Saturday, February 15, 2025

#stategovernment

Lawyer: ರಾಜ್ಯದ ನದಿಗಳ ಪರ ವಾದ ಮಂಡಿಸಲು ವಕೀಲರಿಗೆ ಕೋಟಿಗಟ್ಟಲೆ ಶುಲ್ಕ..!

ಬೆಳಗಾವಿ: ಕಾವೇರಿ, ಮಹಾದಾಯಿ, ಕೃಷ್ಣಾ ನದಿ ವಿಚಾರವಾಗಿ ಹಲವು ವರ್ಷಗಳಿಂದ ವಿವಾದಗಳು ನಡೆಯುತ್ತಿದ್ದು ರಾಜ್ಯದ ಪರ ವಾದ ಮಾಡಲು ವಕೀಲರನ್ನು ನೇಮಿಸಲಾಗಿದೆ. ಇವರಿಗೆ ಕೋಟಿಗಟ್ಟಲೆ ಹಣವನ್ನುಫೀಸ್ ರೂಪದಲ್ಲಿ ಕೊಡಲಾಗಿದೆ. ರಾಜ್ಯದ ‌ಪರ ವಕಾಲತ್ತು ವಹಿಸಿದ್ದ ನ್ಯಾಯವಾದಿಗಳಿಗೆ 122 ಕೋಟಿ ವೆಚ್ಚ ಮಾಡಲಾಗಿದೆ. ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ಮೂರು ನ್ಯಾಯಾಧೀಕರಣ ರಚಿಸಿದ್ದಾರೆ.1)ಕಾವೇರಿ ನ್ಯಾಯಾಧೀಕರಣ,2) ಕೃಷ್ಣಾ ನ್ಯಾಯಾಧಿಕರಣ,...

ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ರಾಜೀನಾಮೆ !

state news ಬೆಂಗಳೂರು(ಮಾ.3): ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತಿರಿಗೆ ಸಿಕ್ಕಿಬಿದ್ದ ಚನ್ನಗಿರಿ ಬಿಜೆಪಿ ಶಾಸಕ ವಿರೂಪಾಕ್ಷಪ್ಪ ಕೆಎಸ್ ಡಿಎಲ್ ನಿಗಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ನಿನ್ನೆ ಲೋಕಾಯುಕ್ತ ಪೊಲೀಸರ ಬಲೆಗೆ ಲಂಚ ಸ್ವೀಕರಿಸುತ್ತಿದ್ದ ವೇಳೆ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರ ಬಿಡಬ್ಲ್ಯುಎಸ್ ಎಸ್ ಬಿ ಮುಖ್ಯ ಲೆಕ್ಕಾಧಿಕಾರಿ ಕೆಎಎಸ್ ಅಧಿಕಾರಿ ಮಾಡಾಳ್ ಪ್ರಶಾಂತ್ ಸಿಕ್ಕಿಬಿದ್ದು...

ಟ್ರಾಫಿಕ್ ಫೈನ್; 50 ಶೇಕಡಾ ಮತ್ತೆ ವಿಸ್ತರಣೆ..!

state news ಬೆಂಗಳೂರು(ಮಾ.3): ಎಲ್ಲರಿಗೂ ಗೊತ್ತಿರೋ ಹಾಗೆ ಸಿಲಿಕಾನ್ ಸಿಟಯಲ್ಲಿ ಟ್ರಾಫಿಕ್ ಜಾಮ್ ಅನ್ನೋದು ಮಾಮೂಲು. ವರ್ಷಗಳು ಉರುಳಿದರೂ ಬೆಂಗಳೂರಿನ ಟ್ರಾಫಿಕ್ ಜಾಮ್ ಅಂತೂ ನಿಲ್ಲೋದೆ ಇಲ್ಲ. ಅಷ್ಟೊಂದು ಟ್ರಾಫಿಕ್ ಜಾಮ್ ಅನ್ನೋದು ನಾವು ದಿನನಿತ್ಯ ನೋಡ್ತ ಬರುತ್ತೇವೆ. ಇವೆಲ್ಲದರ ಜೊತೆಗೆ ಟ್ರಾಫಿಕ್ ರೂಲ್ಸ್ ಗಳು ಕೂಡ ಹೆಚ್ಚಾಗಿವೆ.ದಿನನಿತ್ಯ ದಂಡ ಪಾವತಿ ಮಾಡೋ ಜನ ಕೂಡ ಬಹಳ....

ನಾಳೆ ಆಮ್ ಆದ್ಮಿ ಪಕ್ಷದ ಸಮಾವೇಶ ಸಭೆ

state news ಬೆಂಗಳೂರು(ಮಾ.3): ಎಲೆಕ್ಷನ್ ಹತ್ತಿರ ಬರ್ತಾ ಇರೋ ಹಿನ್ನಲೆ ಆಮ್‌ ಆದ್ಮಿ ಪಕ್ಷವೂ ತನ್ನ ನಾಯಕರಿಗೆ ಬೂಸ್ಟ್ ಮಾಡುತ್ತಿದೆ. ಪಕ್ಷ ಅಧಿಕಾರಕ್ಕೆ ಬರಬೇಕು ಎಂಬ ನಿಟ್ಟನಲ್ಲಿ ಅಂತಿಮ ಸಮಾವೇಶವನ್ನು ನಡೆಸಲು ಸಿದ್ದತೆ ನಡೆಸುತ್ತಿದೆ, ಹೀಗಾಗಿ ನಾಳೆ ಸಮಾವೇಶ ನಡೆಸುತ್ತಿದೆ. ಈ ಸಮಾವೇಶವು ನಗರದ ಹೈಸ್ಕೂಲ್‌ ಮೈದಾನದಲ್ಲಿ ಹಮ್ಮಿಕೊಂಡಿದ್ದು, ಸಮಾವೇಶದ ಅಂತಿಮ ಸಿದ್ಧತೆ ಕಾರ್ಯಗಳು ಭರದಿಂದ ಸಾಗಿವೆ. ಸಮಾವೇಶಕ್ಕೆ...

ಬೆಂಗ್ಳೂರಿಗೆ ಇಂದು ಅಮಿತ್ ಶಾ ಆಗಮನ

state news ಬೆಂಗಳೂರು(ಮಾ.3): 4 ನೇ ವಿಜಯಸಂಕಲ್ಪ ಯಾತ್ರೆ್ಗೆ ಚಾಲನೆ ನೀಡುವ ಹಿನ್ನಲೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ದೇವನಹಳ್ಳಿಗೆ ಭೇಟಿ ನೀಡಲಿದ್ದಾರೆ, ಹೀಗಾಗಿ ಬೆಂಗಳೂರಿನ ವಿವಿಧೆಡೆ ಟ್ರಾಪಿಕ್ ಜಾಮ್ ಆಗಲಿದೆ ಎಂದು ಬೆಂಗಳೂರಿಗೆ ಟ್ರಾಫಿಕ್ ಪೊಲೀಸರು ಮಾಹಿತಿ ನೀಡಿದ್ದಾರೆ. ಮುಖ್ಯವಾಗಿ ದೇವನಹಳ್ಳಿಗೆ ಹೋಗುವ ರೂಟ್ ನಲ್ಲಿ ಟ್ರಾಫಿಕ್ ಸಮಸ್ಯೆ ಉಂಟಾಗಲಿದ್ದು, ದೇವನಹಳ್ಳಿ ಹೆದ್ದಾರಿ,...

ಅಕ್ಕಿ ಕೊಡ್ತೀವಿ ಅಂತ ಯಾಮಾರಿಸೋದು ಕಾಂಗ್ರೆಸ್: ಹೂವಳ್ಳಿ ಪ್ರಕಾಶ್ ಆಕ್ರೋಶ!

state news ಕೋಲಾರ(ಮಾ.1): ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಕಣಕ್ಕಿಳಿಯಲಿರುವ ಕೋಲಾರದಲ್ಲಿ ದಿನೇ ದಿನೇ ಜಿದ್ದಾಜಿದ್ದಿ ಹೆಚ್ಚಾಗುತ್ತಿದ್ದು, ಸಿದ್ದರಾಮಯ್ಯ ಎದುರಾಳಿಯಾಗಿ ಜೆಡಿಎಸ್ ನ ಸಿಎಂಆರ್ ಶ್ರೀನಾಥ್ ಬೆಂಬಲಿಸಿ ಅನೇಕ ಸಂಘಟನೆಗಳು ಬಹಿರಂಗ ಸಭೆಗಳಲ್ಲಿ ಭಾಗಿಯಾಗುತ್ತಿದ್ದು, ಈಗ ಸಿದ್ದರಾಮಯ್ಯ ರವರ ಶಕ್ತಿಯಾಗಿರುವ ದಲಿತ ಮುಖಂಡರ ಸರದಿ ಶುರುವಾಗಿದೆ . ಅಕ್ಕಿ ಕೊಡ್ತೀವಿ ಅಂತ ಯಾಮಾರಿಸುತ್ತಿರುವ ಕಾಂಗ್ರೆಸ್ ಪಕ್ಷಕ್ಕಿಂತ ಜೀವನ...

ಕಾಂಗ್ರೆಸ್ ಪಕ್ಷ ಖಂಡಿತ ಅಧಿಕಾರಕ್ಕೆ ಬಂದೇ ಬರುತ್ತೆ; ಡಿಕೆಶಿ

state news ಹಾಸನ(ಮಾ.1): ಪ್ರಧಾನಿ ಮೋದಿ ಮಲ್ಲಿಕಾರ್ಜುನ ಖರ್ಗೆ ಗೆ ಡಬಲ್ ಸ್ಟಾಂಡ್ ಅಧ್ಯಕ್ಷರು ಅನ್ನುವ ರೀತಿಯಲ್ಲಿ ಬಿಂಬಿಸಿ ಬಹಳ ಅವಹೇಳನವಾಗಿ ಮಾತನಾಡಿದ್ದಾರೆ. ದೇಶದ ಇತಿಹಾಸ, ಮಹಾತ್ಮಗಾಂಧಿ, ಇಂಧಿರಾಗಾಂಧಿ, ರಾಜೀವ್ ಗಾಂಧಿ, ಸೋನಿಯಾಗಾಂಧಿ ಕುಳಿತ ಜಾಗದಲ್ಲಿ ಮಲ್ಲಿಕಾರ್ಜುನ ಖರ್ಗೆ ಕುಳಿತಿದ್ದಾರೆ. ಎಐಸಿಸಿ ಅಧ್ಯಕ್ಷರಾಗಿ ಆಯ್ಕೆ‌ಯಾಗಿ ಕೆಲಸ‌ ನಿರ್ವಹಿಸುತ್ತಿದ್ದಾರೆ. ಒಬ್ಬ ಮುನ್ಸಿಪಲ್ ಸದಸ್ಯನಾಗಿ ಆಯ್ಕೆಯಾಗಿ 9 ಭಾರಿ ಶಾಸಕರು,...

ಇಂದಿನಿಂದ ಬಿಜೆಪಿ ರಥಯಾತ್ರೆ ಶುರು !

state news ಬೆಂಗಳೂರು(ಮಾ.1): ಇಂದಿನಿಂದ ಬಿಜೆಪಿ ರಥಯಾತ್ರೆ ಆರಂಭಿಸಿದ್ದು, ಕಾಂಗ್ರೆಸ್ ಪಕ್ಷ ನಡೆಸುತ್ತಿರುವ ಪ್ರಜಾಧ್ವನಿ ಯಾತ್ರೆಗೆ ಪೈಪೋಟಿ ನೀಡುವ ಹಾಗೆ ಬಿಜೆಪಿಯಿಂದ ಇಂದು ರಥಯಾತ್ರೆ ಶುರುವಾಗಿದೆ. ಪ್ರಮುಖ‌ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಚಾಲನೆ ನೀಡಲಿದ್ದಾರೆ. ಮೈಸೂರು ಏರ್ ಪೋರ್ಟ್ ಗೆ ಬಂದಿಳಿದು,...

ನ್ಯೂ ಲುಕ್ ನಲ್ಲಿ ಕಾಣಿಸಿಕೊಂಡ ರಾಹುಲ್ ಗಾಂಧಿ..!

international news ಬೆಂಗಳೂರು(ಮಾ.1): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅಂದ್ರೆ ತಕ್ಷಣ ನೆನಪಾಗೋದು ಮುಖ ತುಂಬಾ ಗಡ್ಡ ಬಿಟ್ಟು ನೋಡೋಕೆ ಡೀಪರೆಂಟ್ ಆಗಿ ಕಾಣಿಸಿಕೊಳ್ಳುವ ವ್ಯಕ್ತಿ. ಇದೀಗ ರಾಹುಲ್ ಗಾಂಧಿ ತನ್ನ ಗಡ್ಡವನ್ನು ಟ್ರಿಮ್ ಮಾಡಿ ಇವರ ಫ್ಯಾನ್ಸ್ ಗೆ ಅಚ್ಚರಿ ತಂದಿದ್ದಾರೆ. ಜೊತೆಗೆ ಸೂಟ್ ಧರಿಸಿ ಭಾಷಣ ಮಾಡೋಕೆ ರೆಡಿ ಆಗಿದ್ದಾರೆ. ಭಾರತ್ ಜೋಡೋ ಯಾತ್ರೆಯ...

ಸರ್ಕಾರಿ ನೌಕರರ ಮುಷ್ಕರ; ಇಂದಿನ ಪರೀಕ್ಷೆಗಳು ಮುಂದೂಡಿಕೆ !

state news ಬೆಂಗಳೂರು(ಮಾ.1): ರಾಜ್ಯದಲ್ಲಿ ಈಗ ಕೇಳಿಬರುತ್ತಿರುವ ಮುಷ್ಕರ ಈಗ ವಿವಿಧ ಆಯಾಮ ಪಡೆದುಕೊಳ್ಳುತ್ತಿದೆ. ಕೆಲು ದಿನಗಳಿಂದ  7ನೇ ವೇತನ ಆಯೋಗ ವರದಿ ಜಾರಿಗೆ ಆಗ್ರಹಿಸಿ ರಾಜ್ಯ ಸರ್ಕಾರಿ ನೌಕರರು ಮುಷ್ಕರ ನಡೆಸುತ್ತಿದ್ದಾರೆ. ಹೀಗಾಗಿ, ರಾಜ್ಯದ ಎಲ್ಲಾ ಸರ್ಕಾರಿ ಇಲಾಖೆಯ ಸುಮಾರು 10 ಲಕ್ಷ ನೌಕರರು ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಇಂದು ಬೆಂಗಳೂರು ದಕ್ಷಿಣ ಜಿಲ್ಲೆ, ಬಾಗಲಕೋಟೆಯಲ್ಲಿ...
- Advertisement -spot_img

Latest News

News: ನರ್ಸಿಂಗ್ ಪರೀಕ್ಷೆಯಲ್ಲಿ ಮತ್ತೆ ಅಕ್ರಮದ ವಾಸನೆ. ರಾಜೀವ್ ಗಾಂಧಿ ವಿವಿ ಎಡವಿತಾ..?

News: ರಾಜ್ಯದ ವಿಶ್ವವಿದ್ಯಾಲಯಗಳ ಆರ್ಥಿಕ ಸ್ಥಿತಿಗತಿ ಪರಿಶೀಲನೆಯ ಕುರಿತು ನಡೆದ ಸಚಿವ ಸಂಪುಟದ ಉಪಸಮಿತಿಯ ಸಭೆಯಲ್ಲಿ ರಾಜ್ಯದಲ್ಲಿರುವ 9 ವಿಶ್ವವಿದ್ಯಾಲಯಗಳನ್ನು ಮುಚ್ಚುವ ನಿರ್ಧಾರಕ್ಕೆ ಬರಲಾಗಿದ್ದು, ಈ...
- Advertisement -spot_img