www.karnatakatv.net : ಚಾಮರಾಜನಗರ : ಮುಖ್ಯಮಂತ್ರಿಗಳು ದೆಹಲಿಗೆ ತೆರಳಿದ್ದಾರೆ ಪಕ್ಷದ ಹೈ ಕಮಾಂಡ್ ನೊಂದಿಗೆ ಚರ್ಚಿಸಿ ವಾರದೊಳಗೆ ಸಚಿವ ಸಂಪುಟ ರಚನೆ ಮಾಡಲಿದ್ದಾರೆ.. ಸಚಿವ ಸಂಪುಟದಲ್ಲಿ ಯಾರಿರಬೇಕೆಂಬುದನ್ನು ಹೈ ಕಮಾಂಡ್ ನಿರ್ಧಾರ ಮಾಡುತ್ತದೆ...ಸಚಿವ ಸಂಪುಟ ರಚನೆಯಲ್ಲಿ ಮದ್ಯ ಪ್ರವೇಶ ಮಾಡುವುದಿಲ್ಲ ಎಂದು ಚಾಮರಾಜನಗರದಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.
ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿಯವರು ಸಚಿವ ಸಂಪುಟ...
Political News: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳು ಪೂರೈಕೆಯಾಗುತ್ತಿಲ್ಲವೆಂದು ಆರೋಪಿಸಲಾಗಿದ್ದು, ಇಂದು ಬಿಜೆಪಿ ನಾಯಕ ಸಿ.ಟಿ.ರವಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುತ್ತಾರೆ.
ಈ...