Sunday, August 2, 2026

statue clearup

Shivaji Maharaj : ತೆರವುಗೊಳಿಸಿದ ಶಿವಾಜಿ ಪ್ರತಿಮೆಯನ್ನು ಮರುಪ್ರತಿಷ್ಠಾಪಿಸುವಂತೆ ಪ್ರತಿಭಟನೆ..!

ಹುಬ್ಬಳ್ಳಿ: ಬಾಗಲಕೋಟೆಯಲ್ಲಿ ಇತ್ತೀಚಿಗೆ ಛತ್ರಪತಿ ಶ್ರೀ ಶಿವಾಜಿ ಮಹಾರಾಜರ ಪುತ್ಥಳಿ ತೆರವುಗೊಳಿಸಿದ್ದನ್ನು ಖಂಡಿಸಿ ಹಾಗೂ ಅದೇ ಸ್ಥಳದಲ್ಲಿಯೇ ಮರುಪ್ರತಿಷ್ಠಾಪನೆ ಮಾಡಬೇಕೆಂದು ಆಗ್ರಹಿಸಿ ಮರಾಠಾ ಶ್ರೀ ಭಾರತಿ ಮಠ ಟ್ರಸ್ ಸಮಿತಿ ವತಿಯಿಂದ ನಗರದ ಮಿನಿ ವಿಧಾನಸೌಧದ ಆವರಣದಲ್ಲಿ ಇಂದು ಪ್ರತಿಭಟನೆ ನಡೆಸಲಾಯಿತು. ನಗರದ ತಾಲೂಕು ತಹಶಿಲ್ದಾರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದ ಬಳಿಕ, ಮರಾಠಾ ಶ್ರೀ...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img