Tuesday, January 20, 2026

#stategovernment

ಸಾರಿಗೆ ಮುಷ್ಕರದ ಬಿಸಿ ಸರ್ಕಾರಕ್ಕೆ ಹೊಸ ಬಿಕ್ಕಟ್ಟು

ಆಗಸ್ಟ್ 5ಕ್ಕೆ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ನಿಗಧಿಯಾಗಿದೆ. KSRTC, BMTC ನೌಕರರು ವೇತನ ಪರಿಷ್ಕರಣೆ, ವೇತನ ಹಿಂಬಾಕಿ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಪಟ್ಟು ಹಿಡಿದಿದ್ದಾರೆ. ಸಾರಿಗೆ ನೌಕರರ ಈ ಅನಿರ್ದಿಷ್ಟಾವಧಿ ಮುಷ್ಕರ ರಾಜ್ಯ ಸರ್ಕಾರದ ತಲೆ ಕೆಡಿಸಿದೆ. ಈಗಾಗಲೇ ಸರ್ಕಾರ ಹಲವು ಸುತ್ತಿನ ಸಭೆ ನಡೆಸಿ ನೌಕರರನ್ನು ಸಮಾಧಾನಪಡಿಸಲು ಸರ್ಕಸ್ ಮಾಡಿದ್ದಾರೆ. ಆದರೆ...

ಹಾಸನ ಹೃದಯಾಘಾತಕ್ಕೆ ಎಚ್ಚೆತ್ತ ಸರ್ಕಾರ:ಮತ್ತೆ ಒಂದೇ ದಿನ ನಾಲ್ವರು ಬಲಿ!

ಇತ್ತಿಚೀಗೆ ಹಾಸನ ಜಿಲ್ಲೆಯಲ್ಲಿ ಯುವಕ ಯುವತಿಯರಿಂದ ಹಿಡಿದು ವಯಸ್ಸಾದವರೂ ಹೃದಯಘಾತಕ್ಕೆ ಬಲಿಯಾಗುತ್ತಿದ್ದಾರೆ. ದಿನಕ್ಕೆ ಒಂದು ಸಾವಾದರೂ ಆಗುತ್ತಲೇ ಬರುತ್ತಿದೆ. ಕಳೆದ 40 ದಿನಗಳಲ್ಲಿ ಹಾಸನದವ್ರೇ ಒಟ್ಟು 22 ಮಂದಿ ಹೃದಯಘಾತದಿಂದ ಸಾವನ್ನಪ್ಪಿದ್ದಾರೆ. ಹಾಸನದ ಈ ಆಘಾತಕಾರಿ ಸುದ್ದಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಎಚ್ಚೆತ್ತುಕೊಳ್ಳುವಂತೆ ಮಾಡಿದೆ. ಇವತ್ತೂ ಕೂಡ ಹೃದಯಾಘಾತದ ಸರಣಿ ಮುಂದುವರೆದಿದೆ. ಒಂದೇ ದಿನ...

Lawyer: ರಾಜ್ಯದ ನದಿಗಳ ಪರ ವಾದ ಮಂಡಿಸಲು ವಕೀಲರಿಗೆ ಕೋಟಿಗಟ್ಟಲೆ ಶುಲ್ಕ..!

ಬೆಳಗಾವಿ: ಕಾವೇರಿ, ಮಹಾದಾಯಿ, ಕೃಷ್ಣಾ ನದಿ ವಿಚಾರವಾಗಿ ಹಲವು ವರ್ಷಗಳಿಂದ ವಿವಾದಗಳು ನಡೆಯುತ್ತಿದ್ದು ರಾಜ್ಯದ ಪರ ವಾದ ಮಾಡಲು ವಕೀಲರನ್ನು ನೇಮಿಸಲಾಗಿದೆ. ಇವರಿಗೆ ಕೋಟಿಗಟ್ಟಲೆ ಹಣವನ್ನುಫೀಸ್ ರೂಪದಲ್ಲಿ ಕೊಡಲಾಗಿದೆ. ರಾಜ್ಯದ ‌ಪರ ವಕಾಲತ್ತು ವಹಿಸಿದ್ದ ನ್ಯಾಯವಾದಿಗಳಿಗೆ 122 ಕೋಟಿ ವೆಚ್ಚ ಮಾಡಲಾಗಿದೆ. ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ಮೂರು ನ್ಯಾಯಾಧೀಕರಣ ರಚಿಸಿದ್ದಾರೆ.1)ಕಾವೇರಿ ನ್ಯಾಯಾಧೀಕರಣ,2) ಕೃಷ್ಣಾ ನ್ಯಾಯಾಧಿಕರಣ,...

ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ರಾಜೀನಾಮೆ !

state news ಬೆಂಗಳೂರು(ಮಾ.3): ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತಿರಿಗೆ ಸಿಕ್ಕಿಬಿದ್ದ ಚನ್ನಗಿರಿ ಬಿಜೆಪಿ ಶಾಸಕ ವಿರೂಪಾಕ್ಷಪ್ಪ ಕೆಎಸ್ ಡಿಎಲ್ ನಿಗಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ನಿನ್ನೆ ಲೋಕಾಯುಕ್ತ ಪೊಲೀಸರ ಬಲೆಗೆ ಲಂಚ ಸ್ವೀಕರಿಸುತ್ತಿದ್ದ ವೇಳೆ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರ ಬಿಡಬ್ಲ್ಯುಎಸ್ ಎಸ್ ಬಿ ಮುಖ್ಯ ಲೆಕ್ಕಾಧಿಕಾರಿ ಕೆಎಎಸ್ ಅಧಿಕಾರಿ ಮಾಡಾಳ್ ಪ್ರಶಾಂತ್ ಸಿಕ್ಕಿಬಿದ್ದು...

ಟ್ರಾಫಿಕ್ ಫೈನ್; 50 ಶೇಕಡಾ ಮತ್ತೆ ವಿಸ್ತರಣೆ..!

state news ಬೆಂಗಳೂರು(ಮಾ.3): ಎಲ್ಲರಿಗೂ ಗೊತ್ತಿರೋ ಹಾಗೆ ಸಿಲಿಕಾನ್ ಸಿಟಯಲ್ಲಿ ಟ್ರಾಫಿಕ್ ಜಾಮ್ ಅನ್ನೋದು ಮಾಮೂಲು. ವರ್ಷಗಳು ಉರುಳಿದರೂ ಬೆಂಗಳೂರಿನ ಟ್ರಾಫಿಕ್ ಜಾಮ್ ಅಂತೂ ನಿಲ್ಲೋದೆ ಇಲ್ಲ. ಅಷ್ಟೊಂದು ಟ್ರಾಫಿಕ್ ಜಾಮ್ ಅನ್ನೋದು ನಾವು ದಿನನಿತ್ಯ ನೋಡ್ತ ಬರುತ್ತೇವೆ. ಇವೆಲ್ಲದರ ಜೊತೆಗೆ ಟ್ರಾಫಿಕ್ ರೂಲ್ಸ್ ಗಳು ಕೂಡ ಹೆಚ್ಚಾಗಿವೆ.ದಿನನಿತ್ಯ ದಂಡ ಪಾವತಿ ಮಾಡೋ ಜನ ಕೂಡ ಬಹಳ....

ನಾಳೆ ಆಮ್ ಆದ್ಮಿ ಪಕ್ಷದ ಸಮಾವೇಶ ಸಭೆ

state news ಬೆಂಗಳೂರು(ಮಾ.3): ಎಲೆಕ್ಷನ್ ಹತ್ತಿರ ಬರ್ತಾ ಇರೋ ಹಿನ್ನಲೆ ಆಮ್‌ ಆದ್ಮಿ ಪಕ್ಷವೂ ತನ್ನ ನಾಯಕರಿಗೆ ಬೂಸ್ಟ್ ಮಾಡುತ್ತಿದೆ. ಪಕ್ಷ ಅಧಿಕಾರಕ್ಕೆ ಬರಬೇಕು ಎಂಬ ನಿಟ್ಟನಲ್ಲಿ ಅಂತಿಮ ಸಮಾವೇಶವನ್ನು ನಡೆಸಲು ಸಿದ್ದತೆ ನಡೆಸುತ್ತಿದೆ, ಹೀಗಾಗಿ ನಾಳೆ ಸಮಾವೇಶ ನಡೆಸುತ್ತಿದೆ. ಈ ಸಮಾವೇಶವು ನಗರದ ಹೈಸ್ಕೂಲ್‌ ಮೈದಾನದಲ್ಲಿ ಹಮ್ಮಿಕೊಂಡಿದ್ದು, ಸಮಾವೇಶದ ಅಂತಿಮ ಸಿದ್ಧತೆ ಕಾರ್ಯಗಳು ಭರದಿಂದ ಸಾಗಿವೆ. ಸಮಾವೇಶಕ್ಕೆ...

ಬೆಂಗ್ಳೂರಿಗೆ ಇಂದು ಅಮಿತ್ ಶಾ ಆಗಮನ

state news ಬೆಂಗಳೂರು(ಮಾ.3): 4 ನೇ ವಿಜಯಸಂಕಲ್ಪ ಯಾತ್ರೆ್ಗೆ ಚಾಲನೆ ನೀಡುವ ಹಿನ್ನಲೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ದೇವನಹಳ್ಳಿಗೆ ಭೇಟಿ ನೀಡಲಿದ್ದಾರೆ, ಹೀಗಾಗಿ ಬೆಂಗಳೂರಿನ ವಿವಿಧೆಡೆ ಟ್ರಾಪಿಕ್ ಜಾಮ್ ಆಗಲಿದೆ ಎಂದು ಬೆಂಗಳೂರಿಗೆ ಟ್ರಾಫಿಕ್ ಪೊಲೀಸರು ಮಾಹಿತಿ ನೀಡಿದ್ದಾರೆ. ಮುಖ್ಯವಾಗಿ ದೇವನಹಳ್ಳಿಗೆ ಹೋಗುವ ರೂಟ್ ನಲ್ಲಿ ಟ್ರಾಫಿಕ್ ಸಮಸ್ಯೆ ಉಂಟಾಗಲಿದ್ದು, ದೇವನಹಳ್ಳಿ ಹೆದ್ದಾರಿ,...

ಅಕ್ಕಿ ಕೊಡ್ತೀವಿ ಅಂತ ಯಾಮಾರಿಸೋದು ಕಾಂಗ್ರೆಸ್: ಹೂವಳ್ಳಿ ಪ್ರಕಾಶ್ ಆಕ್ರೋಶ!

state news ಕೋಲಾರ(ಮಾ.1): ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಕಣಕ್ಕಿಳಿಯಲಿರುವ ಕೋಲಾರದಲ್ಲಿ ದಿನೇ ದಿನೇ ಜಿದ್ದಾಜಿದ್ದಿ ಹೆಚ್ಚಾಗುತ್ತಿದ್ದು, ಸಿದ್ದರಾಮಯ್ಯ ಎದುರಾಳಿಯಾಗಿ ಜೆಡಿಎಸ್ ನ ಸಿಎಂಆರ್ ಶ್ರೀನಾಥ್ ಬೆಂಬಲಿಸಿ ಅನೇಕ ಸಂಘಟನೆಗಳು ಬಹಿರಂಗ ಸಭೆಗಳಲ್ಲಿ ಭಾಗಿಯಾಗುತ್ತಿದ್ದು, ಈಗ ಸಿದ್ದರಾಮಯ್ಯ ರವರ ಶಕ್ತಿಯಾಗಿರುವ ದಲಿತ ಮುಖಂಡರ ಸರದಿ ಶುರುವಾಗಿದೆ . ಅಕ್ಕಿ ಕೊಡ್ತೀವಿ ಅಂತ ಯಾಮಾರಿಸುತ್ತಿರುವ ಕಾಂಗ್ರೆಸ್ ಪಕ್ಷಕ್ಕಿಂತ ಜೀವನ...

ಕಾಂಗ್ರೆಸ್ ಪಕ್ಷ ಖಂಡಿತ ಅಧಿಕಾರಕ್ಕೆ ಬಂದೇ ಬರುತ್ತೆ; ಡಿಕೆಶಿ

state news ಹಾಸನ(ಮಾ.1): ಪ್ರಧಾನಿ ಮೋದಿ ಮಲ್ಲಿಕಾರ್ಜುನ ಖರ್ಗೆ ಗೆ ಡಬಲ್ ಸ್ಟಾಂಡ್ ಅಧ್ಯಕ್ಷರು ಅನ್ನುವ ರೀತಿಯಲ್ಲಿ ಬಿಂಬಿಸಿ ಬಹಳ ಅವಹೇಳನವಾಗಿ ಮಾತನಾಡಿದ್ದಾರೆ. ದೇಶದ ಇತಿಹಾಸ, ಮಹಾತ್ಮಗಾಂಧಿ, ಇಂಧಿರಾಗಾಂಧಿ, ರಾಜೀವ್ ಗಾಂಧಿ, ಸೋನಿಯಾಗಾಂಧಿ ಕುಳಿತ ಜಾಗದಲ್ಲಿ ಮಲ್ಲಿಕಾರ್ಜುನ ಖರ್ಗೆ ಕುಳಿತಿದ್ದಾರೆ. ಎಐಸಿಸಿ ಅಧ್ಯಕ್ಷರಾಗಿ ಆಯ್ಕೆ‌ಯಾಗಿ ಕೆಲಸ‌ ನಿರ್ವಹಿಸುತ್ತಿದ್ದಾರೆ. ಒಬ್ಬ ಮುನ್ಸಿಪಲ್ ಸದಸ್ಯನಾಗಿ ಆಯ್ಕೆಯಾಗಿ 9 ಭಾರಿ ಶಾಸಕರು,...

ಇಂದಿನಿಂದ ಬಿಜೆಪಿ ರಥಯಾತ್ರೆ ಶುರು !

state news ಬೆಂಗಳೂರು(ಮಾ.1): ಇಂದಿನಿಂದ ಬಿಜೆಪಿ ರಥಯಾತ್ರೆ ಆರಂಭಿಸಿದ್ದು, ಕಾಂಗ್ರೆಸ್ ಪಕ್ಷ ನಡೆಸುತ್ತಿರುವ ಪ್ರಜಾಧ್ವನಿ ಯಾತ್ರೆಗೆ ಪೈಪೋಟಿ ನೀಡುವ ಹಾಗೆ ಬಿಜೆಪಿಯಿಂದ ಇಂದು ರಥಯಾತ್ರೆ ಶುರುವಾಗಿದೆ. ಪ್ರಮುಖ‌ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಚಾಲನೆ ನೀಡಲಿದ್ದಾರೆ. ಮೈಸೂರು ಏರ್ ಪೋರ್ಟ್ ಗೆ ಬಂದಿಳಿದು,...
- Advertisement -spot_img

Latest News

Political News: ಕಾಂಗ್ರೆಸ್ ಸರ್ಕಾರದಲ್ಲಿ ರಾಸಲೀಲೆ–ವಸೂಲಿ ಕೇಂದ್ರಗಳಾಗಿವೆ ಪೊಲೀಸ್ ಇಲಾಖೆ!- R.Ashok

Political News: ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಆಡಳಿತ ವೈಖರಿ ನೋಡಿ ಕಿಡಿಕಾರಿದ್ದಾರೆ. ಕರ್ನಾಟಕದ ಇತಿಹಾಸದಲ್ಲೇ ಇಂತಹ ನಾಚಿಕೆಗೇಡಿನ ಸ್ಥಿತಿಯನ್ನು...
- Advertisement -spot_img