Sunday, September 8, 2024

statue

Police : ಹುತಾತ್ಮ ಪೊಲೀಸರಿಗೆ ಇನ್ನೂ ನಿರ್ಮಾಣವಾಗಿಲ್ಲ ಶಾಶ್ವತ ಸ್ಮಾರಕ : ಇಂದು ಪೊಲೀಸ್ ಸಂಸ್ಮರಣಾ ದಿನ

Banglore News : ರಾಷ್ಟ್ರ ರಕ್ಷಣೆ, ಕಾನೂನು ಮತ್ತು ಸುವ್ಯವಸ್ಥೆ ಇನ್ನಿತರ ಕರ್ತವ್ಯ ಸಮಯದಲ್ಲಿ ಪ್ರಾಣತ್ಯಾಗ ಮಾಡುವ ಹುತಾತ್ಮ ಪೊಲೀಸರ ನೆನಪಿಗಾಗಿ ‘ಸಂಸ್ಮರಣ ದಿನ’ ಆಚರಿಸಲಾಗುತ್ತಿದೆ. ಆದರೆ, ರಾಜ್ಯದಲ್ಲಿ ಬಹುದಿನಗಳ ಕೂಗಾದ ಹುತಾತ್ಮರ ನೆನಪಿಗಾಗಿ ‘ಶಾಶ್ವತ ಸ್ಮಾರಕ’ ನಿರ್ಮಾಣ ಮಾಡುವಲ್ಲಿ ಸರ್ಕಾರ ವಿಫಲವಾಗಿದೆ. ಪ್ರತಿಯೊಂದು ಸರ್ಕಾರವೂ ಪೊಲೀಸ್ ಸಂಸ್ಮರಣ ದಿನಾಚರಣೆಯಲ್ಲಿ ಶಾಶ್ವತ ಸ್ಮಾರಕ ನಿರ್ಮಾಣ ವಿಷಯ...

Kolara BJP Protest: ರಾಜ್ಯ ಸರ್ಕಾರದ ವಿರುದ್ದ ಪ್ರತಿಭಟನೆ ಮಾಡಿದ ಬಿಜೆಪಿ ನಾಯಕರು..!

ಕೋಲಾರ: ರಾಜ್ಯದಲ್ಲಿ ಹೊಸ ಸರ್ಕಾರ ಬಂದಾಗಿನಿಂದ ಪ್ರತಿದಿನ ಕೊಲೆ ಹಿಂಸಾಚಾರ ಅತ್ಯಾಚಾರಗಳು ಉಗ್ರಾಗಾಮಿಗಳ ಆಗಮನ ಎಲ್ಲವೂ ನಡೆಯುತ್ತಿರುವ  ಕಾರಣ ಕೋಲಾರದಲ್ಲಿ ಬಿಜೆಪಿ ನಾಯಕರು ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ರಾಜ್ಯದಲ್ಲಿ ಹಿಂಸಾಚಾರಗಳು ದಿನದಿಂದ ದಿನಕ್ಕೆ ಮಿತಿಮೀರುತ್ತಿವೆ ಇದರ ಕುರಿತು ಸರ್ಕಾರ ಯಾವುದೇ ರೀತಿಯ ಕ್ರಮ ಕೈಗೊಳ್ಳುತ್ತಿಲ್ಲ ಇವಕ್ಕೆಲ್ಲ ಸರ್ಕಾರ ಕುಮ್ಮಕ್ಕು ಕೊಡುತ್ತಿದೆ. ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ...

ಸಿಂದನೂರು: ರಾಯಚೂರು ಜಿಲ್ಲೆಯ ಸಿಂಧನೂರು ಪಟ್ಟಣದಲ್ಲಿ ರಂಗ ಮಂದಿರವೊದು ಮರಿಉ ನಿರ್ಮಾಣವಾಗಿದ್ದರ ಇದು ಮಾರ್ಚ13 ಭಾನುವಾರ ಉದ್ಗಾಡನೆಗೊಂಡಿದೆ ನಿನ್ಗಿನೆ ತಾನೆ ಉದ್ಗಾಟನೆಗೊಂಡಿರುವ  ನೂತನ ರಂಗಮಂದಿರಕ್ಕೆ ಪುನೀತ್ ರಾಜಕುಮಾರ್ ಹೆಸರಿಡಲು ಜಡಿಎಸ್ ಶಾಸಕನ ಪುತ್ರ ಅಬಿಷೇಕ್ ನಾಡಗೌಡ ಮತ್ತು ಅವನ ಸಂಗಡಿಗರು ಜಡಿಎಸ್ ಕಾತರ್ಯಕರ್ತರು ನೇಮಕ ಮಾಡಿಕೊಂಡಿದ್ದರು. ಆದರೆ ನಗರಸಭೆರ ಇದಕ್ಕಕೆ ಒಪ್​ಪಿಗೆ ನೀಡದೆ ನಿರಾಕರಿಸಿದೆ ನಂತರ...

ತಮ್ಮನ್ನು ಮಾರಾಟ ಮಾಡಿಕೊಂಡಿರುವ ಶಾಸಕರಿಗೆ ಏನೆಂದು ಹೇಳುತ್ತೀರಿ?’: ಹರಿಪ್ರಸಾದ್

Political News: ತನ್ನ ಹೊಟ್ಟೆಪಾಡಿಗಾಗಿ ಮಹಿಳೆಯೊಬ್ಬಳು ತನ್ನ ಮೈ ಮಾರಾಟ ಮಾಡಿಕೊಂಡಾಗ ಆಕೆಯನ್ನು ವೇಶ್ಯೆ ಎಂದು ಕರೆಯುತ್ತೇವೆ. ತಮ್ಮನ್ನು ಮಾರಾಟ ಮಾಡಿಕೊಂಡಿರುವ ಶಾಸಕರಿಗೆ ಏನೆಂದು ಹೇಳುತ್ತೀರಿ?’ ಎಂದು ವಿಧಾನ ಪರಿಷತ್ತಿನಲ್ಲಿ ಕಾಂಗ್ರೆಸ್‌ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್‌‌‌ ಪ್ರಶ್ನಿಸಿದರು. ಕಾಂಗ್ರೆಸ್​ ನ ಪ್ರಜಾಧ್ವನಿ ಕಾರ್ಯಕ್ರಮದಲ್ಲಿ ಮಾತ್ನಾಡಿದ ಹರಿಪ್ರಸಾದ್, ಸ್ಥಳೀಯ ಶಾಸಕರಿಗೆ ಬುದ್ಧಿ ಕಲಿಸಬೇಕಿದೆ. ತಮ್ಮ...

ಕೆಂಪೇಗೌಡ ಪ್ರತಿಮೆ ಅನಾವರಣ : ಮೋದಿ ಆಗಮನಕ್ಕೆ ಸಕಲ ಸಿದ್ಧತೆ

ಬೆಂಗಳೂರು: ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗಮಿಸಿ ಕೆಂಪೇಗೌಡರ ಪ್ರತಿಮೆ ಅನಾವರಣದ ಸಿದ್ಧತೆ ಪರಿಶೀಲಿಸದರು. ಪ್ರತಿಮೆ ಮುಂಬಾಗದ ಸ್ಕ್ರೀನ್ ಮತ್ತು ಅಂತಿಮ ಹಂತದ ಸಿದ್ಧತೆ ಪರಿಶೀಲನೆ ನಡೆಸಿದರು. ಬಿಪಿಎಲ್ ಪಡಿತರದಲ್ಲಿ ಕುಚಲಕ್ಕಿ ಭಾಗ್ಯ : ಸಿಎಂ ನಿರ್ಧಾರ ಕೆಂಪೇಗೌಡರ ಪ್ರತಿಮೆ ಅನಾವರಣ ಮಾಡಲಿರುವ ಪ್ರಧಾನಿ ಮೋದಿ ಆಗಮನಕ್ಕೆ ಸಕಲ ಸಿದ್ಧತೆಗಳು ನಡೆಯುತ್ತಿವೆ. ಸಚಿವರಾದ ಆರ್....

ಮೂರು ವರ್ಷದ ಹಿಂದೆ ಮೃತಪಟ್ಟಿದ್ದ ಪತ್ನಿ ಗೃಹ ಪ್ರವೇಶಕ್ಕೆ ಬಂದಿದ್ಹೇಗೆ..?

ಆ ಮನೆಯಲ್ಲಿ ಗೃಹಪ್ರವೇಶ ಕಾರ್ಯಕ್ರಮ ನಡೆಯುತ್ತಿತ್ತು. ಮನೆಗೆ ಬಂದ ಅತಿಥಿಗಳು ಅಚ್ಚರಿಗೊಂಡಿದ್ದರು. ಯಾಕಂದ್ರೆ ಮೂರು ವರ್ಷದ ಹಿಂದೆ ಅಪಘಾತದಲ್ಲಿ ಮೃತಪಟ್ಟಿದ್ದ ಮನೆಯಜಮಾನನ ಪತ್ನಿ ಸ್ಟೇಜ್ ಮೇಲೆ ಬಂದು ಕುಳಿತಿದ್ದರು. ಬಂದವರನ್ನೆಲ್ಲ ಸ್ವಾಗತಿಸುತ್ತಿದ್ದರು. ಆದ್ರೆ ಪತ್ನಿಯಲ್ಲಿ ಜೀವವಿರಲಿಲ್ಲ. ಯಾಕಂದ್ರೆ ಅದೊಂದು ಗೊಂಬೆಯಾಗಿತ್ತು. ಕೊಪ್ಪಳದ ಭಾಗ್ಯನಗರದ ಖ್ಯಾತ ಉದ್ಯಮಿ ಶ್ರೀನಿವಾಸ್ ಗುಪ್ತಾರ ಪತ್ನಿಗೆ ಮನೆಕಟ್ಟಬೇಕೆಂಬ ಆಸೆಯಿತ್ತು. ಆದ್ರೆ 2017ರಲ್ಲಿ...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img