Saturday, September 5, 2026

Statewide protest

OPS ಇಲ್ಲ ಅಂದ್ರೆ ಕರ್ನಾಟಕ ಬಂದ್, ಬಂದ್ !

ಕರ್ನಾಟಕದಲ್ಲಿ ರಾಷ್ಟ್ರೀಯ ಪಿಂಚಣಿ ಯೋಜನೆ ರದ್ದುಪಡಿಸಿ ಹಳೆಯ ಪಿಂಚಣಿ ಯೋಜನೆ ಜಾರಿಗೊಳಿಸದಿದ್ದರೆ ರಾಜ್ಯವ್ಯಾಪಿ ಕರ್ನಾಟಕ ಬಂದ್ ನಡೆಸುವುದು ಅನಿವಾರ್ಯವಾಗಲಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ CS ಷಡಕ್ಷರಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ನಗರದ ಕುವೆಂಪು ಕನ್ನಡ ಭವನದಲ್ಲಿ ಭಾನುವಾರ ನಡೆದ ಅಖಿಲ ಕರ್ನಾಟಕ NPS ನೌಕರರ ಸಂಘದ 2ನೇ ರಾಜ್ಯ ಕಾರ್ಯಕಾರಿಣಿ...
- Advertisement -spot_img

Latest News

ಯಾವ ಪುರುಷಾರ್ಥಕ್ಕೆ ಈ ‘ಸಾಧನಾ ಸಮಾವೇಶ’, ಸಿಎಂ ಅವರೇ?: ಆರ್.ಅಶೋಕ್

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...
- Advertisement -spot_img