Thursday, June 25, 2026

State Visit

ವಿಜಯಸಂಕಲ್ಹ ಯಾತ್ರೆ ಉದ್ಘಾಟಿಸಲಿರುವ ನಡ್ಡಾ..!

state news : ವಿಜಯಪುರ : ನಾಳೆ ವಿಜಯಪುರಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ ನೀಡಲಿದ್ದಾರೆ. ಮೊದಲು ದಿವಂಗತರಾದ ಸಿದ್ದೇಶ್ವರ ಸ್ವಾಮೀಜಿಗಳ ಜ್ಞಾನಯೋಗಶ್ರಾಮಕ್ಕೆ ಭೇಟಿ ನೀಡಲಿದ್ದಾರೆ. ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಸಂಘಟನೆಗಾಗಿ ಬೂತ್‌ಮಟ್ಟದ ವಿಜಯ ಸಂಕಲ್ಪ ಅಭಿಯಾನದ ಅಂಗವಾಗಿ ಜ.21 ರಂದು ನಾಗಠಾಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮನೆ ಮನೆಗೆ ಭೇಟಿ...

ರಾಜ್ಯ ಪ್ರವಾಸದಲ್ಲಿ ರಾಷ್ಟ್ರಪತಿ..!

www.karnatakatv.net: ಕರ್ನಾಟಕ ರಾಜ್ಯ  ಪ್ರವಾಸವನ್ನು ಹಮ್ಮಿಕೊಂಡ ರಾಷ್ಟ್ರಪತಿ ರಾಮನಾಥ್  ಕೋವಿಂದ್  3ದಿನಗಳ ಕಾಲ ಪ್ರವಾಸವನ್ನು ಮಾಡಲಿದ್ದಾರೆ. ಅ. 7 ರಂದು ಚಾಮರಾಜನಗರಕ್ಕೆ ಆಗಮಿಸಲಿದ್ದು, ಅ.6 ರಿಂದ 8ರವರೆಗೆ ಕರ್ನಾಟಕ ಪ್ರವಾಸದಲ್ಲಿರಲಿದ್ದಾರೆ. ಹಾಗೇ ವಿವಿಧ ಕಾರ್ಯಕ್ರಮದಲ್ಲಿ ಭಾಗಿಯಾಗಿ ದೇಗುಲಗಳಿಗೆ ಭೇಟಿ ನೀಡಲಿದ್ದಾರೆ. ಅ.6 ರಂದು ಸಂಜೆ ಬೆಂಗಳೂರಿನಲ್ಲಿ ರಾಜಭವನದಲ್ಲಿ ಹೈಕೋರ್ಟ್ ನ್ಯಾಯಾಧೀಶರು ಮತ್ತು ಅವರ ಕುಟುಂಬಸ್ಥರೊಂದಿಗೆ ಚಹಾ...
- Advertisement -spot_img

Latest News

Yallapura News: ಕೆ.ಎಸ್.ಈಶ್ವರಪ್ಪ ಹೇಳಿಕೆಗೆ ತಿರುಗೇಟು ನೀಡಿದ ಶಾಸಕ ಶಿವರಾಮ್ ಹೆಬ್ಬಾರ್

Yallapura News: ಯಲ್ಲಾಪುರ: ತಮ್ಮ ರಾಜಕೀಯ ಅಸ್ತಿತ್ವವನ್ನು ಉಳಿಸಿಕೊಳ್ಳಲು ಹೆಣಗಾಡುತ್ತಿರುವ, ವಿವಾದಾತ್ಮಕ ಹಾಗೂ ಬೇಜವಾಬ್ದಾರಿ ಹೇಳಿಕೆಗಳಿಂದಲೇ ಗುರುತಿಸಿಕೊಂಡಿರುವ ಕೆ.ಎಸ್. ಈಶ್ವರಪ್ಪ ಅವರು ಸಂಪೂರ್ಣ ರಾಜಕೀಯ ದಿವಾಳಿತನಕ್ಕೆ...
- Advertisement -spot_img