Thursday, January 8, 2026

Statewide protest

ಸಿಎಂ ರಾಜೀನಾಮೆಗೆ ಆಗ್ರಹಿಸಿ ನಾಳೆ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ

ಬೆಂಗಳೂರು: ಸಚಿವರುಗಳ ಸಾಮೂಹಿಕ ರಾಜೀನಾಮೆ ಪಡೆಯೋ ಮೂಲಕ ಸಚಿವ ಸಂಪುಟ ಪುನಾರಚಿಸಿ ಅತೃಪ್ತರನ್ನು ಒಲಿಸಿಕೊಳ್ಳೋ ದೋಸ್ತಿಗಳ ನಡೆಗೆ ಬಿಜೆಪಿ ವಿರೋಧ ವ್ಯಕ್ತಪಡಿಸಿದೆ. ಸಿಎಂ ರಾಜೀನಾಮೆ ನೀಡಬೇಕು ಅಂತ ಆಗ್ರಹಿಸಿ ನಾಳೆ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ ನಡೆಸಲಿದೆ. ರಾಜಕೀಯ ಚದುರಂಗದಾಟದಲ್ಲಿ ಮುಳುಗಿಹೋಗಿರೋ ರಾಜ್ಯ ರಾಜಕಾರಣಿಗಳ ಒಂದೊಂದೂ ನಡೆ ಒಂದೊಂದು ರೀತಿಯ ತಿರುವು ಪಡೆದುಕೊಳ್ತಿದೆ. ಸಚಿವರುಗಳ ರಾಜೀನಾಮೆ...
- Advertisement -spot_img

Latest News

ಬಿರಿಯಾನಿ ನೀಡಿದ ಕಳ್ಳರ ಸುಳಿವು

ಉದ್ಯಮಿಯ ಜತೆಯಲ್ಲೇ ಕೆಲಸ ಮಾಡುತ್ತಿದ್ದ ಕಾರು ಚಾಲಕನೇ ಸ್ನೇಹಿತರ ಸಹಾಯದಿಂದ ವಿಲ್ಲಾದಲ್ಲಿ ಭಾರಿ ಆಭರಣ ಕಳ್ಳತನ ಮಾಡಿಸಿರುವ ಪ್ರಕರಣವನ್ನು ವಿದ್ಯಾರಣ್ಯಪುರ ಠಾಣೆ ಪೊಲೀಸರು ಭೇದಿಸಿದ್ದಾರೆ. ಈ...
- Advertisement -spot_img