿಂದುಳಿದ ವರ್ಗದ ಸಭೆ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯಕ್ರಮಕ್ಕೆ ಆಗಮಿಸಿದ್ದೇನೆ, ನವೆಂಬರ್ 1 ರಿಂದ ಒಂದು ವರ್ಷದ ಕಾರ್ಯಕ್ರಮ ಮಾಡಲು ನಿರ್ಧರಿಸಿದ್ದೇವೆ. ಕರ್ನಾಟಕ ಹಬ್ಬವನ್ನು ಯಾವ ರೀತಿ ಆಚರಣೆ ಮಾಡಬೇಕು ಅಂತ ಕರ್ನಾಟಕದಾದ್ಯಂತ ಸಭೆ  ನಡೆಸುತ್ತಿದ್ದೇವೆ. ಎಲ್ಲಾ ಸಾಹಿತಿ, ಹಿರಿಯರ ಬಳಿ ಸಲಹೆ ತೆಗೆದುಕೊಳ್ಳುತ್ತಿದ್ದೇವೆ ಅವರ ಸಲಹೆ...

GruhaLaxmi: ಮೈಸೂರಿನಲ್ಲಿ ಗೃಹಲಕ್ಷ್ಮೀ ಯೋಜನೆ ಕಾರ್ಯಕ್ರಮ: ಸತೀಶ್ ಜಾರಕಿಹೊಳಿ ಅಸಮಧಾನ..!

ರಾಜ್ಯ ಸುದ್ದಿ :ಬೆಳಗಾವಿಯಲ್ಲಿ ನಡೆಯಬೇಕಿದ್ದ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ಕಾರ್ಯಕ್ರಮವನ್ನು ಮೈಸೂರಿಗೆ ಸ್ಥಳಾತರಿಸಿದ್ದಕ್ಕಾಗಿ ಜಿಲ್ಲಾ ಉಸ್ತುವಾರಿ ಮತ್ತು ಲೊಕೋಪಯೋಗಿ ಇಲಾಖೆಯ ಸಚಿವರಾದ ಸಚಿವರಾದ ಸತೀಶ್ ಜಾರಕಿಹೊಳಿಯವರು ಅಸಮಧಾನ ವ್ಯಕ್ತಪಡಿಸಿದರು. ಈ ಮೊದಲೇ ಹೇಳಿದಂತೆ ಗೃಹ ಲಕ್ಷ್ಮೀ ಯೋಜನೆ ಚಾಲನೆಗೆ ಎಲ್ಲಾ ಸಿದ್ದತೆಗಳನ್ನು  ನಡೆಸುವಂತೆ ತಿಳಿಸಲಾಗಿತ್ತು. ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಥಳ ಮತ್ತು ವೇಳಾಪಟ್ಟಿಯನ್ನು ಪ್ರಕಟಿಸಿದ್ದರು. ಅದರಂತೆ...

DK Shivakumar: ಕುಮಾರಸ್ವಾಮಿ ಅವರು ಹೇಳಿದ್ದನ್ನೇ ನಾನು ಪಾಲನೆ ಮಾಡುತ್ತಿದ್ದೇನೆ: ಡಿಕೆಶಿ

ಬೆಂಗಳೂರು: ನಾವು ಮತ್ತು ತಮಿಳುನಾಡಿನವರು ಅಣ್ಣ ತಮ್ಮಂದಿರಂತೆ ಕಾವೇರಿ ವಿಚಾರ ಬಗೆಹರಿಸಿಕೊಳ್ಳಬೇಕು ಎಂದು ಕುಮಾರಸ್ವಾಮಿ ಅವರು ಹಿಂದೆ ಹೇಳಿದ್ದರು. ಅವರ ಮಾತಿನಂತೇ ನಾನು ನಡೆಯುತ್ತಿದ್ದೇನೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಕಾವೇರಿ ನದಿ ನೀರು ಬಿಡುಗಡೆ ವಿಚಾರವಾಗಿ ಮಾಧ್ಯಮಗೋಷ್ಠಿಯಲ್ಲಿ ಸೋಮವಾರ ಮಾತನಾಡಿದ ಶಿವಕುಮಾರ್ ಅವರು ಹೇಳಿದ್ದಿಷ್ಟು; "ನೀರಿನ ವಿಚಾರವಾಗಿ ದಿನಾ ಜಗಳ ಮಾಡುವುದ್ದಕ್ಕಿಂತ,...

Banking exam: ಐಬಿಪಿಎಸ್ ಪರೀಕ್ಷೆ ಕನ್ನಡದಲ್ಲಿ ಇಲ್ಲವೇಕೆ?: ಎಎಪಿ

ಬೆಂಗಳೂರು: ಕೇಂದ್ರ ಸರ್ಕಾರದಡಿ ಬರುವ ಐಬಿಪಿಎಸ್ (ಇನ್ಸ್ಟಿಟ್ಯೂಟ್‌ ಫಾರ್‌ ಬ್ಯಾಂಕಿಂಗ್‌ ಪರ್ಸೊನೆಲ್ ಸೆಲೆಕ್ಷನ್)‌ ಪರೀಕ್ಷೆಯನ್ನು ಕೇವಲ ಹಿಂದಿ ಅಥವಾ ಇಂಗ್ಲಿಷ್ ನಲ್ಲಿ ನಡೆಸುತ್ತಿರುವುದು ಏಕೆ? ಕನ್ನಡ ಹಾಗೂ ಇತರೇ ಭಾಷಿಗರು ಅವಕಾಶ ವಂಚಿತರಾಗುವುದಿಲ್ಲವೇ? ಎಂದು ಆಮ್ ಆದ್ಮಿ ಪಕ್ಷದ ಉಪಾಧ್ಯಕ್ಷ ಡಾ.ರಮೇಶ್ ಬೆಲ್ಲಂಕೊಂಡ ಪ್ರಶ್ನಿಸಿದ್ದಾರೆ. ರಾಷ್ಟ್ರೀಯ ಪರೀಕ್ಷೆಯಲ್ಲಿ ಹಿಂದಿಯೇತರ ಭಾಷೆಗಳ ಕಡೆಗಣನೆಗೆ ಸಂಬಂಧಿಸಿ ಸೋಮವಾರ ನಗರದ...
- Advertisement -spot_img

Latest News

Sandalwood News: ತಾರತಮ್ಯ ಇದ್ಯಾ? ಹೆಣ್ಮಕ್ಳು ಎಲ್ಲಿ ಸೇಫ್?: Anita Bhat Podcast

Sandalwood News: ಸಿನಿಮಾ ಇಂಡಸ್ಟ್ರಿಯಲ್ಲಿ ತಾಾರತಮ್ಯ ಇದೆಯಾ..? ಇದನ್ನು ನೀವು ಅನುಭವಿಸಿದ್ದೀರಾ ಎಂಬ ಪ್ರಶ್ನೆಗೆ ಉತ್ತರಿಸಿರುವ ನಟಿ ಅನಿತಾ ಭಟ್, ತಾರತಮ್ಯ ಎಲ್ಲೆಡೆ ಇದೆ ಎಂದಿದ್ದಾರೆ. https://www.youtube.com/watch?v=DFhsZdxnzUk ತಾರತಮ್ಯ...
- Advertisement -spot_img