Saturday, April 19, 2025

state updates

ಕೊಯ್ಯುವುದೇ ಬೇಡ ಬೆಲೆ ಕೇಳಿದರೆ ಕಣ್ಣೀರು ಬರುತ್ತೆ..! ಈರುಳ್ಳಿ ಬೆಲೆ ರಾಕೇಟ್ ವೇಗದಲ್ಲಿ ಏರಿಕೆ..!

ರಾಜ್ಯ ಸುದ್ದಿ: ದಿನಬಳಕೆ ವಸ್ತುಗಳ ಜೊತೆಗೆ ತರಕಾರಿಗಳ ಬೆಲೆ ಏರಿಕೆ ಸಾಮಾನ್ಯವಾಗಿದೆ ಇಷ್ಟುದಿನ ಕೆಂಪು ಸುಂದರಿ ಎಂದೆ ಬಿರುದು ಪಡೆದಿದ್ದ ಟೊಮಾಟೋ ಬೆಲೆ ಗಗನಕ್ಕೆ ಏರಿ ನಂತರ ಪಾತಾಳಕ್ಕೆ ಇಳಿದದ್ದೂ ಆಗಿದೆ. ಆದರೆ ಈಗ ಉಳ್ಳಾಗಡ್ಡೆ ಬೆಲೆ ದಿನದಿಂದ ದಿನಕ್ಕೆ ರಾಕೇಟ್ ವೇಗದಲ್ಲಿ ಏರಿಕೆಯಾಗುತ್ತಿದೆ. ಯಾಕೆ ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ...

ಟಿವಿ9 ಸಂದರ್ಶನದಲ್ಲಿ ಕಣ್ಣೀರಿಟ್ಟ ಸುಮಲತಾ ಅಂಬರೀಶ್

www.karnatakatv.net ಬೆಂಗಳೂರು: ನನಗೆ ಮಾತ್ರ ಅಲ್ಲ ಇಡೀ ಕರ್ನಾಟಕದ ಜನತೆಗೆ ಬೇಕಾಗಿದ್ದವರು. ಅವರ ಅಂತ್ಯ ಸಂಸ್ಕಾರದ ವೇಳೆ ಕುಮಾರಸ್ವಾಮಿ ಅವರ ನಡೆ ಗೊತ್ತಿದೆ. ಆ ಸಮಯದಲ್ಲಿ ಏನು ಮಾಡಬೇಕೊ ತಿಳಿಯದ ಸ್ಥಿತಿಯಲ್ಲಿ ನಾನಿದ್ದೆ. ಅವರು ನನಗೆ ಪ್ರಾಣವಾಗಿದ್ರು ಎಂದು ಭಾವುಕರಾದ್ರು. ಟಿವಿ9 ಕಛೇರಿಯಲ್ಲಿ ರಂಗನಾಥ್ ಭಾರಧ್ವಾಜ್ ಅವರ ಸಂದರ್ಶನದ ವೇಳೆ ಕಣ್ಣೀರಿಟ್ಟರು. https://www.youtube.com/watch?v=h6-rtSrkW7E https://www.youtube.com/watch?v=-_7rZ2ilJSY https://www.youtube.com/watch?v=SZVYN3j5TPw
- Advertisement -spot_img

Latest News

ಜಾತಿ ಗಣತಿ ವರದಿ ಜಾರಿಯಲ್ಲಿ ಇಡೋ ತಪ್ಪು ಹೆಜ್ಜೆ ಕಾಂಗ್ರೆಸ್‌ಗೆ ಅಪಾಯ : ಜಾರಕಿಹೊಳಿ ಶಾಕಿಂಗ್‌ ಹೇಳಿಕೆ –

ಬೆಂಗಳೂರು : ರಾಜ್ಯದಲ್ಲಿ ಜಾತಿ ಗಣತಿ ಜಾರಿಯ ವಿಚಾರಕ್ಕೆ ಸಂಬಂಧಿಸಿದ್ದಂತೆ ಸಮುದಾಯಗಳು ಹಾಗೂ ಸರ್ಕಾರದ ನಡುವೆ ತೀವ್ರ ಜಟಾಪಟಿ ಮುಂದುವರೆದಿದೆ. ಪ್ರಬಲ ಸಮುದಾಯಗಳು ಇದನ್ನು ವಿರೋಧಿಸಿದ್ದರೆ,...
- Advertisement -spot_img