Tuesday, August 11, 2026

States CM

ಒಬ್ರೂ ಉಳಿಯಬಾರದು ಪಾಕಿಗಳನ್ನು ಹೊರಹಾಕಿ : ಸಿಎಂಗಳಿಗೆ ಅಮಿತ್‌ ಶಾ ಸೂಚನೆ

ನವದೆಹಲಿ : ಭಯೋತ್ಪಾದಕರಿಂದ ಪಹಲ್ಗಾಮ್‌ ದಾಳಿ ನಡೆಸಿರುವ ಪಾಕಿಸ್ತಾನಕ್ಕೆ ಭಾರತ ಒಂದೊಂದರಂತೆ ಹೊಡೆತ ನೀಡುತ್ತಿದ್ದು, ಇದೀಗ ಎಲ್ಲ ಪಾಕಿಸ್ತಾನಿಗಳು ದೇಶ ತೊರೆಯುವ ನಿಟ್ಟನಲ್ಲಿ ಕೇಂದ್ರ ಸರ್ಕಾರ ಸೂಚಿಸಿದೆ. ಅಲ್ಲದೆ ಈ ಕುರಿತು ಕೇಂದ್ರ ಗೃಹ ಸಚಿವ ಅಮಿತ್‌ ಶಾ ದೇಶದ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಸೂಚಿಸಿದ್ದಾರೆ. ಎಲ್ಲರೂ ನಮ್ಮೊಂದಿಗೆ ಸಮನ್ವಯ ಸಾಧಿಸಿ, ಪಾಕಿಸ್ತಾನಿ ಪ್ರಜೆಗಳು ಶೀಘ್ರ...
- Advertisement -spot_img

Latest News

KR Marketನಲ್ಲಿ ಪುಟ್ಟಬಾತ್ ವ್ಯಾಪಾರಿಗಳ ಸಂಕಷ್ಟ- ವ್ಯಾಪಾರಕ್ಕೆ ಅವಕಾಶ ಮಾಡಿಕೊಡಿ’ ಎಂದು ಮನವಿ

ಬೆಂಗಳೂರು: ನಗರದ ಪ್ರಮುಖ ಮಾರುಕಟ್ಟೆ ಪ್ರದೇಶವಾದ ಕೆ.ಆರ್. ಮಾರ್ಕೆಟ್‌ನಲ್ಲಿ ಪುಟ್ಟಬಾತ್ ವ್ಯಾಪಾರಿಗಳು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ವ್ಯಾಪಾರಕ್ಕೆ ಸೂಕ್ತ ಅವಕಾಶ ಸಿಗದೆ ಜೀವನ ನಡೆಸುವುದೇ ಕಷ್ಟವಾಗಿದೆ...
- Advertisement -spot_img