Sunday, July 6, 2025

Statewide protest

ಸಿಎಂ ರಾಜೀನಾಮೆಗೆ ಆಗ್ರಹಿಸಿ ನಾಳೆ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ

ಬೆಂಗಳೂರು: ಸಚಿವರುಗಳ ಸಾಮೂಹಿಕ ರಾಜೀನಾಮೆ ಪಡೆಯೋ ಮೂಲಕ ಸಚಿವ ಸಂಪುಟ ಪುನಾರಚಿಸಿ ಅತೃಪ್ತರನ್ನು ಒಲಿಸಿಕೊಳ್ಳೋ ದೋಸ್ತಿಗಳ ನಡೆಗೆ ಬಿಜೆಪಿ ವಿರೋಧ ವ್ಯಕ್ತಪಡಿಸಿದೆ. ಸಿಎಂ ರಾಜೀನಾಮೆ ನೀಡಬೇಕು ಅಂತ ಆಗ್ರಹಿಸಿ ನಾಳೆ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ ನಡೆಸಲಿದೆ. ರಾಜಕೀಯ ಚದುರಂಗದಾಟದಲ್ಲಿ ಮುಳುಗಿಹೋಗಿರೋ ರಾಜ್ಯ ರಾಜಕಾರಣಿಗಳ ಒಂದೊಂದೂ ನಡೆ ಒಂದೊಂದು ರೀತಿಯ ತಿರುವು ಪಡೆದುಕೊಳ್ತಿದೆ. ಸಚಿವರುಗಳ ರಾಜೀನಾಮೆ...
- Advertisement -spot_img

Latest News

Shivamogga: ಸಿಗಂದೂರು ಸೇತುವೆ ಉದ್ಘಾಟನೆ ವಿಚಾರ: ಸಂಸದ ಬಿ.ವೈ.ರಾಘವೇಂದ್ರ ಸುದ್ದಿಗೋಷ್ಠಿ

Shivamogga: ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ. ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ...
- Advertisement -spot_img