Friday, September 18, 2026

state pilgrims

ತಿರುಪತಿಯಲ್ಲಿ ರಾಜ್ಯದ ಯಾತ್ರಾರ್ಥಿಗಳಿಗೆ 346 ಕೊಠಡಿ ಲಭ್ಯ: ಎಸ್.ಆರ್.ವಿಶ್ವನಾಥ್

ಬೆಂಗಳೂರು: ತಿರುಪತಿ ತಿರುಮಲದಲ್ಲಿ ರಾಜ್ಯದ ಯಾತ್ರಾರ್ಥಿಗಳಿಗೆ ಶೀಘ್ರವೇ 346 ಸುಸಜ್ಜಿತ ವಸತಿ ಕೊಠಡಿಗಳು ಸಿದ್ದವಾಗಲಿವೆ ಎಂದು ಬಿಡಿಎ ಅಧ್ಯಕ್ಷರೂ ಮತ್ತು ತಿರುಪತಿ ತಿರುಮಲ ಮಂಡಳಿಯ ಸದಸ್ಯ ಎಸ್.ಆರ್.ವಿಶ್ವನಾಥ್ ತಿಳಿಸಿದ್ದಾರೆ. ತಿರುಪತಿ ತಿರುಮಲದಲ್ಲಿ ರಾಜ್ಯ ಸರ್ಕಾರದಿಂದ ಕೈಗೊಂಡಿರುವ ವಿವಿಧ ಅಭಿವೃದ್ದಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಅವರು ಮಾಧ್ಯಮಗಳೊಂದಿಗೆ ಮಾತನಾಡಿ, ತಿರುಮಲದಲ್ಲಿ ಕರ್ನಾಟಕದ ಭಕ್ತಾಧಿಗಳು ಬಂದು ವಾಸ್ತವ್ಯ ಹೂಡಲು...
- Advertisement -spot_img

Latest News

Political News: ಇದು ಮುಂಚಿನ ಕಾಂಗ್ರೆಸ್ ಅಲ್ಲ, ನಕಲಿ ಕಾಂಗ್ರೆಸ್: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ

Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರು ಉಮರ್ ಖಾಲಿದ್‌ನನ್ನು ರಾಷ್ಟ್ರೀಯವಾದಿ ಎಂದು ಹೇಳಿದ್ದರ ಬಗ್ಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾವೇರಿಯಲ್ಲಿ ಮಾತನಾಡಿರುವ...
- Advertisement -spot_img