Friday, March 14, 2025

#stategovernment

ಪ್ರಗತಿ ರಥ ಹಾಗೂ ಮೋರ್ಚಾಗಳ ಸಮಾವೇಶ ಪೂರ್ವಭಾವಿ ಸಭೆ

state news ಚಿಕ್ಕಬಳ್ಳಾಪುರ ಜಿಲ್ಲೆ(ಫೆ.21): ಚಿಕ್ಕಬಳ್ಳಾಪುರ ಜಿಲ್ಲೆಯ ಪ್ರಗತಿ ರಥ ಹಾಗೂ ಮೋರ್ಚಾಗಳ ಸಮಾವೇಶ ಪೂರ್ವಭಾವಿ ಸಭೆ ಜಿಲ್ಲಾ ಕಾರ್ಯಾಲಯ ಮುಂಭಾಗ ಗಣೇಶ ದೇವಸ್ಥಾನದಲ್ಲಿ ಜರುಗಿತು. ಈ ಸಂದರ್ಭದಲ್ಲಿ ಬಿಜೆಪಿ ಚಿಕ್ಕಬಳ್ಳಾಪುರ ಜಿಲ್ಲೆಯ ಜಿಲ್ಲಾಧ್ಯಕ್ಷರಾದ ರಾಮಲಿಂಗಪ್ಪನವರು, ವಿಭಾಗ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಕಾಂತರಾಜು ಅವರು, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ  ಎಚ್ಎಸ್ ಮುರಳಿಧರ್ ರವರು, ಮಾಜಿ ಜಿಲ್ಲಾಧ್ಯಕ್ಷರಾದ...

ಫೆ.23 ಕ್ಕೆ ಅಮಿತ್ ಶಾ ಬೆಂಗಳೂರು, ಬಳ್ಳಾರಿಗೆ…?

state news ಬೆಂಗಳೂರು(ಫೆ.21): ಈಗಾಗಲೇ ರಾಜ್ಯದ ಕಡೆ ಕೇಂದ್ರ ರಾಜಕಾರಣಿಗಳು ಚಿತ್ತ ನೆಟ್ಟಿರುವುದು ಹೆಚ್ಚಾಗಿದೆ. ಈ ಹಿಂದೆ ಮೋದಿ, ನಡ್ಡಾ ಹೀಗೆ ಮಂಗಳೂರಿನ ಕಡೆ ಬಂದಿದ್ದರು, ಇದೀಗ ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಕರಾವಳಿಯ ಕಡೆ ಬಂದಿದ್ದರು, ಇದೀಗ ಪುನಃ ಸಿಲಿಕಾನ್ ಸಿಟಿ ಹಾಗೂ ಬಳ್ಳಾರಿಯತ್ತ ಫೆ. 23 ಕ್ಕೆ ಮತ್ತೆ ಬರಲಿದ್ದಾರೆ. ಪದೇ...

ರಾಜ್ಯ ಸರ್ಕಾರದಿಂದ ರೂಪಾ, ರೋಹಿಣಿಗೆ ಖಡಕ್ ವಾರ್ನಿಂಗ್..!

State news ಬೆಂಗಳೂರು(ಫೆ.21): ಇದೀಗ ಸದ್ಯ ಸುದ್ದಿಯಲ್ಲಿರುವ ರೂಪಾ ಹಾಗೂ ರೋಹಿಣಿ  ಸಿಂಧೂರಿ ಮಾತಿನ ಜಗಳ ಎಫ್ ಐ ಆರ್ ತನಕ ಮುಂದುವರೆಯುವ ಹಂತಕ್ಕೆ ತಲುಪಿದೆ. ಇಬ್ಬರ ಮಾತಿನ ಮಧ್ಯೆ ಹಲವಾರು ಸಚಿವರು ಮಧ್ಯೆ ಎಂಟ್ರಿ ಕೊಟ್ಟು ಕಿರಿಕಾಡಿದ್ದಾರೆ, ಆದರೂ ಇಬ್ಬರ ವಾರ್ ಮುಗಿಯುವ ರೀತಿ ಕಾಣುತ್ತಿಲ್ಲ. ರಾಜಕೀಯ ವಲಯದಲ್ಲಿ ಒಂದಿಷ್ಟು ಆರೋಪಗಳನ್ನು ಮಾಡುತ್ತಿರುವ ಇಬ್ಬರು ಟ್ವೀಟ್...

ಖಾನಾಪೂರ ಮಾಜಿ ಶಾಸಕ ಅರವಿಂದ ಪಾಟೀಲ್ ವಿರುದ್ಧ ದೂರು..!

Belagavi news ಬೆಳಗಾವಿ(ಫೆ.21): ಖಾನಾಪೂರ ಮಾಜಿ ಶಾಸಕ ಅರವಿಂದ ಪಾಟೀಲ್ ವಿರುದ್ಧ ಸಿಡಿದೆದ್ದ ಬಿಜೆಪಿ ಕಾರ್ಯಕರ್ತ ತೇವಲಟ್ಟಿ ಗ್ರಾಮದ ಬಿಜೆಪಿ ಭೂತಕಮೀಟಿ ಅಧ್ಯಕ್ಷ ರಮೇಶ್ ಅಕ್ಕಿಯಿಂದ ಗಂಭೀರ ಆರೋಪ ಸೋಶಿಯಲ್‌ ಮೀಡಿಯಾದಲ್ಲಿ ಬಾರೀ ಸದ್ದು ಮಾಡುತ್ತಿರುವ ಬಿಜೆಪಿ ಕಾರ್ಯಕರ್ತನ ವಿಡಿಯೋ ನಂದಗಡ ಗ್ರಾಮದ ಬಿಜೆಪಿ ಸಭೆ ಮುಗಿದ ಬಳಿಕ ನನ್ನ ಅಡ್ಡಗಟ್ಟಿದರು. ಮಾಜಿ ಶಾಸಕ ಅರವಿಂದ ಪಾಟೀಲ್ , ಆತನ...

ರಾಜ್ಯದತ್ತ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಚಿತ್ತ..!

state news ಬೆಂಗಳೂರು(ಫೆ.20): ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರದಲ್ಲಿರುವ ಹಿನ್ನಲೆಯಲ್ಲಿ ಇದೀಗ ಕೇಂದ್ರ ನಾಯಕರು ಮತಭೇಟೆಯಲ್ಲಿ ತೊಡಗಿಕೊಂಡು, ಜನರನ್ನು ಸೆಳೆಯುವಲ್ಲಿ ಮಗ್ನರಾಗಿದ್ದಾರೆ. ಪ್ರಸ್ತುತ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಪಕ್ಷಗಳು ತಮ್ಮದೇ ಆದ ರೀತಿಯಲ್ಲಿ ಪ್ರಚಾರಕಾರ್ಯಗಳಲ್ಲಿ ತೊಡಗಿಕೊಂಡಿರೋದು ಎಲ್ಲರಿಗೂ ಗೊತ್ತೇ ಇದೆ. ಇದೀಗ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರು ರಾಜ್ಯದಲ್ಲಿ ಸುತ್ತುತ್ತಿದ್ದಾರೆ. ಕೇಂದ್ರ ಗೃಹ ಸಚಿವ...

ಬಿ. ಎಸ್ . ಯಡಿಯೂರಪ್ಪಗೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಅದ್ಧೂರಿ ಸ್ವಾಗತ…!

state news ಚಿಕ್ಕಬಳ್ಳಾಪುರ (ಫೆ.20): ಖಾಸಗಿ ಕಾರ್ಯಕ್ರಮದ ನಿಮಿತ್ತ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರ ಕ್ಕೆ ಆಗಮಿಸಿದ ರೈತ ನಾಯಕ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನವರನ್ನು ಬಿಜೆಪಿ ಚಿಕ್ಕಬಳ್ಳಾಪುರ ಜಿಲ್ಲೆಯ ಜಿಲ್ಲಾಧ್ಯಕ್ಷರು ಹಾಗೂ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಸಮಾಜ ಸೇವಕರಾದ  ರಾಮಲಿಂಗಪ್ಪ ನವರ ನೇತೃತ್ವ ದಲ್ಲಿ ಬಾಗೇಪಲ್ಲಿ ಮಂಡಲದ ಬಿಜೆಪಿ...

ಕಾಂಗ್ರೆಸ್ ಪಕ್ಷದ ವಿನೂತನ ಪ್ರತಿಭಟನೆ..!

state news ಮೈಸೂರು(ಫೆ.20): ಈಗಾಗಲೇ ರಾಜ್ಯ ರಾಜಕಾರಣದಲ್ಲಿ ವಿಭಿನ್ನವಾಗಿ ಪ್ರತಿಭಟನೆ ನಡೆಯುತ್ತಿರುವುದು ಸುದ್ದಿಯಾಗುತ್ತಿದೆ. ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಪಕ್ಷದ ಸದಸ್ಯರು ಮೈಸೂರಿನ ಜೆ.ಕೆ. ಮೈದಾನದ ಗೋಡೆಗಳ ಮೇಲೆ ಬಿಜೆಪಿ ಸುಳ್ಳು ಭರವಸೆಗಳು ಸಾಕಪ್ಪ ಸಾಕು, ಕಿವಿ ಮೇಲೆ ಹೂವು ಪೋಸ್ಟರ್‌ಗಳನ್ನು ಅಂಟಿಸಿ ಪ್ರತಿಭಟನೆ ನಡೆಸಿದರು. ಬಿಜೆಪಿ ಸುಳ್ಳು ಭರವಸೆಗಳು ಸಾಕಪ್ಪ ಸಾಕು, ಪ್ರಣಾಳಿಕೆಯ ಶೇ.90 ಭರವಸೆಗಳನ್ನು...

ಇಬ್ಬರ ಜಗಳದ ನಡುವೆ ಕುಸುಮಾ ಹೇಳಿದ್ದೇನು…?

ಬೆಂಗಳೂರು(ಫೆ.20): ರೋಹಿಣಿ ಸಿಂಧೂರಿ ಬಗ್ಗೆ ಪರೋಕ್ಷವಾಗಿ ಟ್ವೀಟ್​ ಮಾಡಿ ಆಕ್ರೋಶ ವ್ಯಕ್ತಪಡಿಸಿರುವ ಕುಸುಮಾ ಹನುಮಂತರಾಯಪ್ಪ, ಕರ್ಮ ಯಾವಾಗಲು ತಿರುಗಿ ಬರುತ್ತದೆ. ಅತೀ ಶೀಘ್ರ ಅಥವಾ ತಡವಾಗಿಯಾದರೂ ಕರ್ಮ ಹಿಂಬಾಲಿಸುತ್ತದೆ ಎಂದಿದ್ದಾರೆ. ಅಂದರೆ ಡಿ.ಕೆ ರವಿ ಸಾವಿಗೆ ರೊಹಿಣಿ ಸಿಂಧೂರಿ ಕಾರಣ ಎನ್ನುವ ಹಾಗೆ ಬರೆದುಕೊಂಡಿದ್ದಾರೆ. ಈ ಟ್ವೀಟ್​ಗೆ ಪ್ರತಿಕ್ರಿಯೆ ನೀಡಿರುವ ಐಪಿಎಸ್​ ಅಧಿಕಾರಿ ಡಿ ರೂಪಾ,...

ಹಿರಿಯ ಸಿನಿಮಾ ನಿರ್ದೇಶಕ ಎಸ್.ಕೆ. ಭಗವಾನ್ ನಿಧನಕ್ಕೆ ಡಿ.ಕೆ. ಶಿವಕುಮಾರ್ ಸಂತಾಪ

ಬೆಂಗಳೂರು(ಫೆ.20): ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ, ನಿರ್ಮಾಪಕ ಎಸ್.ಕೆ. ಭಗವಾನ್ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದಾರೆ. 'ಕನ್ನಡ ಚಿತ್ರರಂಗದಲ್ಲಿ ಸದಭಿರುಚಿಯ ಚಿತ್ರಗಳನ್ನು ನಿರ್ದೇಶಿಸಿ ಖ್ಯಾತಿ ಗಳಿಸಿದ್ದ ಭಗವಾನ್ ಅವರ ನಿಧನದ ಸುದ್ದಿ ಕೇಳಿ ಬಹಳ ಬೇಸರ ತಂದಿದೆ. ನಿರ್ದೇಶನದ ಜತೆಗೆ ನಿರ್ಮಾಪಕರಾಗಿಯೂ ಹಲವು ಉತ್ತಮ ಚಿತ್ರಗಳನ್ನು ಅವರು ಕನ್ನಡ...

ಮಹಿಳೆಯರಿಗೆ ಬಜೆಟ್ ನಲ್ಲಿ ಏನೇನಿದೆ ಗೊತ್ತಾ…?

state news ಬೆಂಗಳೂರು(ಫೆ.18): ಬಹುನಿರೀಕ್ಷಿತ ರಾಜ್ಯ ವಿಧಾನಸಭೆ ಚುನಾವಣೆಯ ಜನಸ್ನೇಹಿ ಬಜೆಟ್ ಮಂಡನೆಯಾಗಿಯಾಗಿದೆ. ಸಿಎಂ ಬಸವರಾಜ ಬೊಮ್ಮಾಯಿ ಅವರು ಈ ವರ್ಷದ ಬಜೆಟ್ ನಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಮತ್ತೆ ಅಧಿಕಾರ ಹಿಡಿಯಲೇಬೇಕು ಎಂಬ ಹಠ ತೊಟ್ಟಿರುವ ಬಸವರಾಜ್ ಬೊಮ್ಮಾಯಿ ಮಂಡಿಸಿರುವ ಎರಡನೇ ಬಜೆಟ್ ನಲ್ಲಿ ಎಲ್ಲಾ ಸಮುದಾಯವನ್ನು ಸೆಳೆಯೋಕೆ ಪ್ರಯತ್ನ ಮಾಡಿದ್ದಾರೆ. ಮಹಿಳೆ ದೇಶದ ಶಕ್ತಿ....
- Advertisement -spot_img

Latest News

ಐಶ್ವರ್ಯಗೌಡ ಮೊಬೈಲ್ ಕರೆ ವಿವರ ನೀಡಿದ್ದ ಹೆಡ್‌ ಕಾನ್‌ಸ್ಟೇಬಲ್ ಸೇರಿ ಇಬ್ಬರ ಬಂಧನ

Political News: ಮಾಜಿ ಸಂಸದ ಡಿ.ಕೆ.ಸುರೇಶ್ ಹೆಸರು ಬಳಸಿಕೊಂಡು, ಜ್ಯುವೆಲ್ಲರಿ ಶಾಪ್- ಉದ್ಯಮಿಗಳಿಗೆ ವಂಚಿಸಿದ್ದ ಆರೋಪಿ ಐಶ್ವರ್ಯಗೌಡಗೆ, ಕೆಲ ವ್ಯಕ್ತಿಗಳ ಮೊಬೈಲ್ ಕರೆ ವಿವರ ನೀಡುತ್ತಿದ್ದ...
- Advertisement -spot_img