www.karnatakatv.net : ಚಾಮರಾಜನಗರ : ಮುಖ್ಯಮಂತ್ರಿಗಳು ದೆಹಲಿಗೆ ತೆರಳಿದ್ದಾರೆ ಪಕ್ಷದ ಹೈ ಕಮಾಂಡ್ ನೊಂದಿಗೆ ಚರ್ಚಿಸಿ ವಾರದೊಳಗೆ ಸಚಿವ ಸಂಪುಟ ರಚನೆ ಮಾಡಲಿದ್ದಾರೆ.. ಸಚಿವ ಸಂಪುಟದಲ್ಲಿ ಯಾರಿರಬೇಕೆಂಬುದನ್ನು ಹೈ ಕಮಾಂಡ್ ನಿರ್ಧಾರ ಮಾಡುತ್ತದೆ...ಸಚಿವ ಸಂಪುಟ ರಚನೆಯಲ್ಲಿ ಮದ್ಯ ಪ್ರವೇಶ ಮಾಡುವುದಿಲ್ಲ ಎಂದು ಚಾಮರಾಜನಗರದಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.
ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿಯವರು ಸಚಿವ ಸಂಪುಟ...
ಅಂತರ್ಜಾತಿ ವಿವಾಹಕ್ಕೆ ಪೋಷಕರಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ, ಪ್ರೇಮಿಗಳಿಬ್ಬರು ದಲಿತ ಸಂಘಟನೆಗಳ ಮುಖಂಡರ ನೆರವಿನೊಂದಿಗೆ ಹಾಸನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್...