Wednesday, August 20, 2025

state politics

ಎಷ್ಟು ದಿನ ಅಗೆಯುತ್ತೀರಿ? BJP ಸಂಸದರ ಕಿಡಿ – SIT ತನಿಖೆ ನಿಲ್ಲಿಸಲು ಬಿಜೆಪಿ ಆಗ್ರಹ!

ಧರ್ಮಸ್ಥಳ ತನಿಖೆಯ ವಿರುದ್ಧ ಬಿಜೆಪಿ ಸಂಸದ ಈರಣ್ಣ ಕಡಾಡಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೆಣ ಸಿಗದೆ ಇದ್ರೆ ಅನಾಮಿಕನ ಒದ್ದು ಒಳಗೆ ಹಾಕಬೇಕು. ತನಿಖೆ ನಿಲ್ಲಿಸುವಂತೆ ಒತ್ತಾಯಿಸಿ, ಎಸ್‌ಐಟಿ ಮೇಲೆ ಈರಣ್ಣ ಕಡಾಡಿ ವಾಗ್ದಾಳಿ ನಡೆಸಿದ್ದಾರೆ. ಇತ್ತೀಚೆಗೆ ಧರ್ಮಸ್ಥಳದ ಕುರಿತಾದ ತನಿಖೆ ಮತ್ತು ಪ್ರಚೋದಕ ಮಾತುಗಳನ್ನು ಖಂಡಿಸುತ್ತೇನೆ. ಎಸ್‌ಐಟಿ ತನಿಖೆಯು ಉದ್ದೇಶಪೂರ್ವಕವಾಗಿದೆ. ಹಿಂದೂ ಧಾರ್ಮಿಕ...

ಯಾವ “ಶಾ”ಗೂ ಇಲ್ಲಿ ಆಳ್ವಿಕೆ ನಡೆಸಲು ಬಿಡಲ್ಲ : ಬಿಜೆಪಿ ಚಾಣಕ್ಯನ ವಿರುದ್ಧ ಗುಡುಗಿದ ಸ್ಟಾಲಿನ್‌

ಬೆಂಗಳೂರು : ಕೇಂದ್ರ ಸರ್ಕಾರದ ಗೃಹ ಸಚಿವ ಅಮಿತ್‌ ಶಾ ವಿರುದ್ಧ ಪದೇ ಪದೇ ಕೆಂಡ ಕಾರುತ್ತಿರುವ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್‌, ಈ ಮಣ್ಣನ್ನು ಯಾರೂ ನಿಯಂತ್ರಿಸಲಾಗದು ಎಂದು ಮತ್ತೊಮ್ಮೆ ವಾಗ್ದಾಳಿ ನಡೆಸಿದ್ದಾರೆ. ‌ ಚೆನೈನ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಅವರು, ರಾಜ್ಯಗಳ ಹಕ್ಕುಗಳು ಹಾಗೂ ಸ್ವಾಯತ್ತತೆಯ ಮೇಲಿನ ದಾಳಿಯನ್ನು ನಾವು ಎಂದಿಗೂ ಸಹಿಸುವುದಿಲ್ಲ. ಇನ್ನೂ...
- Advertisement -spot_img

Latest News

Recipe: ಲಸೂನಿ ಪಾಲಕ್ ಪನೀರ್ ರೆಸಿಪಿ

Recipe: ಬೇಕಾಗುವ ಸಾಮಗ್ರಿ: 1ಕಟ್ಟು ಪಾಲಕ್, 1 ಬೌಲ್ ಪನೀರ್, 10 ಎಸಳು ಬೆಳ್ಳುಳ್ಳಿ, 2 ಹಸಿಮೆಣಸು, ಶುಂಠಿ, ಪುದೀನಾ, ಕೊತ್ತಂಬರಿ ಸೊಪ್ಪು, ಅರಿಶಿನ, ಗರಂ...
- Advertisement -spot_img