Tuesday, July 1, 2025

Statewide protest

ಸಿಎಂ ರಾಜೀನಾಮೆಗೆ ಆಗ್ರಹಿಸಿ ನಾಳೆ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ

ಬೆಂಗಳೂರು: ಸಚಿವರುಗಳ ಸಾಮೂಹಿಕ ರಾಜೀನಾಮೆ ಪಡೆಯೋ ಮೂಲಕ ಸಚಿವ ಸಂಪುಟ ಪುನಾರಚಿಸಿ ಅತೃಪ್ತರನ್ನು ಒಲಿಸಿಕೊಳ್ಳೋ ದೋಸ್ತಿಗಳ ನಡೆಗೆ ಬಿಜೆಪಿ ವಿರೋಧ ವ್ಯಕ್ತಪಡಿಸಿದೆ. ಸಿಎಂ ರಾಜೀನಾಮೆ ನೀಡಬೇಕು ಅಂತ ಆಗ್ರಹಿಸಿ ನಾಳೆ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ ನಡೆಸಲಿದೆ. ರಾಜಕೀಯ ಚದುರಂಗದಾಟದಲ್ಲಿ ಮುಳುಗಿಹೋಗಿರೋ ರಾಜ್ಯ ರಾಜಕಾರಣಿಗಳ ಒಂದೊಂದೂ ನಡೆ ಒಂದೊಂದು ರೀತಿಯ ತಿರುವು ಪಡೆದುಕೊಳ್ತಿದೆ. ಸಚಿವರುಗಳ ರಾಜೀನಾಮೆ...
- Advertisement -spot_img

Latest News

Spiritual: ಈ ದೃಶ್ಯ ನೋಡಿದ ಜನರು ಮೂಕರು, ಅಂಧರಾಗೋದು ಖಚಿತವಂತೆ..

Spiritual: ವೃಂದಾವನ ಯಮುನಾ ನದಿ ದಡದಲ್ಲಿ ಇರುವ ಕಾಡಿನ ಹೆಸರು ನಿಧಿವನ. ಈ ಕಾಡಿನಲ್ಲಿ ರಾಾತ್ರಿ ವೇಳೆ ರಾಧಾ ಮತ್ತು ಕೃಷ್ಣ ರಾಸಲೀಲೆಯಾಡಲು ಬರುತ್ತಾರೆ ಅಂತಾ...
- Advertisement -spot_img