Wednesday, July 22, 2026

#stategovernment

ಹಿರಿಯ ಸಿನಿಮಾ ನಿರ್ದೇಶಕ ಎಸ್.ಕೆ. ಭಗವಾನ್ ನಿಧನಕ್ಕೆ ಡಿ.ಕೆ. ಶಿವಕುಮಾರ್ ಸಂತಾಪ

ಬೆಂಗಳೂರು(ಫೆ.20): ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ, ನಿರ್ಮಾಪಕ ಎಸ್.ಕೆ. ಭಗವಾನ್ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದಾರೆ. 'ಕನ್ನಡ ಚಿತ್ರರಂಗದಲ್ಲಿ ಸದಭಿರುಚಿಯ ಚಿತ್ರಗಳನ್ನು ನಿರ್ದೇಶಿಸಿ ಖ್ಯಾತಿ ಗಳಿಸಿದ್ದ ಭಗವಾನ್ ಅವರ ನಿಧನದ ಸುದ್ದಿ ಕೇಳಿ ಬಹಳ ಬೇಸರ ತಂದಿದೆ. ನಿರ್ದೇಶನದ ಜತೆಗೆ ನಿರ್ಮಾಪಕರಾಗಿಯೂ ಹಲವು ಉತ್ತಮ ಚಿತ್ರಗಳನ್ನು ಅವರು ಕನ್ನಡ...

ಮಹಿಳೆಯರಿಗೆ ಬಜೆಟ್ ನಲ್ಲಿ ಏನೇನಿದೆ ಗೊತ್ತಾ…?

state news ಬೆಂಗಳೂರು(ಫೆ.18): ಬಹುನಿರೀಕ್ಷಿತ ರಾಜ್ಯ ವಿಧಾನಸಭೆ ಚುನಾವಣೆಯ ಜನಸ್ನೇಹಿ ಬಜೆಟ್ ಮಂಡನೆಯಾಗಿಯಾಗಿದೆ. ಸಿಎಂ ಬಸವರಾಜ ಬೊಮ್ಮಾಯಿ ಅವರು ಈ ವರ್ಷದ ಬಜೆಟ್ ನಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಮತ್ತೆ ಅಧಿಕಾರ ಹಿಡಿಯಲೇಬೇಕು ಎಂಬ ಹಠ ತೊಟ್ಟಿರುವ ಬಸವರಾಜ್ ಬೊಮ್ಮಾಯಿ ಮಂಡಿಸಿರುವ ಎರಡನೇ ಬಜೆಟ್ ನಲ್ಲಿ ಎಲ್ಲಾ ಸಮುದಾಯವನ್ನು ಸೆಳೆಯೋಕೆ ಪ್ರಯತ್ನ ಮಾಡಿದ್ದಾರೆ. ಮಹಿಳೆ ದೇಶದ ಶಕ್ತಿ....

ಉಚಿತ ಕನ್ನಡಕ ವಿತರಣಾ ಕಾರ್ಯಕ್ರಮ

ಬೆಂಗಳೂರು(ಫೆ.18): ಇಂದು ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಬಾಗೇಪಲ್ಲಿ ನಗರದ ದ್ವಾರಕ ಪರ‍್ಟಿ ಹಾಲ್ ನಲ್ಲಿ ಚೇಳೂರು ಹಾಗೂ ಬಾಗೇಪಲ್ಲಿ ತಾಲ್ಲೂಕಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಉಚಿತ ಕಣ್ಣಿನ ತಪಾಸಣಾ ಶಿಬಿರ ಗಳಲ್ಲಿ ಆಯ್ಕೆಯಾದ ಪಲಾನುಭವಿಗಳಿಗೆ ಉಚಿತ ಕನ್ನಡಕ ವಿತರಣಾ ಕರ‍್ಯಕ್ರಮ ಬಿಜೆಪಿ ಚಿಕ್ಕಬಳ್ಳಾಪುರ ಜಿಲ್ಲೆಯ ಜಿಲ್ಲಾಧ್ಯಕ್ಷರು ಹಾಗೂ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಸಮಾಜ ಸೇವಕರಾದ ಶ್ರೀ...

ಏರೋ ಇಂಡಿಯಾ ಶೋ; ಇಂದು ಅದ್ಧೂರಿ ತೆರೆ !

State news ಬೆಂಗಳೂರು(ಫೆ.೧೮): ಯಲಹಂಕ ವಾಯುನೆಲೆಯಲ್ಲಿ ನಡೆದ ಐದು ದಿನಗಳ ಏರೋ ಇಂಡಿಯಾ ಶೋ ಗೆ ಇಂದು ಕೊನೆ ದಿನವಾಗಿದೆ. ಹೀಗಾಗಿ ಹಲವಾರು ಜನ ಯಲಹಂಕದತ್ತ ಕಾಲಿಡುತ್ತಿದ್ದು, ಕೊನೆಯ ದಿನದ ಅಂಗವಾಗಿ ಹೆಬ್ಬಾಳ, ಯಲಹಂಕ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಇನ್ನೂ ಹೆಚ್ಚಾಗಿದೆ. ಕೆಲಸ ಕಚೇರಿಗಳಿಗೆ ತೆರಳುವ ಮಂದಿ ಒಂದಿಷ್ಟು ಗಮನಿಸಿಕೊಂಡು ಓಡಾಡಬೇಕಾಗುತ್ತದೆ. ಐದು ದಿನಗಳ ಕಾಲ...

ಶಿವರಾತ್ರಿ ಪಾದಯಾತ್ರಿಗಳಿಗೆ ದಾಸೋಹ ವ್ಯವಸ್ಥೆ ಕಲ್ಪಿಸಿದ ಸಾಲುಮರದ ತಿಮ್ಮಕ್ಕ..!

Hasan news ಹಾಸನ(ಫೆ.16): ಶಿವರಾತ್ರಿ ಪ್ರಯುಕ್ತ ಧರ್ಮಸ್ಥಳಕ್ಕೆ ತೆರಳುತ್ತಿರುವ ಪಾದಯಾತ್ರಿಗಳಿಗೆ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಹಾಗೂ ಬಳ್ಳೂರು ಉಮೇಶ್ ಕುಟುಂಬದವರು ಉಪಚರಿಸಿದರು. ಶಿವರಾತ್ರಿ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ತೆರಳುತ್ತಿರುವ ಸಾವಿರಾರು ಭಕ್ತಾದಿಗಳಿಗೆ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಹಾಗೂ ದತ್ತಪುತ್ರ ಬಳ್ಳೂರು ಉಮೇಶ್ ಕುಟುಂಬದವರಿಂದ ದಾಸೋಹದ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು. ಪ್ರತಿ ವರ್ಷ ಸಾಲುಮರದ ತಿಮ್ಮಕ್ಕ ಇಂಟರ್ನ್ಯಾಷನಲ್ ಫೌಂಡೇಶನ್...

ಜೂನ್ ತಿಂಗಳಲ್ಲಿ ಕುಮಾರಸ್ವಾಮಿ ಅಧಿಕಾರ ವಹಿಸಿಕೊಳ್ಳೋದು ಸತ್ಯ; ಸಿಎಂ ಇಬ್ರಾಹಿಂ

Political news ಬೆಂಗಳೂರು(ಫೆ.15): ರಾಜ್ಯದಲ್ಲಿ ಜೆಡಿಎಸ್ ಗೆ ಒಳ್ಳೆ ವಾತಾವರಣ ಇದೆ ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಸರ್ಕಾರ ಅಧಿಕಾರ ಮಾಡುತ್ತೆ ಅದರಲ್ಲಿ ಯಾವುದೇ ಸಂಶಯವಿಲ್ಲ ಪೂರ್ವದಿಂದ ಸೂರ್ಯ ಹುಟ್ಟೋದು ಎಷ್ಟು ಸತ್ಯವೋ , ಜೂನ್ ತಿಂಗಳಲ್ಲಿ ಕುಮಾರಸ್ವಾಮಿ ಅಧಿಕಾರ ವಹಿಸಿಕೊಳ್ಳೋದು ಅಷ್ಟು ಸತ್ಯ ಸಿದ್ದರಾಮಯ್ಯ ಕೋಲಾರದಲ್ಲಿ ತಪ್ಪಿ ಸಿಕ್ಕಿಕೊಂಡಿದ್ದಾರೆ ಒಳಗೆ ಬರೋಕೂ ಆಗ್ತಿಲ್ಲ, ಹೊರಗೆ ಹೋಗೋಕು...

ಕರ್ನಾಟಕದ 40 ಕಡೆಗಳಲ್ಲಿ ಎನ್ ಐ ಎ ಕಣ್ಣು…!

state news ಬೆಂಗಳೂರು(ಫೆ.15): ರಾಜ್ಯದ ಬಹುತೇಕ ಭಾಗಗಳಲ್ಲಿ  ಈಗಾಗಲೇ ರಾಷ್ಟ್ರೀಯ ತನಿಖಾ ದಳ ದಾಳಿ ನಡೆಸಿರುವುದು ಸುದ್ದಿಯಾಗುತ್ತಿದೆ, ಇದೀಗ ದಕ್ಷಿಣ ಭಾರತದ ಒಟ್ಟು 40 ಕಡೆಗಳಲ್ಲಿ ಎನ್ ಐ ಎ ದಾಳಿಯನ್ನು ನಡೆಸಿರುವುದು ಬೆಳಕಿಗೆ ಬಂದಿದೆ. ಬಹುತೇಕ ತಮಿಳುನಾಡು,ಕೇರಳ ಕಡೆಗಳಲ್ಲಿ ಈ ದಾಳಿ ನಡೆದಿದೆ. 40 ಪ್ರದೇಶಗಳ ಮೇಲೆ ಏಕಕಾಲಕ್ಕೆ ಎನ್​ಐಎ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಕೇರಳದ...

ರಾಜ್ಯ ಸರ್ಕಾರ ಟೆಂಡರ್ ಗೋಲ್ಮಾಲ್​ನಲ್ಲಿ ತೊಡಗಿದೆ: ಡಿಕೆಶಿ ಕಿಡಿ

political news ಬೆಂಗಳೂರು(ಫೆ.15): ಪ್ರಸ್ತುತ ಇರುವ ರಾಜ್ಯ ಸರ್ಕಾರ ಇನ್ನು ಕೆಲವೇ ತಿಂಗಳು ಇರುವುದರಿಂದ ಎಲ್ಲಾ ಇಲಾಖೆಗಳಲ್ಲಿ ತರಾತುರಿಯಾಗಿ ಟೆಂಡರ್ ಕರೆಯುತ್ತಿದೆ. 500 ಕೋಟಿ ರೂ ಟೆಂಡರ್ ಅನ್ನು 1000 ಕೋಟಿಗೆ ಮಾರಾಟ ಮಾಡುತ್ತಿದ್ದಾರೆ. ರಾಜ್ಯ ಸರ್ಕಾರ ಟೆಂಡರ್ ಗೋಲ್ಮಾಲ್​ನಲ್ಲಿ ತೊಡಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ...

ದಳಪತಿಗಳ ವಿರುದ್ಧ ಕೇಸರಿ ಚಾಣಕ್ಯ ಕೆಂಡಾಮಂಡಲ..!

political news ಬೆಂಗಳೂರು(ಫೆ.14): ಈಗಾಗಲೇ ಚುನಾವಣೆಯ ಕಾವು ಹೆಚ್ಚಾಗಿದ್ದು, ಆರೋಪ, ಪ್ರತ್ಯಾರೋಪಗಳು ಜೋರಾಗಿವೆ. ಹೀಗಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾಧ್ಯಮದವರೊಂದಿಗೆ ಮಾತನಾಡಿದ್ದು, ನಾನು ಮಂಡ್ಯದಿಂದಲೇ ಪ್ರಾರಂಭಿಸಿದ್ದೇನೆ. ಮಂಡ್ಯದಲ್ಲಿ ಇಷ್ಟಂದು ದೊಡ್ಡ ಮಟ್ಟದಲ್ಲಿ ಬಿಜೆಪಿ ಯಾವತ್ತೂ ರ್ಯಾಲಿ ಮಾಡಿರಲಿಲ್ಲ. ಇಲ್ಲಿಯವರೆಗೆ ಯಾವತ್ತೂ ಈ ಬೆಳವಣಿಗೆ ನಡೆದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ದೇವೇಗೌಡ, ಕುಮಾರಸ್ವಾಮಿಗೆ ಅಮಿತ್ ಶಾ...

ಬಿಜೆಪಿಗೆ ಭರ್ಜರಿ ಗೆಲುವು ಪಕ್ಕಾ; ಅಮಿತ್ ಶಾ ಹೀಗೆ ಹೇಳಿದ್ಯಾಕೆ…?

political news ಬೆಂಗಳೂರು(ಫೆ.14): ಈಗಾಗಲೇ ವಿಧಾಸಭಾ ಚುನಾವಣೆ ರಾಜ್ಯದಲ್ಲಿ ಕುತೂಹಲಕಾರಿ ಘಟ್ಟಕ್ಕೆ ತಲುಪುತ್ತಿದೆ. ರಾಜ್ಯದಲ್ಲಿ ಪತೀ ಹಳ್ಳಿಗಳ ಕಡೆಯೂ ರಾಜಕೀಯ ವ್ಯಕ್ತಿಗಳು ಧಾವಿಸಿ ಜನರ ಮನಗೆಲ್ಲಲು ಹರಸಾಹಸ ಪಡುತ್ತಿದ್ದಾರೆ.  ಇದೀಗ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, 9 ರಾಜ್ಯಗಳ ವಿಧಾನಸಭೆಗಳಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿಯೇ ಸಾಧಿಸುತ್ತೆ ಎಂದು  ಮಾಧ್ಯಮಗಳಿಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕರ್ನಾಟಕದ...
- Advertisement -spot_img

Latest News

Bidar News: ಬೀದರ್‌ನ ಖಾನ್ ಚಾಚಾ ಇಕೋ ವ್ಯಾನ್ ಡಿಕ್ಕಿಯಾಗಿ ಇನ್ನೋರ್ವ ವ್ಯಕ್ತಿ ಸಾ*ವು

Bidar News: ಬೀದರ್: ಬೀದರ್‌ನಲ್ಲಿ ಓರ್ವ ವ್ಯಕ್ತಿ ಅಪಘಾತವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೀದರ್‌್ನ ಮಹಾವೀರ ವೃತ್ತದ ಬಳಿ ಈ ಭೀಕರ ಘಟನೆ ನಡೆದಿದ್ದು, ಬೀದರ್ ನ...
- Advertisement -spot_img