Tuesday, March 17, 2026

state pilgrims

ತಿರುಪತಿಯಲ್ಲಿ ರಾಜ್ಯದ ಯಾತ್ರಾರ್ಥಿಗಳಿಗೆ 346 ಕೊಠಡಿ ಲಭ್ಯ: ಎಸ್.ಆರ್.ವಿಶ್ವನಾಥ್

ಬೆಂಗಳೂರು: ತಿರುಪತಿ ತಿರುಮಲದಲ್ಲಿ ರಾಜ್ಯದ ಯಾತ್ರಾರ್ಥಿಗಳಿಗೆ ಶೀಘ್ರವೇ 346 ಸುಸಜ್ಜಿತ ವಸತಿ ಕೊಠಡಿಗಳು ಸಿದ್ದವಾಗಲಿವೆ ಎಂದು ಬಿಡಿಎ ಅಧ್ಯಕ್ಷರೂ ಮತ್ತು ತಿರುಪತಿ ತಿರುಮಲ ಮಂಡಳಿಯ ಸದಸ್ಯ ಎಸ್.ಆರ್.ವಿಶ್ವನಾಥ್ ತಿಳಿಸಿದ್ದಾರೆ. ತಿರುಪತಿ ತಿರುಮಲದಲ್ಲಿ ರಾಜ್ಯ ಸರ್ಕಾರದಿಂದ ಕೈಗೊಂಡಿರುವ ವಿವಿಧ ಅಭಿವೃದ್ದಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಅವರು ಮಾಧ್ಯಮಗಳೊಂದಿಗೆ ಮಾತನಾಡಿ, ತಿರುಮಲದಲ್ಲಿ ಕರ್ನಾಟಕದ ಭಕ್ತಾಧಿಗಳು ಬಂದು ವಾಸ್ತವ್ಯ ಹೂಡಲು...
- Advertisement -spot_img

Latest News

Political News: ಕರ್ನಾಟಕದ ಇತಿಹಾಸದಲ್ಲೇ ಕಪ್ಪು ಚುಕ್ಕೆ: ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವದ ಹತ್ಯೆ!

Political News: ಸ್ಪೀಕರ್ ಯು.ಟಿ.ಖಾದರ್ ಅವರು ಇಂದು ಸದನದಿಂದ ಆಚೆ ನಡೆದಿದ್ದು, ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.  ವಿರೋಧ ಪಕ್ಷದ ನಾಯಕ...
- Advertisement -spot_img